ಹೊಸ ಮಾದರಿಯ PVC ಆಧಾರ್ ಕಾರ್ಡ್ ಸಿಗಲಿದೆ : ಈ ಕೂಡಲೇ ಅಪ್ಲೈ ಮಾಡಿ ಪ್ರತೀಯೊಬ್ಬರಿಗೂ ಕಡ್ಡಾಯವಾಗಿ ಬೇಕು

a-new-type-of-pvc-aadhaar-card-will-be-available

ನಮಸ್ಕಾರ ಕನ್ನಡಿಗರೇ, ಭಾರತದಲ್ಲಿ ಅತ್ಯಗತ್ಯ ದಾಖಲೆ ಎಂದರೆ ಅದು ಆಧಾರ್ ಕಾರ್ಡ್ ಆಗಿದೆ. ಈ ಒಂದು ಆಧಾರ್ ಕಾರ್ಡ್ ನಿರ್ಣಾಯಕ ಗುರುತು ಮತ್ತು ವಿಳಾಸ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಬಹುದು. ಕೇವಲ ನಿರ್ಣಾಯಕ ಗುರುತು ಮತ್ತು ವಿಳಾಸ ಪುರಾವೆಯಾಗಿ ಮಾತ್ರವಲ್ಲದೆ ಸಾಂಪ್ರದಾಯಿಕ ಆಧಾರ್ ಕಾರ್ಡ್ ಸಾಮಾನ್ಯವಾಗಿ ಸವೆತ ಮತ್ತು ಹರಿಯುವ ಸಾಧ್ಯತೆಯೂ ಕೂಡ ಇರುವುದರಿಂದ ಇದೀಗ ಮಳೆಗಾಲದಲ್ಲಿ ವಿಶೇಷವಾಗಿ ನೀರಿನ ಹನಿಯೂ ಅದನ್ನು ನಿರುಪಯುಕ್ತವಾಗಿರುತ್ತದೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಹೊಸ ಮಾದರಿಯ ಆಧಾರ್ ಕಾರ್ಡ್ … Read more

ಸ್ವಂತ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಹಾಯಧನ: ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ತಕ್ಷಣ ನೋಡಿ

Subsidy from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರು ಹಾಗೂ ಸ್ವಂತ ಉದ್ಯೋಗ ಮಾಡುವವರಿಗೆ ಉತ್ತಮವಾದಂತಹ ಮಾಹಿತಿ ತಿಳಿಸಲಾಗುತ್ತಿದೆ. ಗ್ಯಾರೆಂಟಿ ಯೋಜನೆಗಳನ್ನು ಮಾತ್ರವಲ್ಲದೆ ಸರ್ಕಾರದಿಂದ ಗ್ಯಾರಂಟಿ ಏತರವಾಗಿಯೂ ಕೂಡ ಹಲವಾರು ಕಲ್ಯಾಣ ಯೋಜನೆಗಳು ಘೋಷಣೆಯಾಗಿವೆ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಒಂದು ವರ್ಷದ ಒಳಗಾಗಿ ಹತ್ತಾರು ಯೋಜನೆಗಳನ್ನು ಘೋಷಣೆ ಮಾಡಿರುವ ಬಗ್ಗೆ ರಾಜ್ಯದ ನಿರುದ್ಯೋಗ ನಿರ್ವಹಣೆಗಾಗಿ ಸ್ವಯಂ ಉದ್ಯೋಗ ಮಾಡುವವರಿಗೆ ಮುಖ್ಯಮಂತ್ರಿಯ ಸಿದ್ದರಾಮಯ್ಯನವರು ಯುವ ಜನತೆಗೆ ಪ್ರೇರೇಪಿಸುವ ಉದ್ದೇಶದಿಂದ ನೇರ ಸಾಲ ಯೋಜನೆ … Read more

ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ…!ಇಲ್ಲಿದೆ ಸಂಪೂರ್ಣ ಮಾಹಿತಿ ತಕ್ಷಣ ತಿಳಿದುಕೊಳ್ಳಿ

Release of 15th installment of Grilahakshmi Yojana

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಬಂಧಿಸಿದಂತೆ ಕೆಲವೊಂದು ಪ್ರಸ್ತುತ ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಲಿ ಎನ್ನುವ ಉದ್ದೇಶದಿಂದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗು ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಹಂತ ಹಂತವಾಗಿ ಒಂದೊಂದೇ ಯೋಜನೆಗಳನ್ನು ಬಿಡುಗಡೆ ಮಾಡಿತ್ತು ಸದ್ಯ ಈಗ ಬಿಡುಗಡೆ ಮಾಡಿರುವಂತಹ ಐದು … Read more

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

release-of-19th-installment-of-pradhan-mantri-kisan-yojana

ನಮಸ್ಕಾರ ಕನ್ನಡಿಗರೇ, ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ಸದ್ಯ ಇದೀಗ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಹೆಚ್ಚು ಸದ್ದು ಮಾಡುತ್ತಿದ್ದು ರೈತರ ಬ್ಯಾಂಕ್ ಖಾತೆಗೆ ಯಾವಾಗ 19ನೇ ಕಂತಿನ ಹಣ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಸರ್ಕಾರ ತಿಳಿಸಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು ಇನ್ನೇನು ರೈತರ … Read more

ಶಾಲಾ ಕಾಲೇಜುಗಳಿಗೆ ಮುಂದಿನ ಐದು ದಿನಗಳವರೆಗೆ ರಜೆ ಸಾಧ್ಯತೆ: ಹವಾಮನಾ ಇಲಾಖೆ ಇಂದ ಭಾರಿ ಮಳೆಯಾಗುವ ಮುನ್ಸೂಚನೆ

Holiday for schools and colleges due to heavy rain

ನಮಸ್ಕಾರ ಕನ್ನಡಿಗರೇ, ಕಳೆದ ಕೆಲವು ತಿಂಗಳಿನಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು ಇದೀಗ ಅನ್ನದಾತರಿಗೂ ಜನಸಾಮಾನ್ಯರಿಗೂ ಮಳೆ ಬರುತ್ತಿರುವ ಕಾರಣದಿಂದ ದೊಡ್ಡ ತೊಂದರೆಗಳು ಎದುರಾಗುತ್ತಿವೆ ಎಂದು ಹೇಳಬಹುದು. ಇಡೀ ರಾಜ್ಯವು ಸೈಕ್ಲೋನ್ ಪರಿಣಾಮ ಮತ್ತು ಹವಾಮಾನವೇ ಪರಿಚಯದ ಕಾರಣದಿಂದಾಗಿ ಈ ಮಳೆಗಾಲಕ್ಕೆ ಕತ್ತರಿಸಿದ್ದು ಮತ್ತಷ್ಟು ಮಳೆ ಮುಂದಿನ ಇದು ದಿನಗಳ ಕಾಲ ಬೀಳುವ ಮುನ್ಸೂಚನೆ ಇದೆ ಎಂಬುದರ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ನೀಡಿದೆ. ಮಳೆ ಇರುವ ಕಾರಣದಿಂದ ಈ ರಾಜ್ಯದ ಹಲವು ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ … Read more

ರೈತರಿಗೆ ಆತಂಕ ಹೆಚ್ಚಿಸಿದ ಡಬ್ಲ್ಯೂ ಎಚ್ ಓ : ಆಡಿಕೆ ಕ್ಯಾನ್ಸರ್ ಕಾರಕನಾ, ಇಲ್ಲವಾ, ಇಲ್ಲಿದೆ ಸಂಪೂರ್ಣ ಮಾಹಿತಿ

WHO has increased the anxiety of farmers about adike

ನಮಸ್ಕಾರ ಕನ್ನಡಿಗರೇ, ನಮ್ಮ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಪ್ರಮುಖ ಬೆಳೆಯಾಗಿ ಅದರಲ್ಲಿಯೂ ಬಹು ಮುಖ್ಯ ಬೆಳೆಯಾಗಿ ಗುರುತಿಸಿಕೊಂಡಿರುವಂತಹ ಅಡಿಕೆ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯಾದಂತಹ ಕ್ಯಾನ್ಸರ್ ಸಂಶೋಧನಾ ಸಂಸ್ಥೆಯು ಅಡಿಕೆಯು ಕ್ಯಾನ್ಸರ್ ಕಾರಕ ಎಂದು ಮತ್ತೆ ವರದಿ ಮಾಡಿದ್ದು ಈ ಅಡಿಕೆ ಬೆಳೆಯನ್ನು ನಿಯಂತ್ರಣ ಮಾಡಲು ಇದೀಗ ಶಿಫಾರಸ್ಸು ಮಾಡಿದೆ. ಅಡಿಕೆ ಬೆಳೆಯುವ ರೈತರಲ್ಲಿ WHO ಇಂದ ಬಂದ ಈ ವರದಿ ರೈತರಿಗೆ ಚಿಂತೆ ಮಾಡುವಂತೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆಯನ್ನು ಹಾಕಿ … Read more

ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆಯಡಿ 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ: ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

Free treatment up to 5 lakhs under Yashavini Yojana

ನಮಸ್ಕಾರ ಕನ್ನಡಿಗರೇ, ಸರ್ಕಾರ ಹೊಸ ಆದೇಶವನ್ನು ಪ್ರಕಟಿಸಿದೆ 2024-2025 ನೇ ಸಾಲಿನ ಯಶಸ್ವಿನಿ ಅರೋಗ್ಯ ರಕ್ಷಣಾ ಯೋಜನೆಯ ಸಹಕಾರಿಗಳಿಗೆ ಮತ್ತು ಹೊಸ ಸದಸ್ಯರಿಗೆ ನೋಂದಣಿ ಮಾಡಿಕೊಳ್ಳಲು ಆದೇಶ ಸೂಚಿಸಿದೆ. ರಾಜ್ಯ ಸರ್ಕಾರದ ಈ ಹೊಸ ಆದೇಶದಲ್ಲಿ ಏನಿಲ್ಲ ಮಾಹಿತಿಗಳು ಲಭ್ಯವಿವೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಂಡು ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಯಶಸ್ವಿನಿ ಯೋಜನೆ : ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಜಾರಿಗೊಳಿಸಿರುವಂತಹ ಒಂದು ಪ್ರತಿಷ್ಠಿತ ವಿಶಿಷ್ಟ ಯೋಜನೆ … Read more

ಪ್ರಧಾನ ಮಂತ್ರಿ ಉಜ್ವಲ್ ಯೋಜನೆಗೆ ಅರ್ಜಿ ಪ್ರಾರಂಭ: ಉಚಿತ ಸಿಲಿಂಡರ್ ಪಡೆಯಲು ಮಹಿಳೆಯರಿಗೆ ಸುವರ್ಣ ಅವಕಾಶ

Application Start for Pradhan Mantri Ujjwal Yojana

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಗ್ಯಾಸ್ ಸಿಲಿಂಡರ್ ಗಳನ್ನು ಈಗಾಗಲೇ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಗ್ಯಾಸ್ ಕನೆಕ್ಷನ್ ಅನ್ನು ಕೋಟ್ಯಂತರ ಕುಟುಂಬಗಳು ಪಡೆದುಕೊಳ್ಳುತ್ತಿದ್ದಾರೆ. ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ನಮ್ಮ ದೇಶದಲ್ಲಿ ಕೆಲವು ವರ್ಷಗಳ ಹಿಂದೆ ಎಲ್ಲರೂ ಕೂಡ ಬಳಸಿ ಅಡುಗೆ ಮಾಡುತ್ತಿರಲಿಲ್ಲ ಸಾಮಾನ್ಯವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ … Read more

ರೇಷನ್ ಕಾರ್ಡ್ ರದ್ದಾಗಿರುವವರಿಗೆ ಸಿಹಿ ಸುದ್ದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ

Opportunity to apply for new ration card

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರ ರಾಜ್ಯದಾದ್ಯಂತ ಬಂದಂತಹ ವ್ಯಾಪಕ ಟೀಕೆಗಳ ಪ್ರಯುಕ್ತ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಅಷ್ಟೇ ಅಲ್ಲದೆ ಈಗಾಗಲೇ ರದ್ದಾಗಿರುವಂತಹ ಅರ್ಹರ ರೇಷನ್ ಕಾರ್ಡ್ಗಳನ್ನು ಕೂಡ ಯಥಾಸ್ಥಿತಿಯಲ್ಲಿ ವಾಪಸು ಒದಗಿಸಲು ಸರ್ಕಾರ ಮುಂದಾಗಿದೆ. ರೇಷನ್ ಕಾರ್ಡ್ ಗೆ ಸಂಬಂಧಿಸಿದಂತಹ ಕೆಲವೊಂದು ಪ್ರಮುಖ ವಿಷಯಗಳ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ನೋಡುವುದಾದರೆ. ನವೆಂಬರ್ 21ರಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ : ವಿಧಾನಸೌಧದಲ್ಲಿ ನವೆಂಬರ್ 21ರಂದು ನಡೆದಂತಹ ಸುದ್ದಿಗೋಷ್ಠಿಯಲ್ಲಿ ರೇಷನ್ ಕಾರ್ಡ್ ಗೆ … Read more

ಪ್ರತಿಯೊಂದು ಮನೆಗೂ ಸೋಲಾರ್ ವಿದ್ಯುತ್ ಬೆಸ್ಕಾಂ ಅವರೇ ಹಣ ಕೊಡತ್ತಾರೆ ತಪ್ಪದೆ ಯೋಜನೆ ಬಗ್ಗೆ ತಿಳಿದುಕೊಳ್ಳಿ

The government announced a new power scheme

ನಮಸ್ಕಾರ ಕನ್ನಡಿಗರೇ ಬೆಸ್ಕಾಂ ನಿಂದ ಹೊಸ ಸ್ಕೀಮ್ “ಗೃಹಾಜ್ಯೋತಿ” ಉಚಿತ ವಿದ್ಯುತ್ ಯೋಜನೆಯ ಸಮಯದಲ್ಲಿ ಇನ್ನೊಂದ್ ಹೊಸ ಸ್ಕೀಮ್ ಜಾರಿಗೆ ತಂದ ಬೆಸ್ಕಾಂ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಎಲ್ಲರು ಈ ಹೊಸ ಯೋಜನೆಯ ಉಪಯೋಗ ಪಡೆದುಕೊಳ್ಳಿ, ಬಡವರಿಗೆ, ಕೂಲಿ ಕಾರ್ಮಿಕರಿಗೆ, ರೈತರ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವ ಹೊಸ ಯೋಜನೆಯಾಗಿದೆ, ತಪ್ಪದೆ ಎಲ್ಲ ಬಡ ಕುಟುಂಬಗಳಿಗೆ ತಿಳಿಸಿ ನೀವು ಇದರ ಉಪಯೋಗವನ್ನು ಪಡೆಯಿರಿ, ಈಗಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ, ನಿಮ್ಮ ಮನೆಯಲ್ಲೇ ಕುಳಿತು ಭರ್ಜರಿ ಆದಾಯಗಳಿಸಿ. … Read more