Adike Board rejection : ಅಡಕೆ ಮಂಡಳಿ ನಿರಾಕರಣೆ : ಸರ್ಕಾರ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ನಿರ್ಲಕ್ಷ್ಯ?

Govt Peanut Board Rejection Negligence to the plight of growers

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರವು ಅಡಕೆ ಬೆಳೆಗೆ ಪ್ರತ್ಯೇಕ ಮಂಡಳಿ ಸ್ಥಾಪಿಸುವ ಬೇಡಿಕೆಯನ್ನು ತಿರಸ್ಕರಿಸಿರುವುದು ರಾಜ್ಯದ ಪ್ರಮುಖ 9 ಜಿಲ್ಲೆಗಳ ಅಡಕೆ ಬೆಳೆಗಾರರಿಗೆ ನಿಷ್ಠುರ ನಿರ್ಧಾರವಾಗಿದೆ. ಶತಮಾನದ ಇತಿಹಾಸವನ್ನು ಹೊಂದಿರುವ ಅಡಕೆ ಬೆಳೆಗೆ ಸಂಬಂಧಿಸಿದ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವುದರಿಂದ, ಈ ನಿರಾಕರಣೆ ರೈತರ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ದುಸ್ಥಿತಿಗೆ ತಳ್ಳುವ ಭೀತಿ ಹೆಚ್ಚಾಗಿದೆ. ಇದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ವಿವರಿಸಲಾಗಿದೆ ಕೊನೆ ವರೆಗೂ ಓದಿ ತಿಳಿದುಕೊಳ್ಳಿ. ಅಡಕೆ ಬೆಳೆಯ ಹಿನ್ನಲೆ ಅಡಕೆ ಭಾರತದ ತೋಟಗಾರಿಕಾ … Read more

ರೈತರಿಗೆ ಆತಂಕ ಹೆಚ್ಚಿಸಿದ ಡಬ್ಲ್ಯೂ ಎಚ್ ಓ : ಆಡಿಕೆ ಕ್ಯಾನ್ಸರ್ ಕಾರಕನಾ, ಇಲ್ಲವಾ, ಇಲ್ಲಿದೆ ಸಂಪೂರ್ಣ ಮಾಹಿತಿ

WHO has increased the anxiety of farmers about adike

ನಮಸ್ಕಾರ ಕನ್ನಡಿಗರೇ, ನಮ್ಮ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಪ್ರಮುಖ ಬೆಳೆಯಾಗಿ ಅದರಲ್ಲಿಯೂ ಬಹು ಮುಖ್ಯ ಬೆಳೆಯಾಗಿ ಗುರುತಿಸಿಕೊಂಡಿರುವಂತಹ ಅಡಿಕೆ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯಾದಂತಹ ಕ್ಯಾನ್ಸರ್ ಸಂಶೋಧನಾ ಸಂಸ್ಥೆಯು ಅಡಿಕೆಯು ಕ್ಯಾನ್ಸರ್ ಕಾರಕ ಎಂದು ಮತ್ತೆ ವರದಿ ಮಾಡಿದ್ದು ಈ ಅಡಿಕೆ ಬೆಳೆಯನ್ನು ನಿಯಂತ್ರಣ ಮಾಡಲು ಇದೀಗ ಶಿಫಾರಸ್ಸು ಮಾಡಿದೆ. ಅಡಿಕೆ ಬೆಳೆಯುವ ರೈತರಲ್ಲಿ WHO ಇಂದ ಬಂದ ಈ ವರದಿ ರೈತರಿಗೆ ಚಿಂತೆ ಮಾಡುವಂತೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆಯನ್ನು ಹಾಕಿ … Read more