Ration Card : ಎಲ್ಲರಿಗೂ ಡಿಜಿಟಲ್ ರೇಷನ್ ಕಾರ್ಡ್ ಸಿಗಲಿದೆ : ಈ ಕೊಡಲೇ ಡೌಲೋಡ್ ಮಾಡಿಕೊಳ್ಳಿ ಇಲ್ಲಿದೆ ಡೈರೆಕ್ಟ್ ಲಿಂಕ್

Everyone will get a digital ration card

ನಮಸ್ಕಾರ ಕನ್ನಡಿಗರೇ, ರೇಷನ್ ಕಾರ್ಡ್ ಹೊಂದಿರುವವರು ತಮ್ಮ ರೇಷನ್ ಕಾರ್ಡ್ ನ ಡಿಜಿಟಲ್ ಪ್ರತಿಯನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳಬೇಕೆಂದು ಕಾಯುತ್ತಿದ್ದರು ಸದ್ಯ ಈಗ ತಮ್ಮ ಮೊಬೈಲ್ ಮೂಲಕವೇ ಕೇಂದ್ರ ಸರ್ಕಾರವು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಿದ್ದು ಹೇಗೆ ಡಿಜಿಟಲ್ ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು ಎಂಬುದರ ಪೂರ್ಣ ಮಾಹಿತಿಯನ್ನು ಇದರಲ್ಲಿ ತಿಳಿದುಕೊಳ್ಳಬಹುದು. ಈ ಲೇಖನದಲ್ಲಿ ಇರುವ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನೀವು ಡಿಜಿಟಲ್ ರೇಷನ್ ಕಾರ್ಡ್ ಪಡೆದುಕೊಳ್ಳಿ. ಡಿಜಿಟಲ್ ರೇಷನ್ ಕಾರ್ಡ್ : ಕೇಂದ್ರ … Read more

Jio : ಜಿಯೋ ಕಂಪನಿಯಿಂದ ಹೊಸ ವರ್ಷಕ್ಕೆ ಬಂಪರ್ ಡಿಸ್ಕೌಂಟ್ ಕೇವಲ 200 ರೂ ಗೆ ಇಳಿಕೆ ! ಇದರ ಜೊತೆಗೆ ಪ್ರತಿದಿನ 3ಜಿಬಿ ಡೇಟಾ ಫ್ರೀ

New Year bumper discount reduced to Rs 200 from Jio company

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಜಿಯೋ ಕಂಪನಿಯು ಡಿಸ್ಕೌಂಟ್ ಪ್ಲಾನ್ ನೀಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದಲ್ಲಿ ಪ್ರಮುಖ ಟೆಲಿಕಾಂ ಸಂಸ್ಥೆ ಆದಂತಹ ರಿಲಯನ್ಸ್ ಜಿಯೋ ಕಂಪನಿಯು ತನ್ನ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆಯ ರೂಪದಲ್ಲಿ 999 ರೂಪಾಯಿಯ ಪ್ರಿಪೇರ್ ಪ್ಲಾನ್ ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ ಎಂದು ಹೇಳಬಹುದು. ಹಾಗಾದರೆ ರಿಲಯನ್ಸ್ ಜಿಯೋ ಕಂಪನಿಯು ತನ್ನ ಗ್ರಾಹಕರಿಗೆ ಯಾವ ರೀತಿಯಾದಂತಹ ಡಿಸ್ಕೌಂಟ್ ಪ್ಲಾನ್ ನೀಡಿದೆ ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಹೊಸ ವರ್ಷಕ್ಕೆ ಜಿಯೋ … Read more

Post Office : ಪೋಸ್ಟ್ ಆಫೀಸ್ ನಿಂದ ಸಿಗಲಿದೆ 9,250 ರೂ : ಪ್ರತಿ ತಿಂಗಳು ಹಣ ಪಡೆಯಲು ಈ ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

apply-now-to-get-rs-9250-per-month-from-post-office

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರವು ಪೋಸ್ಟ್ ಆಫೀಸ್ನಲ್ಲಿ ಹಲವಾರು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಹೂಡಿಕೆದಾರರಿಗೆ ಸುರಕ್ಷಿತ ಖಾತರಿ ಆದಾಯವನ್ನು ನೀಡುವ ಒಂದು ವಿಶಿಷ್ಟ ಯೋಜನೆ ಎಂದರೆ ಅದು ಪೋಸ್ಟ್ ಆಫೀಸ್ ನ ಮಾಸಿಕ ಆದಾಯ ಯೋಜನೆಯಾಗಿದೆ. ಈ ಒಂದು ಯೋಜನೆಯಲ್ಲಿ ಹೂಡಿಕೆ ಮಾಡಿದ ಮೊತ್ತದ ಮೇಲೆ ನಿಗದಿತ ಬಡ್ಡಿಯನ್ನು ಪ್ರತಿ ತಿಂಗಳು ಪಡೆಯಬಹುದಾಗಿತ್ತು. ಈ ಒಂದು ಯೋಜನೆಯು ನಿವೃತ್ತ ಜನರು ವೃದ್ಯಾಪ್ಯದಲ್ಲಿರುವವರು ಮತ್ತು ಹೂಡಿಕೆ ಮಾಡಬೇಕೆಂದಿರುವ ಎಲ್ಲರಿಗೂ ಕೂಡ ಅನುಕೂಲವಾಗಲಿದೆ ಎಂದು … Read more

BPL : ಬರೋಬ್ಬರಿ 3.35 ಲಕ್ಷ ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡ್ ಗೆ ಪರಿವರ್ತನೆ : ಈ ಕೂಡಲೇ ತಮ್ಮ ಕಾರ್ಡ್ ಚೆಕ್ ಮಾಡಿಕೊಳ್ಳಿ ಇಲ್ಲಿದೆ ಸಲಪೂರ್ಣ ಮಾಹಿತಿ

Conversion of 3.35 lakh BPL cards to APL cards

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಸದ್ಯ ಈಗ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿದಾರರ ಪರಿಷ್ಕರಣೆ ಕುರಿತಂತೆ ಕರ್ನಾಟಕದಲ್ಲಿ ಕೆಲವೊಂದು ಗೊಂದಲಗಳು ರಾಜ್ಯ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕೇಂದ್ರಬಿಂದುವಾಗಿದೆ ಎಂದು ಹೇಳಬಹುದು. ಈ ವಿಷಯವು ಸೋಮವಾರ ಪ್ರತಿಧನಿಸಿದಂತೆ ವಿಧಾನಪರಿಷತ್ ನಲ್ಲಿ ಸಚಿವ ಕೆಎಚ್ ಮುನಿಯಪ್ಪ ರವರು ಪ್ರತಿಪಕ್ಷಗಳ ಆರೋಪಗಳಿಗೆ ಸರಿಯಾದ ಉತ್ತರವನ್ನು ನೀಡಿದರು. ಸರ್ಕಾರದ ನಿಜ ಅಭಿಪ್ರಾಯ ಈ ವಿವಾದವು ಅನರ್ಹ ಪಡಿತರ ಚೀಟಿದಾರರ … Read more

ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್ :ಸರ್ಕಾರದಿಂದ 57,000 ರೂ ವರೆಗೆ ಸಹಾಯಧನ ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Subsidy upto Rs 57,000 from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯೋಗ ಮಾಡಲು ಬಯಸುವ ನಿರುದ್ಯೋಗ ಯುಗ ಯುವತಿಯರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಕೇಂದ್ರ ಸರ್ಕಾರ ಜೊತೆಗೆ ರಾಜ್ಯ ಸರ್ಕಾರವೂ ಕೂಡ ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಹೇಳಿದ್ದು ಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಾಮಾನ್ಯ ಜನರು ಮತ್ತು ಕೂಲಿ ಕಾರ್ಮಿಕರ ಹೇಳಿಕೆಗಾಗಿ ರಾಜ್ಯ ಸರ್ಕಾರವು … Read more

Today Gold Rate : ಬಂಗಾರ ಖರೀದಿಗಾರರಿಗೆ ನಿರಾಸೆ : ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ…! ಇವತ್ತಿನ ಬೆಲೆ ಎಷ್ಟಿದೆ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

Gold price skyrocketed again...!

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಬಂಗಾರದ ಬೆಲೆ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಶುಭ ಸಮಾರಂಭ ಮಾತ್ರವಲ್ಲದೆ ಕಷ್ಟದ ಸಮಯದಲ್ಲಿಯೂ ಕೂಡ ಚಿನ್ನವು ಕೈಹಿಡಿಯುತ್ತದೆ ಎಂದು ಹೇಳಿದರೆ ತಪ್ಪಾಗಲಾರದು. ಅಂತಹ ಚಿನ್ನವನ್ನು ಖರೀದಿ ಮಾಡಲು ಇದೀಗ ಸಾಕಷ್ಟು ಯೋಚಿಸಬೇಕಾಗಿದೆ ಏಕೆಂದರೆ ದಿನದಿಂದ ದಿನಕ್ಕೆ ಚಿನ್ನದ ಬೆಲೆಯು ಏರಿಕೆಯಾಗುತ್ತಿದ್ದು ಜನಸಾಮಾನ್ಯರು ಕೊಂಡುಕೊಳ್ಳುವುದು ಕಷ್ಟವಾಗುತ್ತಿದೆ. ಚಿನ್ನವನ್ನು ಖರೀದಿ ಮಾಡುವುದರ ಮೂಲಕ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗುತ್ತಿದ್ದು ಆಭರಣಪ್ರಿಯರಿಗೆ ಬೇಸರವನ್ನುಂಟು … Read more

Airtel : ಏರ್ಟೆಲ್ ಇಂದ ಬಂತು ಬಂಪರ್ ಆಫರ್ : ಕೇವಲ 99ರೂ ಗೆ ಡೇಟಾ ರಿಚಾರ್ಜ್ ಪ್ಲಾನ್ ಲಾಂಚ್…!

Airtel launches data recharge plan for just Rs 99...!

ನಮಸ್ಕಾರ ಕನ್ನಡಿಗರೇ, ಬಂಡವಾಳ ಮತ್ತು ಸೇವಾ ಗುಣಮಟ್ಟದಲ್ಲಿ ಟೆಲಿಕಾಂ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಪ್ರತಿ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ತನ್ನತ ಗ್ರಾಹಕರನ್ನು ಸೆಳೆಯಲು ಹಲವಾರು ಆಕರ್ಷಕ ಪ್ರಾಣಿಗಳನ್ನು ಟೆಲಿಕಾಂ ಕಂಪನಿಗಳು ಪರಿಚಯಿಸುವಲ್ಲಿ ಮುಂಚೂಣಿಯಲ್ಲಿವೆ. ಸದ್ಯ ಈಗ ಅವುಗಳಲ್ಲಿ ಏರ್ಟೆಲ್ ಹೊಸ 99 ರೂಪಾಯಿ ಅನ್ಲಿಮಿಟೆಡ್ ಡೇಟಾ ಆಫರ್ ದ ಮೂಲಕ ಹೊಸ ಸಂಚಲನವನ್ನು ಮಾರುಕಟ್ಟೆಯಲ್ಲಿ ಸೃಷ್ಟಿಸಿದೆ ಎಂದು ಹೇಳಬಹುದು. ಇದೀಗ ಆ ಆಫರ್‌ ರಿಲಯನ್ಸ್ ಜಿಯೋ ಬಿಎಸ್ಎನ್ಎಲ್ ಮತ್ತು ವೊಡಾಫೋನ್ ಐಡಿಯಾಗೆ ತೀವ್ರಸ್ ಸ್ಪರ್ಧೆ ನೀಡಲು ಸಾಕಷ್ಟು ಶಕ್ತಿಯಾಗಿದೆ … Read more

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ 50 ಕ್ಲರ್ಕ್ ಉದ್ದೆಗೆ ನೇಮಕಾತಿ : ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

State Bank of India Recruitment for 50 Clerk Posts

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಮೆರಿಕಲ್ ಟ್ರೇಡರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಹುದ್ದೆಗಳ ಸಂಖ್ಯೆ ಎಷ್ಟು? ವಯಸ್ಸಿನ ಮಿತಿ ಪ್ರಮುಖ ದಿನಾಂಕಗಳು ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸುವ ವಿಧಾನ ಆಯ್ಕೆ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ … Read more

ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಮತ್ತೊಮ್ಮೆ ಅವಕಾಶ : ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Another opportunity to amend the ration card

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನೀಡಿರುವಂತಹ ಒಂದು ಮಾಹಿತಿಯ ಬಗ್ಗೆ ತಿಳಿಸುತ್ತೇವೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಜನಸಾಮಾನ್ಯರಿಗೆ ಅವಕಾಶವನ್ನು ಕಲ್ಪಿಸಿದೆ. ಜನರು ಈ ಸೇವೆಯ ಮೂಲಕ ತಮ್ಮ ಕುಟುಂಬದ ಮಾಹಿತಿ ದೋಷಗಳನ್ನು ಸರಿಪಡಿಸಿಕೊಂಡು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಸರ್ಕಾರ ತಂದಿರುವಂತಹ ರೇಷನ್ ಕಾರ್ಡ್ ತಿದ್ದುಪಡಿಯ ಮೂಲಕ ಜನರು ಅಪ್ಡೇಟೆಡ್ ರೇಷನ್ ಕಾರ್ಡನ್ನು ಪಡೆಯಲು ಸಾಧ್ಯವಾಗುತ್ತದೆ. … Read more

ಹವಾಮಾನ ಇಲಾಖೆಯಿಂದ ಮಳೆಯ ಬಗ್ಗೆ ಮುನ್ಸೂಚನೆ : ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

There is a possibility of heavy rain with thunder for the next three days

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಳೆಯ ಬಗ್ಗೆ ಮುನ್ಸೂಚನೆಯನ್ನು ನೀಡಿದೆ ಅದರ ಬಗ್ಗೆ ತಿಳಿಸಲಾಗುತ್ತಿದೆ. ಕಳೆದ ಕೆಲವು ತಿಂಗಳಿನಿಂದ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಸಾಕಷ್ಟು ಅವಾಂತರವನ್ನುಂಟು ಮಾಡಿದೆ ಎಂದು ಹೇಳಬಹುದು. ಈ ವರ್ಷ ಸುರಿದಂತಹ ಧಾರಾಕಾರ ಮಳೆಯಿಂದಾಗಿ ಬಹಳಷ್ಟು ನೋವು ಕಷ್ಟಗಳನ್ನು ಅಲ್ಲಿನ ಜನರು ಎದುರಿಸುತ್ತಿದ್ದಾರೆ. ಅದಷ್ಟೇ ಅಲ್ಲದೆ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು ಕೆಲವೊಂದು ಜಿಲ್ಲೆಗಳಲ್ಲಿ ಈಗಾಗಲೇ ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಸಾಕಷ್ಟು ತೊಂದರೆಗಳನ್ನು ಜನಸಾಮಾನ್ಯರು ಹಾಗೂ ರೈತರು … Read more