ಪ್ರತಿಯೊಂದು ಮನೆಗೂ ಸೋಲಾರ್ ವಿದ್ಯುತ್ ಬೆಸ್ಕಾಂ ಅವರೇ ಹಣ ಕೊಡತ್ತಾರೆ ತಪ್ಪದೆ ಯೋಜನೆ ಬಗ್ಗೆ ತಿಳಿದುಕೊಳ್ಳಿ

The government announced a new power scheme

ನಮಸ್ಕಾರ ಕನ್ನಡಿಗರೇ ಬೆಸ್ಕಾಂ ನಿಂದ ಹೊಸ ಸ್ಕೀಮ್ “ಗೃಹಾಜ್ಯೋತಿ” ಉಚಿತ ವಿದ್ಯುತ್ ಯೋಜನೆಯ ಸಮಯದಲ್ಲಿ ಇನ್ನೊಂದ್ ಹೊಸ ಸ್ಕೀಮ್ ಜಾರಿಗೆ ತಂದ ಬೆಸ್ಕಾಂ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಎಲ್ಲರು ಈ ಹೊಸ ಯೋಜನೆಯ ಉಪಯೋಗ ಪಡೆದುಕೊಳ್ಳಿ, ಬಡವರಿಗೆ, ಕೂಲಿ ಕಾರ್ಮಿಕರಿಗೆ, ರೈತರ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವ ಹೊಸ ಯೋಜನೆಯಾಗಿದೆ, ತಪ್ಪದೆ ಎಲ್ಲ ಬಡ ಕುಟುಂಬಗಳಿಗೆ ತಿಳಿಸಿ ನೀವು ಇದರ ಉಪಯೋಗವನ್ನು ಪಡೆಯಿರಿ, ಈಗಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ, ನಿಮ್ಮ ಮನೆಯಲ್ಲೇ ಕುಳಿತು ಭರ್ಜರಿ ಆದಾಯಗಳಿಸಿ. … Read more

ರೈತರಿಗೆ ಹಾಲಿನ ಪ್ರೋತ್ಸಹ ಧನ ಬಿಡುಗಡೆ ನಿಮಗೆ ಎಷ್ಟು ಹಣ ಬಂದಿದೆ ತಪ್ಪದೆ ನೋಡಿ

Milk incentive fund released by the government to the farmers

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮೀಣ ಪ್ರದೇಶದ ರೈತರಿಗೆ ಹಾಲಿನ ಪ್ರೋತ್ಸಹ ಧನ ಬಿಡುಗಡೆ ಮಾಡಲಾಗಿದೆ, ಸುಮಾರು 650 ಕೋಟಿಯಷ್ಟು ಹಣ ಬಿಡುಗಡೆ ಮಾಡಿದೆ, ಇಲ್ಲಿದೆ ಸ್ಟೇಟಸ್ ಚೆಕ್ ಮಾಡುವ ವೆಬ್ಸೈಟ್ ಲಿಂಕ್, ಈಗಲೇ ನಿಮಗೆ ಬರಲಿರುವ ಪ್ರೋತ್ಸಹದ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಿ. ಹಾಗೆ ಇದನ್ನು ಎಲ್ಲ ಹಾಲು ಮಾರಾಟ ರೈತರಿಗೆ ತಪ್ಪದೆ ತಿಳಿಸಿ, ನೀವು ಇದರ ಉಪಯೋಗವನ್ನು ಪಡೆದುಕೊಳ್ಳಿ, ಇದರ ಸಂಪೂರ್ಣ ಮಾಹಿತಿ ಕೆಳಗೆ ನೀಡಿರುವರ ಲೇಖನದಲ್ಲಿ ವಿವರಿಸಲಾಗಿದೆ. ಸರ್ಕಾರದಿಂದ ಹಾಲು ಮಾರಾಟ ಮತ್ತು … Read more

ಸರ್ಕಾರದಿಂದ 120/- ಕೋಟಿ ಬೆಳೆ ಹನಿ ಪರಿಹಾರ ಹಣ ಎಲ್ಲಾ ರೈತರಿಗೆ ಸಿಗಲಿದೆ ಹೀಗೆ ಚೆಕ್ ಮಾಡಿಕೊಳ್ಳಿ

Crop loss compensation to farmers from the government

ನಮಸ್ಕಾರ ಕನ್ನಡಿಗರೇ ರಾಜ್ಯ ಸರ್ಕಾರದಿಂದ ಬೆಳೆ ಹನಿ ಪರಿಹಾರ ಹಿಂಗಾರು ಹಂಗಾಮಿನ 120/- ಕೋಟಿ ಬೆಳೆ ಹಾನಿ ಪರಿಹಾರ ನಿಧಿ ರೈತರ ಖಾತೆಗೆ. ಕರ್ನಾಟಕದ ರೈತರಿಗಿಗೆ ಹಿಂಗಾರು ಸಮಯದಲ್ಲಿ ಸುರಿದ ತುಂಬ ಮಳೆಯಿಂದ ರೈತರ ಬೆಳೆ ಹಾನಿಯಾದ ಕಾರಣ ಸುಮಾರು 120/- ಕೋಟಿಯಷ್ಟು ಬೆಳೆ ಹಾನಿ ಹಣವನ್ನು ರೈತರ ಖಾತೆಗೆ ಸರ್ಕಾರ ಹಾಕಲಿದೆ ಒಟ್ಟು 1.58 ಲಕ್ಷ ಹೆಕ್ಟರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿತು ಆದ ಕಾರಣರೈತರ ಖಾತೆಗೆ ಹಣ ಹಾಕಲಾಗುತ್ತೆ ಎಂದು ಕಂದಾಯ ಇಲಾಖೆ ಸಚಿವ … Read more