Parihara Amount : ಕಂದಾಯ ಇಲಾಖೆಯಿಂದ ₹297 ಕೋಟಿ ಪರಿಹಾರ ಬಿಡುಗಡೆ : ಯಾವ ಹಾನಿಗೆ ಎಷ್ಟು ಪರಿಹಾರ ಇಲ್ಲಿದೆ ಸಂಪೂರ್ಣ ಮಾಹಿತಿ

Parihara Amount

ನಮಸ್ಕಾರ ಕನ್ನಡಿಗರೇ, ಈ ವರ್ಷ ಕರ್ನಾಟಕದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾದ ಬೆಳೆ ಮತ್ತು ಆಸ್ತಿ ಹಾನಿಗೆ ಪರಿಹಾರವಾಗಿ ಕಂದಾಯ ಇಲಾಖೆ ₹297 ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ (DBT) ಮೂಲಕ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದೆ. ಈ ಕುರಿತಾದ ಮಾಹಿತಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ್ದು, ಪರಿಹಾರದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಇದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮೂಡಬಿದ್ರೆ … Read more

Post Office : ಅಂಚೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

Government job in postal department!

ನಮಸ್ಕಾರ ಕನ್ನಡಿಗರೇ, ಈ ಲೇಖನದ ಮೂಲಕ ನಿಮಗೆ ಹೇಳುವ ವಿಷಯವೇನೆಂದರೆ ಭಾರತೀಯ ಅಂಚೆ ಇಲಾಖೆಯ 2025 ನೇ ಕೆಲಸದ ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಅಂಚೆ ಇಲಾಖೆಯು ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಗಳನ್ನು ಹಂತ ಹಂತವಾಗಿ ಬಿಡುಗಡೆ ಮಾಡಿದೆ. ಇನ್ನು ಈಗ ಹೊರಡಿಸಿರುವ ಅಧಿಸೂಚನೆಯಡಿ, 10ನೇ ತರಗತಿಯನ್ನು ಪಾಸಾದವರು ಅರ್ಜಿ ಸಲ್ಲಿಸಬಹುದಾದ ಹುದ್ದೆಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಆದ್ದರಿಂದ ತಪ್ಪದೆ ಎಲ್ಲರೂ ಸಂಪೂರ್ಣ ಮಾಹಿತಿಯನ್ನು ಓದಿ. ಅರ್ಜಿ ಸಲ್ಲಿಸುವ ಮೊದಲು ಗಮನಿಸಬೇಕಾದ ವಿಷಯಗಳು … Read more

PM Ujjwala :ಇನ್ನುಮುಂದೆ ಮಹಿಳೆಯರಿಗೆ ಉಚಿತ ಗ್ಯಾಸ್: ಕೇಂದ್ರ ಸರ್ಕಾರದ ಮಹತ್ವದ ಉಜ್ವಲ್ 2.0ಗೆ ಯೋಜನೆ

PM Ujjwala Yojana

ನಮಸ್ಕಾರ ಕನ್ನಡಿಗರೇ ಕೇಂದ್ರ ಸರ್ಕಾರದ ಉಜ್ವಲ್ 2.0 (PM Ujjwala Yojana) ಯೋಜನೆ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್‌ನ್ನು ನೀಡುವ ಮಹತ್ವದ ಯೋಜನೆಯಾಗಿದೆ. ಇದರಿಂದ ದೇಶದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಬಹಳಷ್ಟು ಸೌಲಭ್ಯವಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ, ಆಹಾರ ತಯಾರಿಕೆಯಲ್ಲಿ ಪರಿಸರ ಸ್ನೇಹಿ ಮತ್ತು ಆರೋಗ್ಯಕರ ವಿಧಾನಗಳನ್ನು ಉತ್ತೇಜಿಸುವುದು. ಈ ಲೇಖನದಲ್ಲಿ, ಈ ಯೋಜನೆಯ ಸಂಪೂರ್ಣ ವಿವರವನ್ನು ತಿಳಿಸಲಾಗುವುದು.ಲೇಖನವನ್ನು ಕೊನೆವರೆಗೂ ಓದಿ. ಉಜ್ವಲ್ 2.0 ಯೋಜನೆಯ ಮುಖ್ಯಾಂಶಗಳು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? … Read more

Labour Department Scholarship ಕರ್ನಾಟಕ ಕಾರ್ಮಿಕ ಇಲಾಖೆಯ ವಿದ್ಯಾರ್ಥಿವೇತನ ಕೂಡಲೇ ಅರ್ಜಿ ಸಲ್ಲಿಸಿ

Labour Department Scholarship

ನಮಸ್ಕಾರ ಕನ್ನಡಿಗರೇ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ (Karmika Mandali) 2023-24 ಮತ್ತು 2024-25 ನೇ ಸಾಲಿನ ವಿದ್ಯಾರ್ಥಿವೇತನ ಯೋಜನೆ (Labour Department Scholarship) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31 ಡಿಸೆಂಬರ್ 2024 ರವರೆಗೆ ವಿಸ್ತರಿಸಿ ಹೊಸ ಆದೇಶವನ್ನು ಹೊರಡಿಸಲಾಗಿದೆ. ಈ ಯೋಜನೆಯು ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ಒದಗಿಸಲು ಸಮರ್ಪಿತವಾಗಿದ್ದು, ರಾಜ್ಯ ಸರ್ಕಾರದ ಉತ್ತೇಜಕ ಕಾರ್ಯಕ್ರಮಗಳಲ್ಲಿ ಮುಖ್ಯತಮವಾಗಿದ್ದು, ಹಲವು ಕುಟುಂಬಗಳಿಗೆ ಹಾಸುಹೊರೆಯನ್ನು ಕಡಿಮೆ ಮಾಡುತ್ತಿದೆ.ಲೇಖನವನ್ನು ಕೊನೆವರೆಗೂ … Read more

PM Vishvakarma Yojana: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 1751 ಕೋಟಿ ರೂ ಅನುದಾನ : ಹೊಲಿಗೆ ಯಂತ್ರ ಸಬ್ಸಿಡಿ ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

1751 crore grant under Pradhan Mantri Vishwakarma Yojana for the poor

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಅರ್ಹ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿ ಸಬ್ಸಿಡಿಯಲ್ಲಿ ಸಾಲ ವಿತರಣೆ ಹಾಗೂ ಸ್ವಉದ್ಯೋಗ ಮಾಡಿಕೊಳ್ಳಲು ಉಪಕರಣಗಳನ್ನು ಒದಗಿಸಲು ಕೇಂದ್ರ ಸರ್ಕಾರವು ರಾಜ್ಯಸಭೆಗೆ 1751 ಕೋಟಿ ರೂಪಾಯಿ ಅನುದಾನ ಭರಿಸಲಾಗಿದೆ ಎಂದು ತಿಳಿಸಿದೆ. ಹಾಗಾದರೆ ಅರ್ಹ ಫಲಾನುಭವಿಗಳು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಏನಿಲ್ಲ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಹಾಗೂ ಹೇಗೆ … Read more

Ration Card : ಎಲ್ಲರಿಗೂ ಡಿಜಿಟಲ್ ರೇಷನ್ ಕಾರ್ಡ್ ಸಿಗಲಿದೆ : ಈ ಕೊಡಲೇ ಡೌಲೋಡ್ ಮಾಡಿಕೊಳ್ಳಿ ಇಲ್ಲಿದೆ ಡೈರೆಕ್ಟ್ ಲಿಂಕ್

Everyone will get a digital ration card

ನಮಸ್ಕಾರ ಕನ್ನಡಿಗರೇ, ರೇಷನ್ ಕಾರ್ಡ್ ಹೊಂದಿರುವವರು ತಮ್ಮ ರೇಷನ್ ಕಾರ್ಡ್ ನ ಡಿಜಿಟಲ್ ಪ್ರತಿಯನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳಬೇಕೆಂದು ಕಾಯುತ್ತಿದ್ದರು ಸದ್ಯ ಈಗ ತಮ್ಮ ಮೊಬೈಲ್ ಮೂಲಕವೇ ಕೇಂದ್ರ ಸರ್ಕಾರವು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಿದ್ದು ಹೇಗೆ ಡಿಜಿಟಲ್ ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು ಎಂಬುದರ ಪೂರ್ಣ ಮಾಹಿತಿಯನ್ನು ಇದರಲ್ಲಿ ತಿಳಿದುಕೊಳ್ಳಬಹುದು. ಈ ಲೇಖನದಲ್ಲಿ ಇರುವ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನೀವು ಡಿಜಿಟಲ್ ರೇಷನ್ ಕಾರ್ಡ್ ಪಡೆದುಕೊಳ್ಳಿ. ಡಿಜಿಟಲ್ ರೇಷನ್ ಕಾರ್ಡ್ : ಕೇಂದ್ರ … Read more

Yashashvini Scheme : ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ : ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ

Last date for applying for Yashasvini Yojana has been announced

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರವು ತನ್ನ ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಗ್ರಾಮೀಣ ಭಾಗದ ಜನರ ಆರೋಗ್ಯ ಭದ್ರತೆಯನ್ನು ದುಡಪಡಿಸುವ ಯಶಸ್ವಿನಿ ಆರೋಗ್ಯ ಯೋಜನೆಗೆ ಕರ್ನಾಟಕ ಸರ್ಕಾರವು ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಆ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಯಶಸ್ವಿನಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.ಹಾಗಾದರೆ ಯಶಸ್ವಿನಿ ಯೋಜನೆಗೆ ಯಾರೆಲ್ಲಾ ಅರ್ಹತೆಯನ್ನು ಹೊಂದಿದ್ದಾರೆ , ನೋಂದಣಿಯ ಅರ್ಹತೆಯನ್ನು ಪರಿಗಣಿಸುವ ಸಂದರ್ಭದಲ್ಲಿ ಯಾವೆಲ್ಲ ಅಂಶಗಳನ್ನು ಸಹಕಾರ ಇಲಾಖೆ … Read more

Jio : ಜಿಯೋ ಕಂಪನಿಯಿಂದ ಹೊಸ ವರ್ಷಕ್ಕೆ ಬಂಪರ್ ಡಿಸ್ಕೌಂಟ್ ಕೇವಲ 200 ರೂ ಗೆ ಇಳಿಕೆ ! ಇದರ ಜೊತೆಗೆ ಪ್ರತಿದಿನ 3ಜಿಬಿ ಡೇಟಾ ಫ್ರೀ

New Year bumper discount reduced to Rs 200 from Jio company

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಜಿಯೋ ಕಂಪನಿಯು ಡಿಸ್ಕೌಂಟ್ ಪ್ಲಾನ್ ನೀಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದಲ್ಲಿ ಪ್ರಮುಖ ಟೆಲಿಕಾಂ ಸಂಸ್ಥೆ ಆದಂತಹ ರಿಲಯನ್ಸ್ ಜಿಯೋ ಕಂಪನಿಯು ತನ್ನ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆಯ ರೂಪದಲ್ಲಿ 999 ರೂಪಾಯಿಯ ಪ್ರಿಪೇರ್ ಪ್ಲಾನ್ ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ ಎಂದು ಹೇಳಬಹುದು. ಹಾಗಾದರೆ ರಿಲಯನ್ಸ್ ಜಿಯೋ ಕಂಪನಿಯು ತನ್ನ ಗ್ರಾಹಕರಿಗೆ ಯಾವ ರೀತಿಯಾದಂತಹ ಡಿಸ್ಕೌಂಟ್ ಪ್ಲಾನ್ ನೀಡಿದೆ ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಹೊಸ ವರ್ಷಕ್ಕೆ ಜಿಯೋ … Read more

Post Office : ಪೋಸ್ಟ್ ಆಫೀಸ್ ನಿಂದ ಸಿಗಲಿದೆ 9,250 ರೂ : ಪ್ರತಿ ತಿಂಗಳು ಹಣ ಪಡೆಯಲು ಈ ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

apply-now-to-get-rs-9250-per-month-from-post-office

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರವು ಪೋಸ್ಟ್ ಆಫೀಸ್ನಲ್ಲಿ ಹಲವಾರು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಹೂಡಿಕೆದಾರರಿಗೆ ಸುರಕ್ಷಿತ ಖಾತರಿ ಆದಾಯವನ್ನು ನೀಡುವ ಒಂದು ವಿಶಿಷ್ಟ ಯೋಜನೆ ಎಂದರೆ ಅದು ಪೋಸ್ಟ್ ಆಫೀಸ್ ನ ಮಾಸಿಕ ಆದಾಯ ಯೋಜನೆಯಾಗಿದೆ. ಈ ಒಂದು ಯೋಜನೆಯಲ್ಲಿ ಹೂಡಿಕೆ ಮಾಡಿದ ಮೊತ್ತದ ಮೇಲೆ ನಿಗದಿತ ಬಡ್ಡಿಯನ್ನು ಪ್ರತಿ ತಿಂಗಳು ಪಡೆಯಬಹುದಾಗಿತ್ತು. ಈ ಒಂದು ಯೋಜನೆಯು ನಿವೃತ್ತ ಜನರು ವೃದ್ಯಾಪ್ಯದಲ್ಲಿರುವವರು ಮತ್ತು ಹೂಡಿಕೆ ಮಾಡಬೇಕೆಂದಿರುವ ಎಲ್ಲರಿಗೂ ಕೂಡ ಅನುಕೂಲವಾಗಲಿದೆ ಎಂದು … Read more

Food Cart : ಸರ್ಕಾರದಿಂದ ಫುಡ್ ಕಾರ್ಟ್ ವಾಹನ ಖರೀದಿ ಮಾಡಲು 4 ಲಕ್ಷದವರೆಗೆ ಸಯಹಾಯಧನ : ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Up to 4 lakh subsidy for purchase of food cart vehicle from Govt

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಹಾಗೂ ಜಾರಿಗೆ ತರುತ್ತಿವೆ. ಸದ್ಯ ಈಗ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಬರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫುಡ್ ಕಾರ್ಟ್ ವಾಹನವನ್ನು ಖರೀದಿ ಮಾಡಲು ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಒಂದು ಯೋಜನೆಯ ಸೌಲಭ್ಯವನ್ನು ಯಾರೆಲ್ಲಾ ಪಡೆಯಬಹುದು ಈ ಯೋಜನೆಗೆ ಹೇಗೆ ಅರ್ಜಿ … Read more