Honey Bee Keeping Training : ಸರ್ಕಾರದಿಂದ ನಿರುದ್ಯೋಗಿಗಳಿಗೆ ಹೊಸ ಯೋಜನೆ ಪ್ರಾರಂಭ : ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅವಕಾಶ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Opportunity for free bee farming training from Govt

ನಮಸ್ಕಾರ ಕನ್ನಡಿಗರೇ, ಸರ್ಕಾರದಿಂದ ರೈತರಿಗೆ ಕೃಷಿಯ ಜೊತೆಯಲ್ಲಿ ಜೇನು ಸಾಕಾಣಿಕೆಯನ್ನು ಮಾಡುವ ಆಸಕ್ತಿ ಹೊಂದಿರುವ ವ್ಯಕ್ತಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರವು ಉಚಿತ ತರಬೇತಿಯನ್ನು ನೀಡುತ್ತಿದೆ. ಈ ತರಬೇತಿಯು ಕೃಷಿ ಆಧಾರದ ಮೇಲೆ ಕೇವಲ ಬೆಳೆ ಬೆಳೆಯುವುದಷ್ಟರಲ್ಲದೆ, ಜೇನು ಸಾಕಾಣಿಕೆಯ ಮೂಲಕ ಎರಡನೇ ಆದಾಯದ ಮೂಲವನ್ನು ಸೃಷ್ಟಿಸಲು ಸಹಕಾರಿಯಾಗಿದೆ. ಇದರಿಂದ, ಜೇನು ತುಪ್ಪ ಮತ್ತು ಇತರ ಸಂಬಂಧಿತ ಉತ್ಪನ್ನಗಳಿಂದ ಆದಾಯವನ್ನು ಗಳಿಸಬಹುದಾಗಿದೆ ಮತ್ತು ಬೆಳೆಗಳಲ್ಲಿ ಪರಾಗಸ್ಪರ್ಶ ಹೆಚ್ಚುವುದರಿಂದ ಉತ್ತಮ ಇಳುವರಿಯನ್ನು ಪಡೆಯಬಹುದು. ಈ ಯೋಜನೆಯ … Read more

Home Loan : ಹೋಮ್ ಲೋನ್‌ ಬಡ್ಡಿಯ ಬಗ್ಗೆ ತಿಳಿಯಬೇಕಾದ ಎಲ್ಲ ಅಗತ್ಯ ಮಾಹಿತಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ ಈ ಕೊಡಲೇ ತಿಳಿದುಕೊಳ್ಳಿ

All you need to know about Home Loan Interest

ನಮಸ್ಕಾರ ಕನ್ನಡಿಗರೇ, ಈಗಿನ ಕಾಲದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಸ್ವಂತ ಮನೆ ನಿರ್ಮಿಸಿಕೊಳ್ಳಬೇಕು ಎಂಬ ಆಸೆ ಇರುತ್ತದೆ ಆ ಉದ್ದೇಶದಿಂದ ಇವತ್ತಿನ ಲೇಖನದಲ್ಲಿ ಮನೆ ನಿರ್ಮಿಸಿಕೊಳ್ಳಲು ಸಹಾಯವಾಗುವ ಕೆಲವೊಂದ ಲೋನ್ ಅದರ ಬಡ್ಡಿದರಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ, ಪ್ರತಿಯೊಬ್ಬರಿಗೂ ಮನೆ ನಿರ್ಮಿಸಿ ಕೊಳ್ಳಲು ಆರ್ಥಿಕವಾಗಿ ತುಂಬ ಸಮಸ್ಯೆ ಎದುರಿಸ ಬೇಕಾಗುತ್ತದೆ ಎಲ್ಲರು ತಮ್ಮ ಬಳಿ ಏರುವ ಹಣದಲ್ಲಿ ಸಂಪೂರ್ಣ ಅವರ ಕನಸಿನ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಅದರಿಂದ ಈ ಮಾಹಿತಿ ನಿಮಗಾಗಿ. ಪ್ರತಿಯೊಬ್ಬರೂ ಕನಸು ಹೊತ್ತಿರುವುದರಲ್ಲಿ ಒಂದು ಪ್ರಮುಖವಾದ … Read more

Copra MSP : ಕೊಬ್ಬರಿ ಬೆಂಬಲ ಬೆಲೆ ಏರಿಕೆ : ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ಮಾಹಿತಿ

Coconut support price hike is good news for growers from the Centre

ನಮಸ್ಕಾರ ಕನ್ನಡಿಗರೇ, ಹೊಸ ವರ್ಷದ ಪ್ರಾರಂಭದಲ್ಲಿ ಕೇಂದ್ರ ಸರಕಾರವು ತೆಂಗು ಬೆಳೆಗಾರರಿಗೆ ಮಹತ್ವದ ಉಡುಗೊರೆಯನ್ನು ನೀಡಿದ್ದು, ಕೊಬ್ಬರಿ ಬೆಂಬಲ ಬೆಲೆಯನ್ನು (Minimum Support Price – MSP) ಹೆಚ್ಚಿಸಲು ನೂತನ ಆದೇಶವನ್ನು ಹೊರಡಿಸಿದೆ. ಈ ತೀರ್ಮಾನದಿಂದಾಗಿ ತೆಂಗು ಬೆಳೆ ಬೆಳೆಸುವ ಲಕ್ಷಾಂತರ ರೈತರು ಹಣಕಾಸು ಪ್ರೋತ್ಸಾಹವನ್ನು ಪಡೆಯಲಿದ್ದಾರೆ. ನೀವು ಇದರ ಲಾಭ ಪಡೆದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ, ಕೊನೆ ವರೆಗೂ ಓದಿ. ತೆಂಗು ಉತ್ಪಾದನೆಯಲ್ಲಿನ ಕರ್ನಾಟಕದ ಪ್ರಾಧಾನ್ಯತೆ ನಮ್ಮ ದೇಶದಲ್ಲಿ ಅತೀ ಹೆಚ್ಚು ತೆಂಗು ಉತ್ಪಾದನೆ ಮಾಡುತ್ತಿರುವ … Read more

Milk Incentive : ಕರ್ನಾಟಕ ರೈತರಿಗೆ ಬಂಪರ್ ಕೊಡುಗೆ: 649.76 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ! ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

649.76 crore milk incentive fund released to Karnataka farmers

ನಮಸ್ಕಾರ ಕನ್ನಡಿಗರೇ, ಕರ್ನಾಟಕ ರಾಜ್ಯ ಸರಕಾರವು ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ನೇರ ನಗದು ವರ್ಗಾವಣೆ (Direct Benefit Transfer – DBT) ಮೂಲಕ ಹಂಚಿ ರೈತ ಸಮುದಾಯಕ್ಕೆ ಆರ್ಥಿಕ ನೆರವು ನೀಡಲು ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಯಡಿ, ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ರೂ 5 ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ಇದರಿಂದ ಹಾಲು ಉತ್ಪಾದಕರಿಗೆ ದೈನಂದಿನ ಹಾಲು ಪೂರೈಕೆಯ ಮೂಲಕ ಹೆಚ್ಚಿನ ಆದಾಯವನ್ನು ಹೊಂದಲು ಸಹಾಯವಾಗುತ್ತದೆ. ಸರ್ಕಾರವು ಒಟ್ಟಾರೆ ರೂ 649.76 ಕೋಟಿ … Read more

Podi Abhiyana : ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಹೊಸ ಕ್ರಮ: ನಿಮ್ಮ ಜಮೀನಿಗೆ ಸರಿಯಾದ ದಾಖಲೆ ಪಡೆಯಿರಿ!

Get proper document for your land from revenue department

ನಮಸ್ಕಾರ ಕನ್ನಡಿಗರೇ, ಕಂದಾಯ ಇಲಾಖೆಯಿಂದ ರೈತರ ಜಮೀನಿನ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮವನ್ನು ಕೈಗೊಳ್ಳಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಪೋಡಿ(Podi) ಎಂದರೇನು? ಪೋಡಿ ಏಕೆ ಮಾಡಿಸಿಕೊಳ್ಳಬೇಕು? ಎನ್ನುವುದರ ಕುರಿತು ಸ್ಪಷ್ಟ ಮಾಹಿತಿ ನೀಡಲಾಗಿದೆ. ಪ್ರತಿಯೊಬ್ಬರೂ ಈ ಮಾಹಿತಿಯನ್ನು ತಿಳಿದುಕೊಳ್ಳಿ ಇದರಿಂದ ತುಂಬ ಅನುಕೂಲ ಆಗಲಿದೆ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ರೈತರು ಪಡೆದುಕೊಳ್ಳಿ. ಪ್ರತಿ ವರ್ಷ ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಆದರೆ, ಅರ್ಜಿ ಸಲ್ಲಿಸಿದ ನಂತರದ ಹಲವು … Read more

Bembala Bele 2024-25: ರೈತರಿಗೆ ಬೆಂಬಲ ಬೆಲೆಯಲ್ಲಿ ನೇರ ಪಾವತಿ ವ್ಯವಸ್ಥೆ: DBT ಹೇಗೆ ಕಾರ್ಯನಿರ್ವಹಿಸುತ್ತದೆ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

Direct payment system and support price to farmers

ನಮಸ್ಕಾರ ಕನ್ನಡಿಗರೇ, 2024-25ನೇ ಸಾಲಿನ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಯೋಜನೆಯಡಿ ರೈತರಿಂದ ಭತ್ತ, ರಾಗಿ ಮತ್ತು ಬಿಳಿಜೋಳವನ್ನು ನಿಗದಿತ ಬೆಂಬಲ ಬೆಲೆಯಲ್ಲಿ ನೇರವಾಗಿ ಖರೀದಿಸಲಾಗುತ್ತದೆ. ಈ ಮಾರ್ಗಸೂಚಿಗಳು ರೈತರಿಗೆ ಮಿತಿಯನ್ನು ಮತ್ತು ಪಾಠವನ್ನು ನೀಡುತ್ತವೆ, ಶ್ರೇಣಿಯನ್ನು ಉತ್ತೇಜಿಸುತ್ತದೆ, ಮತ್ತು ಕೃಷಿ ಉತ್ಪನ್ನ ಮಾರಾಟದ ಪ್ರಕ್ರಿಯೆಯನ್ನು ಸುಲಭಗೊಳಿಸುತ್ತದೆ. ಇಲ್ಲಿದೆ ಯೋಜನೆಯ ವಿವರವಾದ ಅಂಶಗಳು: ಉತ್ಪನ್ನಗಳಿಗೆ ನಿಗದಿಪಡಿಸಿದ ಬೆಂಬಲ ಬೆಲೆ … Read more

PM Mudra Yojane : ಪ್ರಧಾನ ಮಂತ್ರಿ ಮುದ್ರಾ ಯೋಜನೆಗೆ ಅರ್ಜಿ ಪ್ರಾರಂಭ: ಉದ್ಯಮಕ್ಕೆ ₹10 ಲಕ್ಷದವರೆಗೆ ಸಾಲ! ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Application for Pradhan Mantri Mudra Yojana has started

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರಕಾರದಿಂದ ಉದ್ಯೋಗ ಮಾಡಬೇಕು ಅಂತ ಇರುವವರಿಗೆ ಇಲ್ಲಿದೆ ಸಂತಸದ ಸುದ್ದಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ, ಇದು ಸ್ವಂತ ಉದ್ಯಮ ಪ್ರಾರಂಭಿಸಲು ಅಥವಾ ವಿಸ್ತರಿಸಲು ಆರ್ಥಿಕ ನೆರವು ಒದಗಿಸುತ್ತದೆ. ಈ ಯೋಜನೆಯಡಿ ₹50 ಸಾವಿರದಿಂದ ₹10 ಲಕ್ಷ ರೂಪಾಯಿ ವರೆಗೆ ಸಾಲ ಪಡೆಯಲು ಅವಕಾಶವಿದ್ದು, ಹೊಸ ಉದ್ಯಮಿಗಳಿಗೆ ಮತ್ತು ಉದ್ಯಮ ವಿಸ್ತರಿಸುವವರಿಗೆ ಈ ಯೋಜನೆ ಬಹಳ ಪ್ರಯೋಜನಕಾರಿ. ಈ ಯೋಜನೆಯಿಂದ ಪ್ರತಿಯೊಬ್ಬರ ಉದ್ಯೋಗ ಸಮಸ್ಯೆ … Read more

Crop Loan : ರೈತರು ತಮ್ಮ ಬೆಳೆ ಸಾಲ ಮನ್ನಾ ವಿವರಗಳನ್ನು ಆನ್ಲೈನ್‌ನಲ್ಲಿ ಹೇಗೆ ನೋಡಬಹುದು: ಇಲ್ಲಿದೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ

how-farmers-can-check-their-crop-loan-waiver-details-online

ನಮಸ್ಕಾರ ಕನ್ನಡಿಗರೇ, ಸರ್ಕಾರದಿಂದ ಕೃಷಿ ಕ್ಷೇತ್ರದಲ್ಲಿ ರೈತರಿಗೆ ಬೆಳೆ ಸಾಲ ಮನ್ನಾ ನೀಡುವ ಮಹತ್ವಪೂರ್ಣ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರವು 2017 ಮತ್ತು 2018ರಲ್ಲಿ ಕೈಗೊಂಡಿದೆ. ಇದರಡಿ, ರೈತರ ಬೆಳೆ ಸಾಲಗಳ ಮೇಲೆ ಒತ್ತಡವನ್ನು ಕಡಿಮೆ ಮಾಡಲು ₹50,000 ಮತ್ತು ₹1,00,000 ಮಿತಿಯವರೆಗೆ ಸಾಲ ಮನ್ನಾ ಮಾಡಲಾಯಿತು. ಈ ಯೋಜನೆಗಾಗಿ ಒಟ್ಟಾರೆ ₹7,662 ಕೋಟಿ ಹೂಡಿಕೆ ಮಾಡಲಾಗಿತ್ತು. ರೈತರು ತಮ್ಮ ಹೆಸರನ್ನು ಸಾಲ ಮನ್ನಾ ಪಟ್ಟಿಯಲ್ಲಿ ಕಾಣುವಂತೆ ನೋಡಲು ಹಾಗೂ ಎಷ್ಟು ಮೊತ್ತವುದೆಂದು ಪರಿಶೀಲಿಸಲು ಸರಕಾರವು ಇಂಟರ್ನೆಟ್ … Read more

Sheep Farming Loan : ಸರ್ಕಾರದಿಂದ ಕುರಿ ಸಾಕಣೆಗೆ 50% ಸಹಾಯಧನ ಬಿಡುಗಡೆ :ಈ ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Release of 50% subsidy for sheep farming by Govt

ನಮಸ್ಕಾರ ಕನ್ನಡಿಗರೇ, ರಾಜ್ಯದ ಗ್ರಾಮೀಣ ಪ್ರದೇಶದ ಜನತೆಗೆ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ಮತ್ತು ಆರ್ಥಿಕ ನೆರವು ನೀಡಲು, ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಅನೇಕ ಪ್ರಗತಿಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಯೋಜನೆಗಳ ಭಾಗವಾಗಿ, “ಸ್ವಯಂ ಉದ್ಯೋಗ ನೇರಸಾಲ ಯೋಜನೆ”ಯಡಿ ಶೇ 50% ಸಬ್ಸಿಡಿ ನೀಡಿ ಕುರಿ ಸಾಕಾಣಿಕೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದು. ಈ … Read more

Ration Card : ಪಡಿತರ ಚೀಟಿ ತಿದ್ದುಪಡಿ ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ

Ration card correction is allowed to apply through online

ನಮಸ್ಕಾರ ಸ್ನೇಹಿತರೆ, ಸರ್ಕಾರದಿಂದ ಪಟ್ಟಿ ಚೀಟಿ ಅಥವಾ ರೇಷನ್ ಕಾರ್ಡಿನಲ್ಲಿ ದಾಖಲಾಗಿರುವ ತಪ್ಪು ವಿವರಗಳನ್ನು ಸರಿಪಡಿಸಲು, ಹೊಸ ಸದಸ್ಯರ ಸೇರ್ಪಡೆ ಮಾಡಲು ಅಥವಾ ವಿಳಾಸ ಬದಲಾವಣೆ ಮಾಡಲು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಒದಗಿಸಿದೆ. ಈ ಯೋಜನೆಯ ಅಡಿಯಲ್ಲಿ, ಜನರು ತಮ್ಮ ಪಡಿತರ ಚೀಟಿಯ ವಿವರಗಳನ್ನು ಸುಲಭವಾಗಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ. ಪಡಿತರ ಚೀಟಿ ದೋಷರಹಿತವಾಗಿರಲು ಈ ಪ್ರಕ್ರಿಯೆ ಅತ್ಯಂತ ಮುಖ್ಯವಾಗಿದೆ, ಏಕೆಂದರೆ ಆಧಾರದ ಮೇಲೆ ಗ್ರಾಹಕರಿಗೆ ಪ್ರತಿ … Read more