ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್ :ಸರ್ಕಾರದಿಂದ 57,000 ರೂ ವರೆಗೆ ಸಹಾಯಧನ ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Subsidy upto Rs 57,000 from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯೋಗ ಮಾಡಲು ಬಯಸುವ ನಿರುದ್ಯೋಗ ಯುಗ ಯುವತಿಯರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಕೇಂದ್ರ ಸರ್ಕಾರ ಜೊತೆಗೆ ರಾಜ್ಯ ಸರ್ಕಾರವೂ ಕೂಡ ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಹೇಳಿದ್ದು ಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಾಮಾನ್ಯ ಜನರು ಮತ್ತು ಕೂಲಿ ಕಾರ್ಮಿಕರ ಹೇಳಿಕೆಗಾಗಿ ರಾಜ್ಯ ಸರ್ಕಾರವು … Read more

ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ : ಅಡಿಕೆ ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಳ ವಿಮೆ ಹಣ ಸಿಗಲಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

Release of crop insurance money to farmers

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರ ಕೆಲವೊಂದು ಬೆಳೆಗಳ ಬೆಳೆವಿಮೆ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜವ ಮಾಡಲಾಗುತ್ತದೆ ಎಂಬ ಮಾಹಿತಿಯು ಕೇಳಿ ಬರುತ್ತಿದೆ. ಅಡಿಕೆಯ ಜೊತೆಗೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ ಪರಿಹಾರದ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದೆ. 2023-2024 ನೇ ಸಾಲಿನಲ್ಲಿ ಬೆಳೆ ಬೆಳೆಯುವವರು … Read more

ಸರ್ಕಾರದಿಂದ ಕುರಿ ಕೋಳಿ ಸಾಕಣೆಗೆ ಸಬ್ಸಿಡಿ ಬಿಡುಗಡೆ : ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ತಕ್ಷಣ ನೋಡಿ

Release of subsidy for sheep and chicken farming by the government

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಯುವಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಸದ್ಯ ಇದೀಗ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಒಂದು ಯೋಜನೆಯ ಮೂಲಕ ಸರ್ಕಾರದಿಂದ ಶೇಕಡ 50ರಷ್ಟು ಸಹಾಯಧನವನ್ನು ಪಡೆದು ಯುವಕರು ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದಾಗಿದೆ. ಗ್ರಾಮೀಣ ಯುವಕರನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಕೋಳಿ ಸಾಕಾಣಿಕೆ ಕುರಿ ಮೇಕೆ ತಳಿ ಸಂವರ್ಧನೆ ಪಶು ಆಹಾರ ಮೇವು ಅಭಿವೃದ್ಧಿ ಕ್ಷೇತ್ರದಲ್ಲಿ ಈ ಒಂದು ಯೋಜನೆಯನ್ನು ಜಾರಿಗೊಳಿಸಿದ್ದು. ಶೇಕಡ 50ರಷ್ಟು … Read more

ರೈತರಿಗೆ ಆತಂಕ ಹೆಚ್ಚಿಸಿದ ಡಬ್ಲ್ಯೂ ಎಚ್ ಓ : ಆಡಿಕೆ ಕ್ಯಾನ್ಸರ್ ಕಾರಕನಾ, ಇಲ್ಲವಾ, ಇಲ್ಲಿದೆ ಸಂಪೂರ್ಣ ಮಾಹಿತಿ

WHO has increased the anxiety of farmers about adike

ನಮಸ್ಕಾರ ಕನ್ನಡಿಗರೇ, ನಮ್ಮ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಪ್ರಮುಖ ಬೆಳೆಯಾಗಿ ಅದರಲ್ಲಿಯೂ ಬಹು ಮುಖ್ಯ ಬೆಳೆಯಾಗಿ ಗುರುತಿಸಿಕೊಂಡಿರುವಂತಹ ಅಡಿಕೆ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯಾದಂತಹ ಕ್ಯಾನ್ಸರ್ ಸಂಶೋಧನಾ ಸಂಸ್ಥೆಯು ಅಡಿಕೆಯು ಕ್ಯಾನ್ಸರ್ ಕಾರಕ ಎಂದು ಮತ್ತೆ ವರದಿ ಮಾಡಿದ್ದು ಈ ಅಡಿಕೆ ಬೆಳೆಯನ್ನು ನಿಯಂತ್ರಣ ಮಾಡಲು ಇದೀಗ ಶಿಫಾರಸ್ಸು ಮಾಡಿದೆ. ಅಡಿಕೆ ಬೆಳೆಯುವ ರೈತರಲ್ಲಿ WHO ಇಂದ ಬಂದ ಈ ವರದಿ ರೈತರಿಗೆ ಚಿಂತೆ ಮಾಡುವಂತೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆಯನ್ನು ಹಾಕಿ … Read more

ರೈತರಿಗೆ ಉಚಿತ ಬೋರ್ವೆಲ್ ಯೋಜನೆ : ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ ಇಲ್ಲಿದೆ ತಕ್ಷಣ ನೋಡಿ

Free borewell scheme for farmers

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಹಲವಾರು ಯೋಜನೆಗಳನ್ನು ದಿನದಿಂದ ದಿನಕ್ಕೆ ವಿಸ್ತರಿಸುತ್ತಿವೆ ಹಾಗೂ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅದರಂತೆ ಕರ್ನಾಟಕ ಸರ್ಕಾರವು ತನ್ನ ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನವನ್ನು ರಾಜ್ಯದಲ್ಲಿರುವ ಎಲ್ಲ ರೈತರು ಪಡೆದುಕೊಳ್ಳುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ಇಂತಹ ರೈತರಿಗೆ ಸರ್ಕಾರದ ಒಂದು ಯೋಜನೆಯ ಮೂಲಕ ಉಚಿತವಾಗಿ … Read more

ರೈತರಿಗೆ ಹಾಲಿನ ಪ್ರೋತ್ಸಹ ಧನ ಬಿಡುಗಡೆ ನಿಮಗೆ ಎಷ್ಟು ಹಣ ಬಂದಿದೆ ತಪ್ಪದೆ ನೋಡಿ

Milk incentive fund released by the government to the farmers

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮೀಣ ಪ್ರದೇಶದ ರೈತರಿಗೆ ಹಾಲಿನ ಪ್ರೋತ್ಸಹ ಧನ ಬಿಡುಗಡೆ ಮಾಡಲಾಗಿದೆ, ಸುಮಾರು 650 ಕೋಟಿಯಷ್ಟು ಹಣ ಬಿಡುಗಡೆ ಮಾಡಿದೆ, ಇಲ್ಲಿದೆ ಸ್ಟೇಟಸ್ ಚೆಕ್ ಮಾಡುವ ವೆಬ್ಸೈಟ್ ಲಿಂಕ್, ಈಗಲೇ ನಿಮಗೆ ಬರಲಿರುವ ಪ್ರೋತ್ಸಹದ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಿ. ಹಾಗೆ ಇದನ್ನು ಎಲ್ಲ ಹಾಲು ಮಾರಾಟ ರೈತರಿಗೆ ತಪ್ಪದೆ ತಿಳಿಸಿ, ನೀವು ಇದರ ಉಪಯೋಗವನ್ನು ಪಡೆದುಕೊಳ್ಳಿ, ಇದರ ಸಂಪೂರ್ಣ ಮಾಹಿತಿ ಕೆಳಗೆ ನೀಡಿರುವರ ಲೇಖನದಲ್ಲಿ ವಿವರಿಸಲಾಗಿದೆ. ಸರ್ಕಾರದಿಂದ ಹಾಲು ಮಾರಾಟ ಮತ್ತು … Read more

ಹಸು ಕುರಿ ಮೇಕೆ ಸಾಕಾಣಿಕೆಗೆ ಸಹಾಯಧನ ಯೋಜನೆಗಳು ತಪ್ಪದೆ ಎಲ್ಲಾ ರೈತರು ನೋಡಿ ಪ್ರಯೋಜನ ಪಡೆಯಿರಿ

Subsidy Schemes for Cattle Sheep Goat Farming

ನಮಸ್ಕಾರ ಕನ್ನಡಿಗರೇ, ಹೈನುಗಾರಿಕೆ ಕುರಿ ಮೇಕೆ ಸಾಕಾಣಿಕೆಗಾಗಿ 2024-25 ನೇ ಸಾಲಿನ ಸಬ್ಸಿಡಿ ಯೋಜನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು. ಇದರ ಬಗ್ಗೆ ಸಂಪೂರ್ಣ ಯೋಜನೆಯ ಮಾಹಿತಿ ತಿಳಿಸಲಾಗುವುದು ಲೇಖನವನ್ನು ಕೊನೆವರೆಗೂ ತಪ್ಪದೆ ಓದಿ. ಪ್ರಮುಖ ಯೋಜನೆಗಳು : ಪಶುಪಾಲನೆಯನ್ನು ಉತ್ತೇಜನೆ ಮಾಡುವ ನಿಟ್ಟಿನಲ್ಲಿ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿ.ಯೋಜನೆಯಲ್ಲಿ ಸಬ್ಸಿಡಿಯನ್ನು ಕೊಡಲು ನಿರ್ಧರಿಸುವೆ. ಅದರಲ್ಲೂ ಮುಖ್ಯವಾಗಿ ರಾಜ್ಯ ಸರ್ಕಾರ ಹೈನುಗಾರಿಕೆ ಮತ್ತು ಕುರಿ ಸಾಕಾಣಿಕೆ ಯೋಜನೆಯನ್ನು ಜಾರಿಗೊಳಿಸಿದೆ. ಕರ್ನಾಟಕ … Read more

ಸರ್ಕಾರದಿಂದ 120/- ಕೋಟಿ ಬೆಳೆ ಹನಿ ಪರಿಹಾರ ಹಣ ಎಲ್ಲಾ ರೈತರಿಗೆ ಸಿಗಲಿದೆ ಹೀಗೆ ಚೆಕ್ ಮಾಡಿಕೊಳ್ಳಿ

Crop loss compensation to farmers from the government

ನಮಸ್ಕಾರ ಕನ್ನಡಿಗರೇ ರಾಜ್ಯ ಸರ್ಕಾರದಿಂದ ಬೆಳೆ ಹನಿ ಪರಿಹಾರ ಹಿಂಗಾರು ಹಂಗಾಮಿನ 120/- ಕೋಟಿ ಬೆಳೆ ಹಾನಿ ಪರಿಹಾರ ನಿಧಿ ರೈತರ ಖಾತೆಗೆ. ಕರ್ನಾಟಕದ ರೈತರಿಗಿಗೆ ಹಿಂಗಾರು ಸಮಯದಲ್ಲಿ ಸುರಿದ ತುಂಬ ಮಳೆಯಿಂದ ರೈತರ ಬೆಳೆ ಹಾನಿಯಾದ ಕಾರಣ ಸುಮಾರು 120/- ಕೋಟಿಯಷ್ಟು ಬೆಳೆ ಹಾನಿ ಹಣವನ್ನು ರೈತರ ಖಾತೆಗೆ ಸರ್ಕಾರ ಹಾಕಲಿದೆ ಒಟ್ಟು 1.58 ಲಕ್ಷ ಹೆಕ್ಟರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿತು ಆದ ಕಾರಣರೈತರ ಖಾತೆಗೆ ಹಣ ಹಾಕಲಾಗುತ್ತೆ ಎಂದು ಕಂದಾಯ ಇಲಾಖೆ ಸಚಿವ … Read more