ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ : ಅಡಿಕೆ ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಳ ವಿಮೆ ಹಣ ಸಿಗಲಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

Release of crop insurance money to farmers

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರ ಕೆಲವೊಂದು ಬೆಳೆಗಳ ಬೆಳೆವಿಮೆ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜವ ಮಾಡಲಾಗುತ್ತದೆ ಎಂಬ ಮಾಹಿತಿಯು ಕೇಳಿ ಬರುತ್ತಿದೆ. ಅಡಿಕೆಯ ಜೊತೆಗೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ ಪರಿಹಾರದ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದೆ. 2023-2024 ನೇ ಸಾಲಿನಲ್ಲಿ ಬೆಳೆ ಬೆಳೆಯುವವರು … Read more

ಸರ್ಕಾರದಿಂದ 120/- ಕೋಟಿ ಬೆಳೆ ಹನಿ ಪರಿಹಾರ ಹಣ ಎಲ್ಲಾ ರೈತರಿಗೆ ಸಿಗಲಿದೆ ಹೀಗೆ ಚೆಕ್ ಮಾಡಿಕೊಳ್ಳಿ

Crop loss compensation to farmers from the government

ನಮಸ್ಕಾರ ಕನ್ನಡಿಗರೇ ರಾಜ್ಯ ಸರ್ಕಾರದಿಂದ ಬೆಳೆ ಹನಿ ಪರಿಹಾರ ಹಿಂಗಾರು ಹಂಗಾಮಿನ 120/- ಕೋಟಿ ಬೆಳೆ ಹಾನಿ ಪರಿಹಾರ ನಿಧಿ ರೈತರ ಖಾತೆಗೆ. ಕರ್ನಾಟಕದ ರೈತರಿಗಿಗೆ ಹಿಂಗಾರು ಸಮಯದಲ್ಲಿ ಸುರಿದ ತುಂಬ ಮಳೆಯಿಂದ ರೈತರ ಬೆಳೆ ಹಾನಿಯಾದ ಕಾರಣ ಸುಮಾರು 120/- ಕೋಟಿಯಷ್ಟು ಬೆಳೆ ಹಾನಿ ಹಣವನ್ನು ರೈತರ ಖಾತೆಗೆ ಸರ್ಕಾರ ಹಾಕಲಿದೆ ಒಟ್ಟು 1.58 ಲಕ್ಷ ಹೆಕ್ಟರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿತು ಆದ ಕಾರಣರೈತರ ಖಾತೆಗೆ ಹಣ ಹಾಕಲಾಗುತ್ತೆ ಎಂದು ಕಂದಾಯ ಇಲಾಖೆ ಸಚಿವ … Read more