Anna Bhagya Scheme : ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ : ನಿಮಗೂ ಬಂದಿದ್ಯಾ ಚೆಕ್ ಮಾಡಿ ಇಲ್ಲಿದೆ ಡೈರೆಕ್ಟ್ ಲಿಂಕ್

Annabhagya Yojana money release

ನಮಸ್ಕಾರ ಕನ್ನಡಿಗರೇ, ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ ಅನ್ನಭಾಗ್ಯ ಯೋಜನೆಯಾಗಿದ್ದು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವಂತಹ ಬಡ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ. ತಿಂಗಳಿಗೆ 5 ಕೆಜಿ ಉಚಿತ ಅಕ್ಕಿಯನ್ನು ನೀಡುವುದರ ಜೊತೆಗೆ ಹಿಂದುಳಿದ 5 ಕೆಜಿ ಅಕ್ಕಿಯ ಬದಲು ಡೈರೆಕ್ಟ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ನೆರವಾಗಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಜಮಾ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಖ್ಯ … Read more

Agriculture Machinery Subsidy : ಸರ್ಕಾರದಿಂದ ಕೃಷಿ ಯಂತ್ರೋಪಕರಣಗಳಿಗೆ 50% ರಿಂದ 90% ಸಬ್ಸಿಡಿ : ಈ ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

50% to 90% subsidy on farm machinery from Govt

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರವು ಜಾರಿಗೆ ತಂದಂತಹ ಯೋಜನೆಯ ಮೂಲಕ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ವರ್ಗದ ರೈತರು ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು ಸಬ್ಸಿಡಿಯ ಮೂಲಕ ಖರೀದಿ ಮಾಡಬಹುದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ 2024 ಮತ್ತು 25ರ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಹನಿ ನೀರಾವರಿ … Read more

ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್ :ಸರ್ಕಾರದಿಂದ 57,000 ರೂ ವರೆಗೆ ಸಹಾಯಧನ ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Subsidy upto Rs 57,000 from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯೋಗ ಮಾಡಲು ಬಯಸುವ ನಿರುದ್ಯೋಗ ಯುಗ ಯುವತಿಯರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಕೇಂದ್ರ ಸರ್ಕಾರ ಜೊತೆಗೆ ರಾಜ್ಯ ಸರ್ಕಾರವೂ ಕೂಡ ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಹೇಳಿದ್ದು ಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಾಮಾನ್ಯ ಜನರು ಮತ್ತು ಕೂಲಿ ಕಾರ್ಮಿಕರ ಹೇಳಿಕೆಗಾಗಿ ರಾಜ್ಯ ಸರ್ಕಾರವು … Read more

Today Market Price : ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ ನ ಮಾರ್ಕೆಟ್ ಬೆಲೆ ತಿಳಿದುಕೊಳ್ಳಿ : ಇಲ್ಲಿದೆ ಸಂಪೂರ್ಣ ಮಾಹಿತಿ

Know the market price of groundnut, coffee, pepper and rubber

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಡಿಸೆಂಬರ್ ಆರರಂದು ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಕ್ವಿಂಟಲ್ ಗೆ ಅಡಿಕೆ, ಪ್ರತಿ ಚೀಲಕ್ಕೆ ಕಾಫಿ ಮೆಣಸು ಏಲಕ್ಕಿ ಹಾಗೂ ರಬ್ಬರ್ ಕೆಜಿಗೆ ಮಾರುಕಟ್ಟೆ ಬೆಲೆ ಎಷ್ಟಿದೆ ಎಂಬುದನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ರೈತರು ಮಾರುಕಟ್ಟೆಗೆ ಅನುಗುಣವಾಗಿ ತಮ್ಮ ಸರಕುಗಳನ್ನು ಮಾರಾಟ ಮಾಡಬಹುದಾಗಿದೆ. ಅಡಿಕೆಯಲ್ಲಿ ಬೆಟ್ಟೆ ರಾಶಿ ,ಸರಕು, ಗೊರಬಲು, ಎಸ್ ಜಿ ಹಾಗೂ ಕೋಕ ಸೇರಿದಂತೆ ಪ್ರಮುಖ ಅಡಿಕೆ ಬೆಲೆಗಳನ್ನು ನೋಡುವುದಾದರೆ. ಪ್ರಮುಖ ಅಂಶಗಳು : ಕರ್ನಾಟಕದ ಮಾರುಕಟ್ಟೆಯಲ್ಲಿ ಸರಕುಗಳ ಬೆಲೆಗಳು … Read more

Today Gold Rate : ಬಂಗಾರ ಖರೀದಿಗಾರರಿಗೆ ನಿರಾಸೆ : ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ…! ಇವತ್ತಿನ ಬೆಲೆ ಎಷ್ಟಿದೆ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

Gold price skyrocketed again...!

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಬಂಗಾರದ ಬೆಲೆ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಶುಭ ಸಮಾರಂಭ ಮಾತ್ರವಲ್ಲದೆ ಕಷ್ಟದ ಸಮಯದಲ್ಲಿಯೂ ಕೂಡ ಚಿನ್ನವು ಕೈಹಿಡಿಯುತ್ತದೆ ಎಂದು ಹೇಳಿದರೆ ತಪ್ಪಾಗಲಾರದು. ಅಂತಹ ಚಿನ್ನವನ್ನು ಖರೀದಿ ಮಾಡಲು ಇದೀಗ ಸಾಕಷ್ಟು ಯೋಚಿಸಬೇಕಾಗಿದೆ ಏಕೆಂದರೆ ದಿನದಿಂದ ದಿನಕ್ಕೆ ಚಿನ್ನದ ಬೆಲೆಯು ಏರಿಕೆಯಾಗುತ್ತಿದ್ದು ಜನಸಾಮಾನ್ಯರು ಕೊಂಡುಕೊಳ್ಳುವುದು ಕಷ್ಟವಾಗುತ್ತಿದೆ. ಚಿನ್ನವನ್ನು ಖರೀದಿ ಮಾಡುವುದರ ಮೂಲಕ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗುತ್ತಿದ್ದು ಆಭರಣಪ್ರಿಯರಿಗೆ ಬೇಸರವನ್ನುಂಟು … Read more

Free Sewing Machine : ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ : ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Free sewing machine for women from Govt

ನಮಸ್ಕಾರ ಕನ್ನಡಿಗರೇ, ರಾಜ್ಯದ ಮಹಿಳೆಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಹಲವರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದ್ದು ಇದೀಗ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಆಸಕ್ತಿ ಹೊಂದಿದ ಮತ್ತು ಅರ್ಹ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಹಾಗೂ ಉಚಿತ ಹೊಲಿಗೆ ಯಂತ್ರ … Read more

Airtel : ಏರ್ಟೆಲ್ ಇಂದ ಬಂತು ಬಂಪರ್ ಆಫರ್ : ಕೇವಲ 99ರೂ ಗೆ ಡೇಟಾ ರಿಚಾರ್ಜ್ ಪ್ಲಾನ್ ಲಾಂಚ್…!

Airtel launches data recharge plan for just Rs 99...!

ನಮಸ್ಕಾರ ಕನ್ನಡಿಗರೇ, ಬಂಡವಾಳ ಮತ್ತು ಸೇವಾ ಗುಣಮಟ್ಟದಲ್ಲಿ ಟೆಲಿಕಾಂ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಪ್ರತಿ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ತನ್ನತ ಗ್ರಾಹಕರನ್ನು ಸೆಳೆಯಲು ಹಲವಾರು ಆಕರ್ಷಕ ಪ್ರಾಣಿಗಳನ್ನು ಟೆಲಿಕಾಂ ಕಂಪನಿಗಳು ಪರಿಚಯಿಸುವಲ್ಲಿ ಮುಂಚೂಣಿಯಲ್ಲಿವೆ. ಸದ್ಯ ಈಗ ಅವುಗಳಲ್ಲಿ ಏರ್ಟೆಲ್ ಹೊಸ 99 ರೂಪಾಯಿ ಅನ್ಲಿಮಿಟೆಡ್ ಡೇಟಾ ಆಫರ್ ದ ಮೂಲಕ ಹೊಸ ಸಂಚಲನವನ್ನು ಮಾರುಕಟ್ಟೆಯಲ್ಲಿ ಸೃಷ್ಟಿಸಿದೆ ಎಂದು ಹೇಳಬಹುದು. ಇದೀಗ ಆ ಆಫರ್‌ ರಿಲಯನ್ಸ್ ಜಿಯೋ ಬಿಎಸ್ಎನ್ಎಲ್ ಮತ್ತು ವೊಡಾಫೋನ್ ಐಡಿಯಾಗೆ ತೀವ್ರಸ್ ಸ್ಪರ್ಧೆ ನೀಡಲು ಸಾಕಷ್ಟು ಶಕ್ತಿಯಾಗಿದೆ … Read more

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ 50 ಕ್ಲರ್ಕ್ ಉದ್ದೆಗೆ ನೇಮಕಾತಿ : ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

State Bank of India Recruitment for 50 Clerk Posts

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಮೆರಿಕಲ್ ಟ್ರೇಡರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಹುದ್ದೆಗಳ ಸಂಖ್ಯೆ ಎಷ್ಟು? ವಯಸ್ಸಿನ ಮಿತಿ ಪ್ರಮುಖ ದಿನಾಂಕಗಳು ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸುವ ವಿಧಾನ ಆಯ್ಕೆ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ … Read more

ರಾಜ್ಯ ಸರ್ಕಾರದಿಂದ ಗಂಡಸರಿಗೆ ಸಿಹಿ ಸುದ್ದಿ : ಇನ್ಮುಂದೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ

Good news for men from the government is free bus travel for boys too

ನಮಸ್ಕಾರ ಕನ್ನಡಿಗರೇ, ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ತಿಳಿಸಿದ್ದು ಅದರಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಆ ಐದು ಗ್ಯಾರಂಟಿ ಯೋಜನೆಗಳಲಿ ಶಕ್ತಿ ಯೋಜನೆಯು ಇದೀಗ ಸಾಕಷ್ಟು ಯಶಸ್ಸು ಕಂಡಿದೆದೆ ಎಂದು ಹೇಳಬಹುದು. ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿತ್ತು. ಅದರಂತೆ ಮಹಿಳೆಯರು ಇದುವರೆಗೂ ಕೂಡ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದು ತಮಗೆ ಇಷ್ಟವಾದಂತಹ ಸ್ಥಳಗಳಲ್ಲಿಯೂ ಕೂಡ ಕರ್ನಾಟಕ ರಾಜ್ಯದಲ್ಲಿ ಪ್ರಯಾಣ ಮಾಡಿ … Read more

ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ : ಅಡಿಕೆ ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಳ ವಿಮೆ ಹಣ ಸಿಗಲಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

Release of crop insurance money to farmers

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರ ಕೆಲವೊಂದು ಬೆಳೆಗಳ ಬೆಳೆವಿಮೆ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜವ ಮಾಡಲಾಗುತ್ತದೆ ಎಂಬ ಮಾಹಿತಿಯು ಕೇಳಿ ಬರುತ್ತಿದೆ. ಅಡಿಕೆಯ ಜೊತೆಗೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ ಪರಿಹಾರದ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದೆ. 2023-2024 ನೇ ಸಾಲಿನಲ್ಲಿ ಬೆಳೆ ಬೆಳೆಯುವವರು … Read more