ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ : ಈ ದಿನಾಂಕದಂದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ

Grilahakshmi 15th installment money release

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಕರ್ನಾಟಕ ಸರ್ಕಾರವು ವಿಧಾನಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬಹುದಾಗಿ ಘೋಷಣೆ ಮಾಡಿದ್ದು ಅದರಂತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಒಂದೊಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತ ಬಂದಿವೆ. ಸದ್ಯ ಇದೀಗ ಕರ್ನಾಟಕ ಸರ್ಕಾರವು ಜಾರಿಗೆ ತಂದಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಯ ಹೆಚ್ಚು ಯಶಸ್ವಿಯಾಗಿದೆ. ಮಹಿಳೆಯರ ಆರ್ಥಿಕ … Read more

ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಮತ್ತೊಮ್ಮೆ ಅವಕಾಶ : ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Another opportunity to amend the ration card

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನೀಡಿರುವಂತಹ ಒಂದು ಮಾಹಿತಿಯ ಬಗ್ಗೆ ತಿಳಿಸುತ್ತೇವೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಜನಸಾಮಾನ್ಯರಿಗೆ ಅವಕಾಶವನ್ನು ಕಲ್ಪಿಸಿದೆ. ಜನರು ಈ ಸೇವೆಯ ಮೂಲಕ ತಮ್ಮ ಕುಟುಂಬದ ಮಾಹಿತಿ ದೋಷಗಳನ್ನು ಸರಿಪಡಿಸಿಕೊಂಡು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಸರ್ಕಾರ ತಂದಿರುವಂತಹ ರೇಷನ್ ಕಾರ್ಡ್ ತಿದ್ದುಪಡಿಯ ಮೂಲಕ ಜನರು ಅಪ್ಡೇಟೆಡ್ ರೇಷನ್ ಕಾರ್ಡನ್ನು ಪಡೆಯಲು ಸಾಧ್ಯವಾಗುತ್ತದೆ. … Read more

ಹವಾಮಾನ ಇಲಾಖೆಯಿಂದ ಮಳೆಯ ಬಗ್ಗೆ ಮುನ್ಸೂಚನೆ : ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

There is a possibility of heavy rain with thunder for the next three days

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಳೆಯ ಬಗ್ಗೆ ಮುನ್ಸೂಚನೆಯನ್ನು ನೀಡಿದೆ ಅದರ ಬಗ್ಗೆ ತಿಳಿಸಲಾಗುತ್ತಿದೆ. ಕಳೆದ ಕೆಲವು ತಿಂಗಳಿನಿಂದ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಸಾಕಷ್ಟು ಅವಾಂತರವನ್ನುಂಟು ಮಾಡಿದೆ ಎಂದು ಹೇಳಬಹುದು. ಈ ವರ್ಷ ಸುರಿದಂತಹ ಧಾರಾಕಾರ ಮಳೆಯಿಂದಾಗಿ ಬಹಳಷ್ಟು ನೋವು ಕಷ್ಟಗಳನ್ನು ಅಲ್ಲಿನ ಜನರು ಎದುರಿಸುತ್ತಿದ್ದಾರೆ. ಅದಷ್ಟೇ ಅಲ್ಲದೆ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು ಕೆಲವೊಂದು ಜಿಲ್ಲೆಗಳಲ್ಲಿ ಈಗಾಗಲೇ ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಸಾಕಷ್ಟು ತೊಂದರೆಗಳನ್ನು ಜನಸಾಮಾನ್ಯರು ಹಾಗೂ ರೈತರು … Read more

ಹೊಸ ಮಾದರಿಯ PVC ಆಧಾರ್ ಕಾರ್ಡ್ ಸಿಗಲಿದೆ : ಈ ಕೂಡಲೇ ಅಪ್ಲೈ ಮಾಡಿ ಪ್ರತೀಯೊಬ್ಬರಿಗೂ ಕಡ್ಡಾಯವಾಗಿ ಬೇಕು

a-new-type-of-pvc-aadhaar-card-will-be-available

ನಮಸ್ಕಾರ ಕನ್ನಡಿಗರೇ, ಭಾರತದಲ್ಲಿ ಅತ್ಯಗತ್ಯ ದಾಖಲೆ ಎಂದರೆ ಅದು ಆಧಾರ್ ಕಾರ್ಡ್ ಆಗಿದೆ. ಈ ಒಂದು ಆಧಾರ್ ಕಾರ್ಡ್ ನಿರ್ಣಾಯಕ ಗುರುತು ಮತ್ತು ವಿಳಾಸ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಬಹುದು. ಕೇವಲ ನಿರ್ಣಾಯಕ ಗುರುತು ಮತ್ತು ವಿಳಾಸ ಪುರಾವೆಯಾಗಿ ಮಾತ್ರವಲ್ಲದೆ ಸಾಂಪ್ರದಾಯಿಕ ಆಧಾರ್ ಕಾರ್ಡ್ ಸಾಮಾನ್ಯವಾಗಿ ಸವೆತ ಮತ್ತು ಹರಿಯುವ ಸಾಧ್ಯತೆಯೂ ಕೂಡ ಇರುವುದರಿಂದ ಇದೀಗ ಮಳೆಗಾಲದಲ್ಲಿ ವಿಶೇಷವಾಗಿ ನೀರಿನ ಹನಿಯೂ ಅದನ್ನು ನಿರುಪಯುಕ್ತವಾಗಿರುತ್ತದೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಹೊಸ ಮಾದರಿಯ ಆಧಾರ್ ಕಾರ್ಡ್ … Read more

ರೇಷನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಇಲ್ಲಿದೆ ಸುಲಭ ವಿಧಾನ : ಉಚಿತ ಅಕ್ಕಿ ಜೊತೆಗೆ 170 ರೂಪಾಯಿ ಹಾಗು ಗೃಹಲಕ್ಷ್ಮಿ ಹಣ ಸಿಗಲಿದೆ

here-is-an-easy-method-to-link-aadhaar-card-with-ration-card

ನಮಸ್ಕಾರ ಸ್ನೇಹಿತರೆ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ನೊಂದಿಗೆ ಹೇಗೆ ಲಿಂಕ್ ಮಾಡಬೇಕು ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಆಧಾರ್ ಕಾರ್ಡ್ ಮೂಲಕ ಏನೆಲ್ಲ ಪ್ರಯೋಜನಗಳು ಲಭ್ಯವಿವೆ ಹಾಗೂ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಏನೆಲ್ಲಾ ಆಗಲಿದೆ ಎಂಬುದರ ಬಗ್ಗೆಯೂ ಕೂಡ ತಿಳಿದುಕೊಳ್ಳಬಹುದು. ಸದ್ಯದೀಗ ಸರ್ಕಾರ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಮಾಡುವುದು, ಕಡ್ಡಾಯಗೊಳಿಸಲಾಗಿದ್ದು ಈಗಾಗಲೇ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೇ ಇಲ್ಲವೇ, … Read more

ಸ್ವಂತ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಹಾಯಧನ: ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ತಕ್ಷಣ ನೋಡಿ

Subsidy from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರು ಹಾಗೂ ಸ್ವಂತ ಉದ್ಯೋಗ ಮಾಡುವವರಿಗೆ ಉತ್ತಮವಾದಂತಹ ಮಾಹಿತಿ ತಿಳಿಸಲಾಗುತ್ತಿದೆ. ಗ್ಯಾರೆಂಟಿ ಯೋಜನೆಗಳನ್ನು ಮಾತ್ರವಲ್ಲದೆ ಸರ್ಕಾರದಿಂದ ಗ್ಯಾರಂಟಿ ಏತರವಾಗಿಯೂ ಕೂಡ ಹಲವಾರು ಕಲ್ಯಾಣ ಯೋಜನೆಗಳು ಘೋಷಣೆಯಾಗಿವೆ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಒಂದು ವರ್ಷದ ಒಳಗಾಗಿ ಹತ್ತಾರು ಯೋಜನೆಗಳನ್ನು ಘೋಷಣೆ ಮಾಡಿರುವ ಬಗ್ಗೆ ರಾಜ್ಯದ ನಿರುದ್ಯೋಗ ನಿರ್ವಹಣೆಗಾಗಿ ಸ್ವಯಂ ಉದ್ಯೋಗ ಮಾಡುವವರಿಗೆ ಮುಖ್ಯಮಂತ್ರಿಯ ಸಿದ್ದರಾಮಯ್ಯನವರು ಯುವ ಜನತೆಗೆ ಪ್ರೇರೇಪಿಸುವ ಉದ್ದೇಶದಿಂದ ನೇರ ಸಾಲ ಯೋಜನೆ … Read more

ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ…!ಇಲ್ಲಿದೆ ಸಂಪೂರ್ಣ ಮಾಹಿತಿ ತಕ್ಷಣ ತಿಳಿದುಕೊಳ್ಳಿ

Release of 15th installment of Grilahakshmi Yojana

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಬಂಧಿಸಿದಂತೆ ಕೆಲವೊಂದು ಪ್ರಸ್ತುತ ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಲಿ ಎನ್ನುವ ಉದ್ದೇಶದಿಂದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗು ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಹಂತ ಹಂತವಾಗಿ ಒಂದೊಂದೇ ಯೋಜನೆಗಳನ್ನು ಬಿಡುಗಡೆ ಮಾಡಿತ್ತು ಸದ್ಯ ಈಗ ಬಿಡುಗಡೆ ಮಾಡಿರುವಂತಹ ಐದು … Read more

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

release-of-19th-installment-of-pradhan-mantri-kisan-yojana

ನಮಸ್ಕಾರ ಕನ್ನಡಿಗರೇ, ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ಸದ್ಯ ಇದೀಗ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಹೆಚ್ಚು ಸದ್ದು ಮಾಡುತ್ತಿದ್ದು ರೈತರ ಬ್ಯಾಂಕ್ ಖಾತೆಗೆ ಯಾವಾಗ 19ನೇ ಕಂತಿನ ಹಣ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಸರ್ಕಾರ ತಿಳಿಸಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು ಇನ್ನೇನು ರೈತರ … Read more

ಶಾಲಾ ಕಾಲೇಜುಗಳಿಗೆ ಮುಂದಿನ ಐದು ದಿನಗಳವರೆಗೆ ರಜೆ ಸಾಧ್ಯತೆ: ಹವಾಮನಾ ಇಲಾಖೆ ಇಂದ ಭಾರಿ ಮಳೆಯಾಗುವ ಮುನ್ಸೂಚನೆ

Holiday for schools and colleges due to heavy rain

ನಮಸ್ಕಾರ ಕನ್ನಡಿಗರೇ, ಕಳೆದ ಕೆಲವು ತಿಂಗಳಿನಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು ಇದೀಗ ಅನ್ನದಾತರಿಗೂ ಜನಸಾಮಾನ್ಯರಿಗೂ ಮಳೆ ಬರುತ್ತಿರುವ ಕಾರಣದಿಂದ ದೊಡ್ಡ ತೊಂದರೆಗಳು ಎದುರಾಗುತ್ತಿವೆ ಎಂದು ಹೇಳಬಹುದು. ಇಡೀ ರಾಜ್ಯವು ಸೈಕ್ಲೋನ್ ಪರಿಣಾಮ ಮತ್ತು ಹವಾಮಾನವೇ ಪರಿಚಯದ ಕಾರಣದಿಂದಾಗಿ ಈ ಮಳೆಗಾಲಕ್ಕೆ ಕತ್ತರಿಸಿದ್ದು ಮತ್ತಷ್ಟು ಮಳೆ ಮುಂದಿನ ಇದು ದಿನಗಳ ಕಾಲ ಬೀಳುವ ಮುನ್ಸೂಚನೆ ಇದೆ ಎಂಬುದರ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ನೀಡಿದೆ. ಮಳೆ ಇರುವ ಕಾರಣದಿಂದ ಈ ರಾಜ್ಯದ ಹಲವು ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ … Read more

ಸರ್ಕಾರದಿಂದ ಕುರಿ ಕೋಳಿ ಸಾಕಣೆಗೆ ಸಬ್ಸಿಡಿ ಬಿಡುಗಡೆ : ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ತಕ್ಷಣ ನೋಡಿ

Release of subsidy for sheep and chicken farming by the government

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಯುವಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಸದ್ಯ ಇದೀಗ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಒಂದು ಯೋಜನೆಯ ಮೂಲಕ ಸರ್ಕಾರದಿಂದ ಶೇಕಡ 50ರಷ್ಟು ಸಹಾಯಧನವನ್ನು ಪಡೆದು ಯುವಕರು ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದಾಗಿದೆ. ಗ್ರಾಮೀಣ ಯುವಕರನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಕೋಳಿ ಸಾಕಾಣಿಕೆ ಕುರಿ ಮೇಕೆ ತಳಿ ಸಂವರ್ಧನೆ ಪಶು ಆಹಾರ ಮೇವು ಅಭಿವೃದ್ಧಿ ಕ್ಷೇತ್ರದಲ್ಲಿ ಈ ಒಂದು ಯೋಜನೆಯನ್ನು ಜಾರಿಗೊಳಿಸಿದ್ದು. ಶೇಕಡ 50ರಷ್ಟು … Read more