Podi Abhiyana : ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಹೊಸ ಕ್ರಮ: ನಿಮ್ಮ ಜಮೀನಿಗೆ ಸರಿಯಾದ ದಾಖಲೆ ಪಡೆಯಿರಿ!

Get proper document for your land from revenue department

ನಮಸ್ಕಾರ ಕನ್ನಡಿಗರೇ, ಕಂದಾಯ ಇಲಾಖೆಯಿಂದ ರೈತರ ಜಮೀನಿನ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮವನ್ನು ಕೈಗೊಳ್ಳಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಪೋಡಿ(Podi) ಎಂದರೇನು? ಪೋಡಿ ಏಕೆ ಮಾಡಿಸಿಕೊಳ್ಳಬೇಕು? ಎನ್ನುವುದರ ಕುರಿತು ಸ್ಪಷ್ಟ ಮಾಹಿತಿ ನೀಡಲಾಗಿದೆ. ಪ್ರತಿಯೊಬ್ಬರೂ ಈ ಮಾಹಿತಿಯನ್ನು ತಿಳಿದುಕೊಳ್ಳಿ ಇದರಿಂದ ತುಂಬ ಅನುಕೂಲ ಆಗಲಿದೆ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ರೈತರು ಪಡೆದುಕೊಳ್ಳಿ. ಪ್ರತಿ ವರ್ಷ ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಆದರೆ, ಅರ್ಜಿ ಸಲ್ಲಿಸಿದ ನಂತರದ ಹಲವು … Read more

Bembala Bele 2024-25: ರೈತರಿಗೆ ಬೆಂಬಲ ಬೆಲೆಯಲ್ಲಿ ನೇರ ಪಾವತಿ ವ್ಯವಸ್ಥೆ: DBT ಹೇಗೆ ಕಾರ್ಯನಿರ್ವಹಿಸುತ್ತದೆ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

Direct payment system and support price to farmers

ನಮಸ್ಕಾರ ಕನ್ನಡಿಗರೇ, 2024-25ನೇ ಸಾಲಿನ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಯೋಜನೆಯಡಿ ರೈತರಿಂದ ಭತ್ತ, ರಾಗಿ ಮತ್ತು ಬಿಳಿಜೋಳವನ್ನು ನಿಗದಿತ ಬೆಂಬಲ ಬೆಲೆಯಲ್ಲಿ ನೇರವಾಗಿ ಖರೀದಿಸಲಾಗುತ್ತದೆ. ಈ ಮಾರ್ಗಸೂಚಿಗಳು ರೈತರಿಗೆ ಮಿತಿಯನ್ನು ಮತ್ತು ಪಾಠವನ್ನು ನೀಡುತ್ತವೆ, ಶ್ರೇಣಿಯನ್ನು ಉತ್ತೇಜಿಸುತ್ತದೆ, ಮತ್ತು ಕೃಷಿ ಉತ್ಪನ್ನ ಮಾರಾಟದ ಪ್ರಕ್ರಿಯೆಯನ್ನು ಸುಲಭಗೊಳಿಸುತ್ತದೆ. ಇಲ್ಲಿದೆ ಯೋಜನೆಯ ವಿವರವಾದ ಅಂಶಗಳು: ಉತ್ಪನ್ನಗಳಿಗೆ ನಿಗದಿಪಡಿಸಿದ ಬೆಂಬಲ ಬೆಲೆ … Read more

PM Mudra Yojane : ಪ್ರಧಾನ ಮಂತ್ರಿ ಮುದ್ರಾ ಯೋಜನೆಗೆ ಅರ್ಜಿ ಪ್ರಾರಂಭ: ಉದ್ಯಮಕ್ಕೆ ₹10 ಲಕ್ಷದವರೆಗೆ ಸಾಲ! ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Application for Pradhan Mantri Mudra Yojana has started

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರಕಾರದಿಂದ ಉದ್ಯೋಗ ಮಾಡಬೇಕು ಅಂತ ಇರುವವರಿಗೆ ಇಲ್ಲಿದೆ ಸಂತಸದ ಸುದ್ದಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ, ಇದು ಸ್ವಂತ ಉದ್ಯಮ ಪ್ರಾರಂಭಿಸಲು ಅಥವಾ ವಿಸ್ತರಿಸಲು ಆರ್ಥಿಕ ನೆರವು ಒದಗಿಸುತ್ತದೆ. ಈ ಯೋಜನೆಯಡಿ ₹50 ಸಾವಿರದಿಂದ ₹10 ಲಕ್ಷ ರೂಪಾಯಿ ವರೆಗೆ ಸಾಲ ಪಡೆಯಲು ಅವಕಾಶವಿದ್ದು, ಹೊಸ ಉದ್ಯಮಿಗಳಿಗೆ ಮತ್ತು ಉದ್ಯಮ ವಿಸ್ತರಿಸುವವರಿಗೆ ಈ ಯೋಜನೆ ಬಹಳ ಪ್ರಯೋಜನಕಾರಿ. ಈ ಯೋಜನೆಯಿಂದ ಪ್ರತಿಯೊಬ್ಬರ ಉದ್ಯೋಗ ಸಮಸ್ಯೆ … Read more

Aadhar Card : ಆಧಾರ್ ಕಾರ್ಡ್ ನವೀಕರಣದ ಕುರಿತು ಪ್ರಮುಖ ಮಾಹಿತಿ : ಈ ಕೊಡಲೇ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

Important information about Aadhaar card renewal

ನಮಸ್ಕಾರ ಕನ್ನಡಿಗರೇ, ಭಾರತದಲ್ಲಿ ಆಧಾರ್ ಕಾರ್ಡ್ (Aadhaar Card) ಅನ್ನು ಅತೀ ಮುಖ್ಯ ದಾಖಲೆಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಇದು ಪ್ರತಿ ಭಾರತೀಯ ಪ್ರಜೆಗೂ ಗುರುತಿನ ಪ್ರಮಾಣ ಪತ್ರವಾಗಿದ್ದು, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೇವೆಗಳಿಗೆ ಪ್ರಾಪ್ತಿಯ ಮೂಲವಾಗಿರುತ್ತದೆ. ಈ ಆಧಾರ್ ಕಾರ್ಡ್ ನೊಂದಿಗೆ ಸಂಬಂಧಿಸಿದಂತೆ UIDAI (Unique Identification Authority of India) ಪ್ರಾಧಿಕಾರವು ನೂತನ ಪ್ರಕಟಣೆಯನ್ನು ಹೊರಡಿಸಿದ್ದು, ಈ ಪ್ರಕಟಣೆಯ ಎಲ್ಲ ಮಾಹಿತಿಗಳನ್ನು ಮತ್ತು ಪ್ರಕ್ರಿಯೆಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತಿದೆ. ಪ್ರತಿಯೊಬ್ಬರು ಈ ವಿಷಯವನ್ನು … Read more

Crop Loan : ರೈತರು ತಮ್ಮ ಬೆಳೆ ಸಾಲ ಮನ್ನಾ ವಿವರಗಳನ್ನು ಆನ್ಲೈನ್‌ನಲ್ಲಿ ಹೇಗೆ ನೋಡಬಹುದು: ಇಲ್ಲಿದೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ

how-farmers-can-check-their-crop-loan-waiver-details-online

ನಮಸ್ಕಾರ ಕನ್ನಡಿಗರೇ, ಸರ್ಕಾರದಿಂದ ಕೃಷಿ ಕ್ಷೇತ್ರದಲ್ಲಿ ರೈತರಿಗೆ ಬೆಳೆ ಸಾಲ ಮನ್ನಾ ನೀಡುವ ಮಹತ್ವಪೂರ್ಣ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರವು 2017 ಮತ್ತು 2018ರಲ್ಲಿ ಕೈಗೊಂಡಿದೆ. ಇದರಡಿ, ರೈತರ ಬೆಳೆ ಸಾಲಗಳ ಮೇಲೆ ಒತ್ತಡವನ್ನು ಕಡಿಮೆ ಮಾಡಲು ₹50,000 ಮತ್ತು ₹1,00,000 ಮಿತಿಯವರೆಗೆ ಸಾಲ ಮನ್ನಾ ಮಾಡಲಾಯಿತು. ಈ ಯೋಜನೆಗಾಗಿ ಒಟ್ಟಾರೆ ₹7,662 ಕೋಟಿ ಹೂಡಿಕೆ ಮಾಡಲಾಗಿತ್ತು. ರೈತರು ತಮ್ಮ ಹೆಸರನ್ನು ಸಾಲ ಮನ್ನಾ ಪಟ್ಟಿಯಲ್ಲಿ ಕಾಣುವಂತೆ ನೋಡಲು ಹಾಗೂ ಎಷ್ಟು ಮೊತ್ತವುದೆಂದು ಪರಿಶೀಲಿಸಲು ಸರಕಾರವು ಇಂಟರ್ನೆಟ್ … Read more

Sheep Farming Loan : ಸರ್ಕಾರದಿಂದ ಕುರಿ ಸಾಕಣೆಗೆ 50% ಸಹಾಯಧನ ಬಿಡುಗಡೆ :ಈ ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Release of 50% subsidy for sheep farming by Govt

ನಮಸ್ಕಾರ ಕನ್ನಡಿಗರೇ, ರಾಜ್ಯದ ಗ್ರಾಮೀಣ ಪ್ರದೇಶದ ಜನತೆಗೆ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ಮತ್ತು ಆರ್ಥಿಕ ನೆರವು ನೀಡಲು, ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಅನೇಕ ಪ್ರಗತಿಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಯೋಜನೆಗಳ ಭಾಗವಾಗಿ, “ಸ್ವಯಂ ಉದ್ಯೋಗ ನೇರಸಾಲ ಯೋಜನೆ”ಯಡಿ ಶೇ 50% ಸಬ್ಸಿಡಿ ನೀಡಿ ಕುರಿ ಸಾಕಾಣಿಕೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದು. ಈ … Read more

Ration Card : ಪಡಿತರ ಚೀಟಿ ತಿದ್ದುಪಡಿ ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ

Ration card correction is allowed to apply through online

ನಮಸ್ಕಾರ ಸ್ನೇಹಿತರೆ, ಸರ್ಕಾರದಿಂದ ಪಟ್ಟಿ ಚೀಟಿ ಅಥವಾ ರೇಷನ್ ಕಾರ್ಡಿನಲ್ಲಿ ದಾಖಲಾಗಿರುವ ತಪ್ಪು ವಿವರಗಳನ್ನು ಸರಿಪಡಿಸಲು, ಹೊಸ ಸದಸ್ಯರ ಸೇರ್ಪಡೆ ಮಾಡಲು ಅಥವಾ ವಿಳಾಸ ಬದಲಾವಣೆ ಮಾಡಲು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಒದಗಿಸಿದೆ. ಈ ಯೋಜನೆಯ ಅಡಿಯಲ್ಲಿ, ಜನರು ತಮ್ಮ ಪಡಿತರ ಚೀಟಿಯ ವಿವರಗಳನ್ನು ಸುಲಭವಾಗಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ. ಪಡಿತರ ಚೀಟಿ ದೋಷರಹಿತವಾಗಿರಲು ಈ ಪ್ರಕ್ರಿಯೆ ಅತ್ಯಂತ ಮುಖ್ಯವಾಗಿದೆ, ಏಕೆಂದರೆ ಆಧಾರದ ಮೇಲೆ ಗ್ರಾಹಕರಿಗೆ ಪ್ರತಿ … Read more

Free Scooty Yojana : ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಉಚಿತ ಸ್ಕೂಟಿ ಯೋಜನೆ! ಅಧಿಕೃತ ಮಾಹಿತಿ ಇಲ್ಲಿದೆ! ತಕ್ಷಣ ತಿಳಿದುಕೊಳ್ಳಿ

free-scooty-scheme-for-girls-by-central-govt

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಉಚಿತ ಸ್ಕೂಟಿ ಯೋಜನೆ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ಸಬ್ಸಿಡಿಯಲ್ಲಿ ಸ್ಕೂಟಿಗಳನ್ನು ವಿತರಿಸಲಾಗುತ್ತದೆ ಎಂಬ ಸುದ್ದಿಯು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಪ್ರಮಾಣದಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತಾದ ನಿಜಾಂಶದ ಬಗ್ಗೆ ಕೇಂದ್ರ ವಾರ್ತಾ ಇಲಾಖೆ ತನ್ನ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈ ಲೇಖನದಲ್ಲಿ ಈ ನಕಲಿ ಸುದ್ದಿಯ ಬಗ್ಗೆ ವಿವರವಾದ ಮಾಹಿತಿ ಮತ್ತು ಜನರು ಏಕೆ ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ ಎಂಬುದರ ಬಗ್ಗೆ ಚರ್ಚಿಸಲಾಗಿದೆ. ನಕಲಿ … Read more

Agriculture Loan Scheme : 2025 ರಿಂದ ₹2 ಲಕ್ಷ ಅಡಮಾನ ರಹಿತ ಕೃಷಿ ಸಾಲ: ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ

₹2 Lakh non-refundable farm loan from Govt

ನಮಸ್ಕಾರ ಕನ್ನಡಿಗರೇ, ಭಾರತೀಯ ರಿಸರ್ವ್ ಬ್ಯಾಂಕ್ (RBI) ರೈತರಿಗೆ ಆರ್ಥಿಕ ನೆರವನ್ನು ಹೆಚ್ಚಿಸಲು ಮಹತ್ವದ ಕ್ರಮ ಕೈಗೊಂಡಿದ್ದು, ಅಡಮಾನ ರಹಿತ ಕೃಷಿ ಸಾಲದ ಮಿತಿಯನ್ನು ₹1.6 ಲಕ್ಷದಿಂದ ₹2 ಲಕ್ಷಕ್ಕೆ ಏರಿಸಿ ಹೊಸ ಆದೇಶವನ್ನು ಹೊರಡಿಸಿದೆ. ಈ ಕ್ರಮದಿಂದ ದೇಶದ ಲಕ್ಷಾಂತರ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಹಣಕಾಸು ಸೌಲಭ್ಯವನ್ನು ಸಿಗುವ ಸಾಧ್ಯತೆ ಹೆಚ್ಚಾಗಿದೆ. ಕೃಷಿ ಯಂತ್ರೋಪಕರಣಗಳ ಖರೀದಿ, ಹೊಸ ಬೆಳೆ ಬೆಳೆಯಲು ಅಗತ್ಯವಾದ ಬಂಡವಾಳ, ಮತ್ತು ಇತರ ಕೃಷಿ ಚಟುವಟಿಕೆಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಈ … Read more

Sprinkler :ಸ್ಪ್ರಿನ್ಕ್ಲೆರ್ ಪೈಪ್‌ಗೆ ಹೆಚ್ಚಿದ ಬೇಡಿಕೆ: ಶೇ.90ರಷ್ಟು ಸಹಾಯಧನ ರೈತರಿಗೆ ಹೊಸ ಆಶಾಕಿರಣ! ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Increased demand for sprinkler pipe

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಾನು ತಿಳಿಸಲು ಬಯಸುವ ಮಾಹಿತಿ ಯಾವುದೆಂದರೆ ಇನ್ನು ಕೆಲವೇ ತಿಂಗಳಲ್ಲಿ ಬೇಸಿಗೆ ಬರುತ್ತದೆ, ಆ ಸಮಯದಲ್ಲಿ ನೀರಿಗೆ ತುಂಬ ಸಮಸ್ಯೆ ಎದುರಾಗುತ್ತದೆ, ಹಾಗು ಹೊಲ ಗದ್ದೆಗಳಿಗೆ ಒಂದೇ ಬರಿ ಎಲ್ಲ ಕಡೆ ಬೇಗ ಬೇಗ ನೀರನ್ನು ಹಾಕುವುದು ಕಷ್ಟ ವಾಗುತ್ತದೆ ಆದ್ದರಿಂದ ಇದೀಗ ನಿಮ್ಮ ಮುಂದೆ ಹೊಸ ಮಾದರಿಯ ಸ್ಪಿರಿನ್ಕ್ಲೆರ್ ಪೈಪ್ ಬಂದಿದೆ ಇದು ತುಂಬ ಸಹಾಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ತುಂಬ ಬೇಡಿಕೆಯನ್ನು ಪಡೆದಿದೆ ಅದಕ್ಕಾಗಿ ರಾಜ್ಯ ಸರ್ಕಾರವು ಈ ಯಂತ್ರಖಾರಿಸಿದಿಸಲು … Read more