Student Scholarship: ಈ ವರ್ಗದ ವಿದ್ಯಾರ್ಥಿಗಳಿಗೆ ರೂ. 25,000 ವಿದ್ಯಾರ್ಥಿ ವೇತನ ಸಿಗಲಿದೆ : ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

For students of this category Rs. 25,000 as a scholarship

ನಮಸ್ಕಾರ ಕನ್ನಡಿಗರೇ, 2024-25ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವಿಶೇಷ ಯೋಜನೆಯಡಿ ಪ್ರೋತ್ಸಾಹಧನ ಅಥವಾ ವಿದ್ಯಾರ್ಥಿ ವೇತನ (B.Ed Scholarship-2024) ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ರೂ. 25,000 ವಿಶೇಷ ವಿದ್ಯಾರ್ಥಿ ವೇತನವನ್ನು ಒದಗಿಸಲಾಗುತ್ತದೆ. ರಾಜ್ಯ ಸರ್ಕಾರವು ಪ್ರತಿವರ್ಷ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳ ಮೂಲಕ ಶೈಕ್ಷಣಿಕ ಹಾಗೂ ಆರ್ಥಿಕ ನೆರವನ್ನು ನೀಡುತ್ತದೆ. ಉನ್ನತ ಶಿಕ್ಷಣವನ್ನು ಮುಂದುವರಿಸಲು ಬಯಸುವ, ವಿಶೇಷವಾಗಿ ಬಿ.ಎಡ್ … Read more

PM Ujjwala :ಇನ್ನುಮುಂದೆ ಮಹಿಳೆಯರಿಗೆ ಉಚಿತ ಗ್ಯಾಸ್: ಕೇಂದ್ರ ಸರ್ಕಾರದ ಮಹತ್ವದ ಉಜ್ವಲ್ 2.0ಗೆ ಯೋಜನೆ

PM Ujjwala Yojana

ನಮಸ್ಕಾರ ಕನ್ನಡಿಗರೇ ಕೇಂದ್ರ ಸರ್ಕಾರದ ಉಜ್ವಲ್ 2.0 (PM Ujjwala Yojana) ಯೋಜನೆ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್‌ನ್ನು ನೀಡುವ ಮಹತ್ವದ ಯೋಜನೆಯಾಗಿದೆ. ಇದರಿಂದ ದೇಶದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಬಹಳಷ್ಟು ಸೌಲಭ್ಯವಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ, ಆಹಾರ ತಯಾರಿಕೆಯಲ್ಲಿ ಪರಿಸರ ಸ್ನೇಹಿ ಮತ್ತು ಆರೋಗ್ಯಕರ ವಿಧಾನಗಳನ್ನು ಉತ್ತೇಜಿಸುವುದು. ಈ ಲೇಖನದಲ್ಲಿ, ಈ ಯೋಜನೆಯ ಸಂಪೂರ್ಣ ವಿವರವನ್ನು ತಿಳಿಸಲಾಗುವುದು.ಲೇಖನವನ್ನು ಕೊನೆವರೆಗೂ ಓದಿ. ಉಜ್ವಲ್ 2.0 ಯೋಜನೆಯ ಮುಖ್ಯಾಂಶಗಳು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? … Read more

Bagar Hukum Yojana : ರಾಜ್ಯದ ರೈತರಿಗೆ ಸಿಗಲಿದೆ ಸರ್ಕಾರಿ ಜಾಮೀನು:ಅಕ್ರಮ ನಮೂನೆಯ 57 ತಿರಸ್ಕೃತ ಗೊಂಡ ಜಾಮೀನು ಅರ್ಜಿಗಳ ಪುನರ್ ಪರಿಶೀಲನೆ

Farmers of the state will get government land

ನಮಸ್ಕಾರ ಕನ್ನಡಿಗರೇ, ಸರ್ಕಾರಿ ಜಮೀನನ್ನು ಕಳೆದ ಅನೇಕ ವರ್ಷಗಳ ಹಿಂದೆ ಕೃಷಿ ಚಟುವಟಿಕೆಗಳಿಗೆ ಬಳಕೆ ಮಾಡಿಕೊಂಡು ಇದೀಗ ಆ ಜಮೀನನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರದಿಂದ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ. ಜಮೀನನ್ನು ಪಡೆದುಕೊಳ್ಳಲು ಬಯಸುತ್ತಿರುವಂತಹ ರೈತರು ಇದೀಗ ಸರ್ಕಾರದ ಈ ಒಂದು ಉಪಕ್ರಮವನ್ನು ಬಳಸಿಕೊಂಡು ಸರ್ಕಾರಿ ಜಮೀನನ್ನು ತಮ್ಮ ಜಮೀನನ್ನಾಗಿ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಯಾವ ಒಂದು ಯೋಜನೆಯ ಮೂಲಕ ಸರ್ಕಾರಿ ಜಮೀನನ್ನು ಕೃಷಿ ಚಟುವಟಿಕೆಗೆ ಬಳಸಿಕೊಂಡ ರೈತರು ತಮ್ಮ ಜಮೀನನಾಗಿ ಮಾಡಿಕೊಳ್ಳಬಹುದು ಹಾಗೆ ಇದಕ್ಕೆ … Read more

ಸರ್ಕಾರದಿಂದ ರೈತರಿಗೆ ಬಂಪರ್ ಆಫರ್ : ಬಗರ್ ಹುಕುಂ ಡಿಜಿಟಲ್ ಸಾಗೋಡಿ ಚೀಟಿ ವಿತರಣೆ ಪ್ರಾರಂಭ ಇಲ್ಲಿದೆ ಸಂಪೂರ್ಣ ಮಾಹಿತಿ

Bagar Hukum digital sagodi voucher distribution to farmers started by government

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿಯನ್ನು ತಿಳಿಸುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ರಾಜ್ಯ ಸರ್ಕಾರದಿಂದ ಸರ್ಕಾರಿ ಜಮೀನನ್ನು ಮಂಜೂರಾತಿ ಪಡೆದು ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಇದೀಗ ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಬಗರ್ ಹುಕುಂ ಡಿಜಿಟಲ್ ಸಾಗುವಳಿ ಚೀಟಿ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರದ ವಿವಿಧ ಯೋಜನೆಯ ಅಡಿಯಲ್ಲಿ ಅನೇಕ ವರ್ಷಗಳಿಂದ ದೊಡ್ಡ ಸಂಖ್ಯೆಯ ರೈತರು ಜಮೀನನ್ನು ಸಾಗುವಳಿ … Read more

Anna Bhagya Scheme : ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ : ನಿಮಗೂ ಬಂದಿದ್ಯಾ ಚೆಕ್ ಮಾಡಿ ಇಲ್ಲಿದೆ ಡೈರೆಕ್ಟ್ ಲಿಂಕ್

Annabhagya Yojana money release

ನಮಸ್ಕಾರ ಕನ್ನಡಿಗರೇ, ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ ಅನ್ನಭಾಗ್ಯ ಯೋಜನೆಯಾಗಿದ್ದು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವಂತಹ ಬಡ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ. ತಿಂಗಳಿಗೆ 5 ಕೆಜಿ ಉಚಿತ ಅಕ್ಕಿಯನ್ನು ನೀಡುವುದರ ಜೊತೆಗೆ ಹಿಂದುಳಿದ 5 ಕೆಜಿ ಅಕ್ಕಿಯ ಬದಲು ಡೈರೆಕ್ಟ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ನೆರವಾಗಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಜಮಾ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಖ್ಯ … Read more

ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್ :ಸರ್ಕಾರದಿಂದ 57,000 ರೂ ವರೆಗೆ ಸಹಾಯಧನ ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Subsidy upto Rs 57,000 from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯೋಗ ಮಾಡಲು ಬಯಸುವ ನಿರುದ್ಯೋಗ ಯುಗ ಯುವತಿಯರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಕೇಂದ್ರ ಸರ್ಕಾರ ಜೊತೆಗೆ ರಾಜ್ಯ ಸರ್ಕಾರವೂ ಕೂಡ ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಹೇಳಿದ್ದು ಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಾಮಾನ್ಯ ಜನರು ಮತ್ತು ಕೂಲಿ ಕಾರ್ಮಿಕರ ಹೇಳಿಕೆಗಾಗಿ ರಾಜ್ಯ ಸರ್ಕಾರವು … Read more

Free Sewing Machine : ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ : ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Free sewing machine for women from Govt

ನಮಸ್ಕಾರ ಕನ್ನಡಿಗರೇ, ರಾಜ್ಯದ ಮಹಿಳೆಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಹಲವರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದ್ದು ಇದೀಗ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಆಸಕ್ತಿ ಹೊಂದಿದ ಮತ್ತು ಅರ್ಹ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಹಾಗೂ ಉಚಿತ ಹೊಲಿಗೆ ಯಂತ್ರ … Read more

ರಾಜ್ಯ ಸರ್ಕಾರದಿಂದ ಗಂಡಸರಿಗೆ ಸಿಹಿ ಸುದ್ದಿ : ಇನ್ಮುಂದೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ

Good news for men from the government is free bus travel for boys too

ನಮಸ್ಕಾರ ಕನ್ನಡಿಗರೇ, ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ತಿಳಿಸಿದ್ದು ಅದರಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಆ ಐದು ಗ್ಯಾರಂಟಿ ಯೋಜನೆಗಳಲಿ ಶಕ್ತಿ ಯೋಜನೆಯು ಇದೀಗ ಸಾಕಷ್ಟು ಯಶಸ್ಸು ಕಂಡಿದೆದೆ ಎಂದು ಹೇಳಬಹುದು. ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿತ್ತು. ಅದರಂತೆ ಮಹಿಳೆಯರು ಇದುವರೆಗೂ ಕೂಡ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದು ತಮಗೆ ಇಷ್ಟವಾದಂತಹ ಸ್ಥಳಗಳಲ್ಲಿಯೂ ಕೂಡ ಕರ್ನಾಟಕ ರಾಜ್ಯದಲ್ಲಿ ಪ್ರಯಾಣ ಮಾಡಿ … Read more

ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ : ಈ ದಿನಾಂಕದಂದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ

Grilahakshmi 15th installment money release

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಕರ್ನಾಟಕ ಸರ್ಕಾರವು ವಿಧಾನಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬಹುದಾಗಿ ಘೋಷಣೆ ಮಾಡಿದ್ದು ಅದರಂತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಒಂದೊಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತ ಬಂದಿವೆ. ಸದ್ಯ ಇದೀಗ ಕರ್ನಾಟಕ ಸರ್ಕಾರವು ಜಾರಿಗೆ ತಂದಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಯ ಹೆಚ್ಚು ಯಶಸ್ವಿಯಾಗಿದೆ. ಮಹಿಳೆಯರ ಆರ್ಥಿಕ … Read more

ಸ್ವಂತ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಹಾಯಧನ: ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ತಕ್ಷಣ ನೋಡಿ

Subsidy from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರು ಹಾಗೂ ಸ್ವಂತ ಉದ್ಯೋಗ ಮಾಡುವವರಿಗೆ ಉತ್ತಮವಾದಂತಹ ಮಾಹಿತಿ ತಿಳಿಸಲಾಗುತ್ತಿದೆ. ಗ್ಯಾರೆಂಟಿ ಯೋಜನೆಗಳನ್ನು ಮಾತ್ರವಲ್ಲದೆ ಸರ್ಕಾರದಿಂದ ಗ್ಯಾರಂಟಿ ಏತರವಾಗಿಯೂ ಕೂಡ ಹಲವಾರು ಕಲ್ಯಾಣ ಯೋಜನೆಗಳು ಘೋಷಣೆಯಾಗಿವೆ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಒಂದು ವರ್ಷದ ಒಳಗಾಗಿ ಹತ್ತಾರು ಯೋಜನೆಗಳನ್ನು ಘೋಷಣೆ ಮಾಡಿರುವ ಬಗ್ಗೆ ರಾಜ್ಯದ ನಿರುದ್ಯೋಗ ನಿರ್ವಹಣೆಗಾಗಿ ಸ್ವಯಂ ಉದ್ಯೋಗ ಮಾಡುವವರಿಗೆ ಮುಖ್ಯಮಂತ್ರಿಯ ಸಿದ್ದರಾಮಯ್ಯನವರು ಯುವ ಜನತೆಗೆ ಪ್ರೇರೇಪಿಸುವ ಉದ್ದೇಶದಿಂದ ನೇರ ಸಾಲ ಯೋಜನೆ … Read more