ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಕರ್ನಾಟಕ ಸರ್ಕಾರವು ವಿಧಾನಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬಹುದಾಗಿ ಘೋಷಣೆ ಮಾಡಿದ್ದು ಅದರಂತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಒಂದೊಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತ ಬಂದಿವೆ. ಸದ್ಯ ಇದೀಗ ಕರ್ನಾಟಕ ಸರ್ಕಾರವು ಜಾರಿಗೆ ತಂದಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಯ ಹೆಚ್ಚು ಯಶಸ್ವಿಯಾಗಿದೆ.
ಮಹಿಳೆಯರ ಆರ್ಥಿಕ ಸ್ಥಿರತೆಯನ್ನು ತ್ಯಜಿಸಲು ಮತ್ತು ರಾಜ್ಯದ ಮನೆ ಮನೆ ಮಗಳ ಪರಿಸ್ಥಿತಿಯನ್ನು ಸುಧಾರಿಸಲು ಈ ಗೃಹಲಕ್ಷ್ಮಿ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಮಹತ್ವ ಹೆಚ್ಚು ಸ್ವಾಯತ್ತತೆಯನ್ನು ಮಹಿಳೆಯರಿಗೆ ನೀಡಲು ಈ ಗೃಹಲಕ್ಷ್ಮಿ ಯೋಜನೆಯ ಆಧಾರವಾಗಿದೆ. ಸದ್ಯ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇತ್ತೀಚಿಗೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
ಸಚಿವರು ತಿಳಿಸಿರುವ ಈ ಒಂದು ಘೋಷಣೆಯು ರಾಜ್ಯದಲ್ಲಿರುವ ಎಲ್ಲಾ ಮಹಿಳೆಯರಿಗೆ ಹೊಸ ಭರವಸೆಯನ್ನು ನೀಡಿದೆ ಎಂದು ಹೇಳಬಹುದು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾವಾಗ 15ನೇ ಕಂತಿನ ಹಣ ಬಿಡುಗಡೆಯಾಗಲಿದೆ, ತಾಂತ್ರಿಕ ದೋಷಗಳು ಹಣ ಬಿಡುಗಡೆ ಮಾಡುವ ಸಂದರ್ಭದಲ್ಲಿ ಉಂಟಾದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ಕೂಡ ಮಹತ್ವದ ಮಾಹಿತಿಗಳನ್ನು ತಿಳಿಸಿದ್ದು. ಈ ಕೆಳಗಿನಂತೆ ನೋಡಬಹುದು.
ಗೃಹ ಲಕ್ಷ್ಮಿ ಯೋಜನೆಯ ಮಹತ್ವ ಮತ್ತು ಪ್ರಸ್ತುತ ಯೋಜನೆಯ ಮಾಹಿತಿ :
ಗೃಹಲಕ್ಷ್ಮಿ ಯೋಜನೆ ಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ನೂರಾರು ಕುಟುಂಬಗಳು ಪ್ರಯೋಜನವನ್ನು ಪಡೆದುಕೊಳ್ಳುತ್ತಿವೆ ಎಂದು ಹೇಳಿದರೆ ತಪ್ಪಾಗಲಾರದು ಅದರಲ್ಲಿಯೂ ವಿಶೇಷವಾಗಿ ಮನೆ ಖರ್ಚುಗಳನ್ನು ನಿರ್ವಹಿಸಲು ಮಕ್ಕಳ ಆರೋಗ್ಯ ಶಿಕ್ಷಣ ಮತ್ತು ದಿನನಿತ್ಯದ ಚಟುವಟಿಕೆಗಳಿಗೆ ಮಹಿಳೆಯರಿಗೆ ನೆರವಾಗಲು ಸಹಕಾರಿಯಾಗಿದೆ ಎಂದು ಹೇಳಬಹುದು. ಇದುವರೆಗೂ ಗೃಹಲಕ್ಷ್ಮಿ ಯೋಜನೆಯ 14 ಕಂತುಗಳನ್ನು ಯಶಸ್ವಿಯಾಗಿ ಬಿಡುಗಡೆ ಮಾಡಲಾಗಿದ್ದು ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಅಂದರೆ ಪ್ರತಿಗಂತು ಎರಡು ಸಾವಿರ ರೂಪಾಯಿಗಳ ಹಣವನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ.
ಸದ್ಯ ಮಹಿಳೆಯರು ಇದೀಗ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಸಾಕಷ್ಟು ನಿರೀಕ್ಷೆಗಳು ಮತ್ತು ಪ್ರಶ್ನೆಗಳು ಮಹಿಳೆಯರಲ್ಲಿ ಉಂಟಾಗಿದೆ. ಇಂತಹ ಪ್ರಶ್ನೆಗಳು ಹಾಗೂ ನಿರೀಕ್ಷೆಗಳಿಗೆ ಸಂಬಂಧಿಸಿದಂತೆ ಈ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇತ್ತೀಚಿಗೆ ಸ್ಪಷ್ಟನೆ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 14ನೇ ಕಂತು ಬಿಡುಗಡೆಯಾದ ನಂತರ ಯಾವಾಗ 15ನೇ ಬಿಡುಗಡೆಗೊಳ್ಳುತ್ತದೆ ಎಂಬ ಸಾಕಷ್ಟು ಚರ್ಚೆಗಳು ಕೂಡ ಬಂದು ನಿಂತಿವೆ. ಈ ಎಲ್ಲಾ ಪ್ರಶ್ನೆಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಉತ್ತರ ನೀಡಿದ್ದಾರೆ.
ಈ ದಿನಾಂಕದಂದು 15ನೇ ಕಂತಿನ ಹಣ ಬಿಡುಗಡೆ :
ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಡಿಸೆಂಬರ್ 15 2018ರ ಒಳಗಾಗಿ ರಾಜ್ಯದ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಖಚಿತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳ ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಿದ್ದು ಇದರಿಂದ ಆರ್ಥಿಕ ಬಿಕಟ್ಟು ಪರಿಹಾರವಾಗಲಿದೆ ಎಂದು ಸಚಿವೆ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹೇಳಿಕೆ :
ಗೃಹಲಕ್ಷ್ಮಿ ಯೋಜನೆಯ ಮಹಿಳೆಯರು ತಮ್ಮ ದಿನನಿತ್ಯದ ಯೋಜನೆಗಳಿಗೆ ಹಣಕಾಸು ಮೌಲ್ಯವನ್ನು ನೀಡಲು ಮುಖ್ಯವಾಗಿ ಸಹಾಯ ಮಾಡುತ್ತಿದ್ದು ಇದೀಗ ಡಿಸೆಂಬರ್ 15 ರಂದು ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಬ್ಯಾಂಕ್ ಖಾತೆಗೆ ಸೇರಲಿದೆ. ಈಗಾಗಲೇ ತಾಂತ್ರಿಕ ತಯಾರಿಗಳನ್ನು ಪೂರ್ಣಗೊಳಿಸಲಾಗಿದ್ದು ಸಮಯಕ್ಕೆ ಸರಿಯಾಗಿ ಹಣ ಬರುವುದನ್ನು ಖಚಿತಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ರೀತಿಯಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕಾಡುತ್ತಿದ್ದಂತಹ ಕೆಲವೊಂದು ಪ್ರಶ್ನೆಗಳಿಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಹಣ ಬಿಡುಗಡೆಗೆ ಸಂಬಂಧಿಸಿದಂತೆ ತಾಂತ್ರಿಕ ಸಿದ್ಧತೆಗಳು :
ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಇದೀಗ ತಾಂತ್ರಿಕ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡುತ್ತಿದೆ.
- ಎನ್ಪಿಸಿಐ ಮೂಲಕ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ : ರಾಷ್ಟ್ರೀಯ ಪಾವತಿ ನಿಗಮ ಮೂಲಕ ಗೃಹಲಕ್ಷ್ಮಿ ಯೋಜನೆಯ 15ನೇ ಕಂತು ಬಿಡುಗಡೆ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು ಏನಾದರೂ ತಾಂತ್ರಿಕ ಸಮಸ್ಯೆಗಳನ್ನು ತಡೆಯಲು ಇದು ಸಹಕಾರಿ ಯಾಗುತ್ತದೆ.
- ಆಧಾರ್ ಕಾರ್ಡ್ ಲಿಂಕ್ ಖಾತೆಗೆ ಅಗತ್ಯ : ಆಧಾರ್ ಕಾರ್ಡ್ ಗೆ ಮಹಿಳೆಯರ ಬ್ಯಾಂಕ್ ಖಾತೆಗಳು ಜೋಡಣೆಯಾಗಿದ್ದು ಇದರಿಂದ ಅವರ ಬ್ಯಾಂಕ್ ಖಾತೆಗೆ ಹಣವನ್ನು ನೇರವಾಗಿ ವರ್ಗಾವಣೆ ಮಾಡಲು ಸಾಧ್ಯವಾಗುತ್ತದೆ.
- ವಿಧಾನಸೌಧದ ಸಮೀಕ್ಷೆ : ರಾಜ್ಯದಲ್ಲಿ ಇರುವಂತಹ ವಿವಿಧ ಜಿಲ್ಲೆಗಳ ಫಲಾನುಭವಿಗಳನ್ನು ಗುರುತಿಸಿ ಬದಲಾವಣೆ ಏನಾದರೂ ಅಗತ್ಯವಿದ್ದರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿಧಾನಸೌಧದ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.
ಹೀಗೆ ಕೆಲವೊಂದು ತಾಂತ್ರಿಕ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲು ಮಾಡಿಕೊಂಡಿದೆ.
ಗೃಹಲಕ್ಷ್ಮಿ ಯೋಜನೆಯ ಮುಖ್ಯ ಉದ್ದೇಶ :
ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಕೆಲವೊಂದು ಕಾರಣ ಹಾಗೂ ಉದ್ದೇಶಗಳನ್ನು ತಿಳಿಸಿದೆ ಅವುಗಳೆಂದರೆ.
- ಮನೆ ಖರ್ಚು ನಿರ್ವಹಣೆಗಾಗಿ : ದಿನನಿತ್ಯದ ಕುಟುಂಬದ ಅಗತ್ಯಗಳಿಗೆ ಪ್ರತಿ ಮಹಿಳೆಗೆ ನೀಡಲಾಗುವಂತಹ ಎರಡು ಸಾವಿರ ರೂಪಾಯಿಗಳ ಹಣವು ವಿಶೇಷ ನೇರವಾಗುತ್ತದೆ.
- ಆರ್ಥಿಕ ಸ್ವಾಯತ್ತತೆ : ಮಹಿಳೆಯರನ್ನು ಆರ್ಥಿಕವಾಗಿ ಈ ಒಂದು ಯೋಜನೆಯು ಬಲಪಡಿಸುತ್ತಿದ್ದು ತಮ್ಮ ಹಕ್ಕುಗಳನ್ನು ಸುಧಾರಿಸಲು ಮಹಿಳೆಯರಿಗೆ ಪ್ರೇರೇಪಿಸುತ್ತದೆ.
- ದೂರದರ್ಶತ್ವ ಯುತ ಉದ್ದೇಶ :
- ತಮ್ಮ ಮನೆಯ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವನ್ನು ಮಹಿಳೆಯರು ವಹಿಸುವ ಮೂಲಕ ಕುಟುಂಬದ ಜೀವನ ಮಟ್ಟವನ್ನು ಹೆಚ್ಚಿಸಲು ಗೃಹಲಕ್ಷ್ಮಿ ಯೋಜನೆ ಸಹಾಯ ಮಾಡುತ್ತದೆ.
ಡಿಸೆಂಬರ್ 5ರಂದು ಹಣ ವರ್ಗಾವಣೆ :
ಅಲ್ಜಿಯಾರಿತಮಿಕ್ ಪ್ರಕ್ರಿಯೆಯ ಮೂಲಕ ಡಿಸೆಂಬರ್ 5 ರಂದು ಮಹಾಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಮಾಡಲಾಗುತ್ತದೆ. 24 ಗಂಟೆಗಳ ಒಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ತಲುಪುತ್ತದೆ. ಹೀಗೆ ಈ ಯೋಜನೆ ರಾಜ್ಯಾದ್ಯಂತ ಯಶಸ್ವಿಯಾಗಿದ್ದು 15ನೇ ಕಂತಿನ ಹಣ ಘೋಷಣೆಗೆ ಸಂಬಂಧಿಸಿದಂತೆ ಹೊಸ ಹಂಬಲಗಳು ಮಹಿಳೆಯರಲ್ಲಿ ಹುಟ್ಟಿದೆ. ಈ ಯೋಜನೆಯ ಕುರಿತು ತಮ್ಮ ಧನ್ಯತೆಯನ್ನು ಹಲವಾರು ಮಹಿಳೆಯರು ವ್ಯಕ್ತಪಡಿಸುತ್ತಿದ್ದಾರೆ. ಒಂದು ಗ್ರಾಮೀಣ ಮಹಿಳೆಯು ಈ ಮೊತ್ತವು ಮನೆಯ ಚಟುವಟಿಕೆಗಳಿಗೆ ನಾವೀಗ ತುಂಬಾ ಸಹಾಯವಾಗುತ್ತಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಡಿದಂತಹ ವಿವರಗಳು :
ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ಒಂದನ್ನು ಮಾಡಿದ್ದು ಈ ಗೋಷ್ಠಿಯಲ್ಲಿ ಈ ಒಂದು ಯೋಜನೆಯ ಮೂಲಕ ಪ್ರಕೃತಿಯಲ್ಲಿ ಮಹಿಳೆಯರು ತೊಂದರೆಗಳನ್ನು ಎದುರಿಸುತ್ತಿದ್ದರು ಕೂಡ ರಾಜ್ಯ ಸರ್ಕಾರವು ಅವರಿಗೆ ಆರ್ಥಿಕ ನೆರವನ್ನು ಪೂರೈಸುತ್ತಿದೆ. ಈ ಒಂದು ಯೋಜನೆಯ ಯಶಸ್ಸನ್ನು ಮತ್ತಷ್ಟು ಉತ್ತೇಜಿಸಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಶಾಂತಿ ಭರವಸೆಯ ಭಾಷಣವು ತಿಳಿಸಿದೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಸಮರ್ಪಿತವಾಗಿದ್ದು ಕರ್ನಾಟಕದ ಆರ್ಥಿಕ ಪ್ರಗತಿಯ ದೃಷ್ಟಿಯಿಂದ ಈ ಯೋಜನೆಯ ಪ್ರಮುಖ ಪಾಲನ್ನು ಹೊಂದಿದೆ. ಸದ್ಯ ಈಗ ಈ ಒಂದು ಯೋಜನೆ ಮತ್ತಷ್ಟು ಸದ್ಯ ಈಗ ಈ ಒಂದು ಯೋಜನೆಯು ಡಿಸೆಂಬರ್ 15ರಿಂದ ಮತ್ತಷ್ಟು ಪ್ರಭಾವವನ್ನು ಮೂಡಿಸಲಿದೆ ಎಂದು ಹೇಳಬಹುದು.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:
ಒಟ್ಟಾರೆ ಕರ್ನಾಟಕ ಸರ್ಕಾರ ಜಾರಿಗೆ ತಂದಂತಹ ಗೃಹಲಕ್ಷ್ಮಿ ಯೋಜನೆಯು ರಾಜ್ಯದಲ್ಲಿ ಯಶಸ್ಸನ್ನು ಕಂಡಿದ್ದು ರಾಜ್ಯದ ಮಹಿಳೆಯರು ಈ ಒಂದು ಯೋಜನೆ ಮೂಲಕ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು. ಹಾಗಾಗಿ ನಿಮಗೆ ತಿಳಿದಿರುವಂತಹ ಮಹಿಳೆಯರಿಗೆ ಡಿಸೆಂಬರ್ 15ರಂದು ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿ. ಈ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ.