Free Sewing Machine : ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ : ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Free sewing machine for women from Govt

ನಮಸ್ಕಾರ ಕನ್ನಡಿಗರೇ, ರಾಜ್ಯದ ಮಹಿಳೆಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಹಲವರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದ್ದು ಇದೀಗ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಆಸಕ್ತಿ ಹೊಂದಿದ ಮತ್ತು ಅರ್ಹ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಹಾಗೂ ಉಚಿತ ಹೊಲಿಗೆ ಯಂತ್ರ … Read more

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ 50 ಕ್ಲರ್ಕ್ ಉದ್ದೆಗೆ ನೇಮಕಾತಿ : ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

State Bank of India Recruitment for 50 Clerk Posts

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಮೆರಿಕಲ್ ಟ್ರೇಡರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಹುದ್ದೆಗಳ ಸಂಖ್ಯೆ ಎಷ್ಟು? ವಯಸ್ಸಿನ ಮಿತಿ ಪ್ರಮುಖ ದಿನಾಂಕಗಳು ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸುವ ವಿಧಾನ ಆಯ್ಕೆ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ … Read more

ರಾಜ್ಯ ಸರ್ಕಾರದಿಂದ ಗಂಡಸರಿಗೆ ಸಿಹಿ ಸುದ್ದಿ : ಇನ್ಮುಂದೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ

Good news for men from the government is free bus travel for boys too

ನಮಸ್ಕಾರ ಕನ್ನಡಿಗರೇ, ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ತಿಳಿಸಿದ್ದು ಅದರಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಆ ಐದು ಗ್ಯಾರಂಟಿ ಯೋಜನೆಗಳಲಿ ಶಕ್ತಿ ಯೋಜನೆಯು ಇದೀಗ ಸಾಕಷ್ಟು ಯಶಸ್ಸು ಕಂಡಿದೆದೆ ಎಂದು ಹೇಳಬಹುದು. ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿತ್ತು. ಅದರಂತೆ ಮಹಿಳೆಯರು ಇದುವರೆಗೂ ಕೂಡ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದು ತಮಗೆ ಇಷ್ಟವಾದಂತಹ ಸ್ಥಳಗಳಲ್ಲಿಯೂ ಕೂಡ ಕರ್ನಾಟಕ ರಾಜ್ಯದಲ್ಲಿ ಪ್ರಯಾಣ ಮಾಡಿ … Read more

ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ : ಈ ದಿನಾಂಕದಂದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ

Grilahakshmi 15th installment money release

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಕರ್ನಾಟಕ ಸರ್ಕಾರವು ವಿಧಾನಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬಹುದಾಗಿ ಘೋಷಣೆ ಮಾಡಿದ್ದು ಅದರಂತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಒಂದೊಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತ ಬಂದಿವೆ. ಸದ್ಯ ಇದೀಗ ಕರ್ನಾಟಕ ಸರ್ಕಾರವು ಜಾರಿಗೆ ತಂದಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಯ ಹೆಚ್ಚು ಯಶಸ್ವಿಯಾಗಿದೆ. ಮಹಿಳೆಯರ ಆರ್ಥಿಕ … Read more

ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಮತ್ತೊಮ್ಮೆ ಅವಕಾಶ : ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Another opportunity to amend the ration card

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನೀಡಿರುವಂತಹ ಒಂದು ಮಾಹಿತಿಯ ಬಗ್ಗೆ ತಿಳಿಸುತ್ತೇವೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಜನಸಾಮಾನ್ಯರಿಗೆ ಅವಕಾಶವನ್ನು ಕಲ್ಪಿಸಿದೆ. ಜನರು ಈ ಸೇವೆಯ ಮೂಲಕ ತಮ್ಮ ಕುಟುಂಬದ ಮಾಹಿತಿ ದೋಷಗಳನ್ನು ಸರಿಪಡಿಸಿಕೊಂಡು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಸರ್ಕಾರ ತಂದಿರುವಂತಹ ರೇಷನ್ ಕಾರ್ಡ್ ತಿದ್ದುಪಡಿಯ ಮೂಲಕ ಜನರು ಅಪ್ಡೇಟೆಡ್ ರೇಷನ್ ಕಾರ್ಡನ್ನು ಪಡೆಯಲು ಸಾಧ್ಯವಾಗುತ್ತದೆ. … Read more

ಹವಾಮಾನ ಇಲಾಖೆಯಿಂದ ಮಳೆಯ ಬಗ್ಗೆ ಮುನ್ಸೂಚನೆ : ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

There is a possibility of heavy rain with thunder for the next three days

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಳೆಯ ಬಗ್ಗೆ ಮುನ್ಸೂಚನೆಯನ್ನು ನೀಡಿದೆ ಅದರ ಬಗ್ಗೆ ತಿಳಿಸಲಾಗುತ್ತಿದೆ. ಕಳೆದ ಕೆಲವು ತಿಂಗಳಿನಿಂದ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಸಾಕಷ್ಟು ಅವಾಂತರವನ್ನುಂಟು ಮಾಡಿದೆ ಎಂದು ಹೇಳಬಹುದು. ಈ ವರ್ಷ ಸುರಿದಂತಹ ಧಾರಾಕಾರ ಮಳೆಯಿಂದಾಗಿ ಬಹಳಷ್ಟು ನೋವು ಕಷ್ಟಗಳನ್ನು ಅಲ್ಲಿನ ಜನರು ಎದುರಿಸುತ್ತಿದ್ದಾರೆ. ಅದಷ್ಟೇ ಅಲ್ಲದೆ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು ಕೆಲವೊಂದು ಜಿಲ್ಲೆಗಳಲ್ಲಿ ಈಗಾಗಲೇ ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಸಾಕಷ್ಟು ತೊಂದರೆಗಳನ್ನು ಜನಸಾಮಾನ್ಯರು ಹಾಗೂ ರೈತರು … Read more

ರೇಷನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಇಲ್ಲಿದೆ ಸುಲಭ ವಿಧಾನ : ಉಚಿತ ಅಕ್ಕಿ ಜೊತೆಗೆ 170 ರೂಪಾಯಿ ಹಾಗು ಗೃಹಲಕ್ಷ್ಮಿ ಹಣ ಸಿಗಲಿದೆ

here-is-an-easy-method-to-link-aadhaar-card-with-ration-card

ನಮಸ್ಕಾರ ಸ್ನೇಹಿತರೆ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ನೊಂದಿಗೆ ಹೇಗೆ ಲಿಂಕ್ ಮಾಡಬೇಕು ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಆಧಾರ್ ಕಾರ್ಡ್ ಮೂಲಕ ಏನೆಲ್ಲ ಪ್ರಯೋಜನಗಳು ಲಭ್ಯವಿವೆ ಹಾಗೂ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಏನೆಲ್ಲಾ ಆಗಲಿದೆ ಎಂಬುದರ ಬಗ್ಗೆಯೂ ಕೂಡ ತಿಳಿದುಕೊಳ್ಳಬಹುದು. ಸದ್ಯದೀಗ ಸರ್ಕಾರ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಮಾಡುವುದು, ಕಡ್ಡಾಯಗೊಳಿಸಲಾಗಿದ್ದು ಈಗಾಗಲೇ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೇ ಇಲ್ಲವೇ, … Read more

ಸ್ವಂತ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಹಾಯಧನ: ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ತಕ್ಷಣ ನೋಡಿ

Subsidy from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರು ಹಾಗೂ ಸ್ವಂತ ಉದ್ಯೋಗ ಮಾಡುವವರಿಗೆ ಉತ್ತಮವಾದಂತಹ ಮಾಹಿತಿ ತಿಳಿಸಲಾಗುತ್ತಿದೆ. ಗ್ಯಾರೆಂಟಿ ಯೋಜನೆಗಳನ್ನು ಮಾತ್ರವಲ್ಲದೆ ಸರ್ಕಾರದಿಂದ ಗ್ಯಾರಂಟಿ ಏತರವಾಗಿಯೂ ಕೂಡ ಹಲವಾರು ಕಲ್ಯಾಣ ಯೋಜನೆಗಳು ಘೋಷಣೆಯಾಗಿವೆ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಒಂದು ವರ್ಷದ ಒಳಗಾಗಿ ಹತ್ತಾರು ಯೋಜನೆಗಳನ್ನು ಘೋಷಣೆ ಮಾಡಿರುವ ಬಗ್ಗೆ ರಾಜ್ಯದ ನಿರುದ್ಯೋಗ ನಿರ್ವಹಣೆಗಾಗಿ ಸ್ವಯಂ ಉದ್ಯೋಗ ಮಾಡುವವರಿಗೆ ಮುಖ್ಯಮಂತ್ರಿಯ ಸಿದ್ದರಾಮಯ್ಯನವರು ಯುವ ಜನತೆಗೆ ಪ್ರೇರೇಪಿಸುವ ಉದ್ದೇಶದಿಂದ ನೇರ ಸಾಲ ಯೋಜನೆ … Read more

ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ…!ಇಲ್ಲಿದೆ ಸಂಪೂರ್ಣ ಮಾಹಿತಿ ತಕ್ಷಣ ತಿಳಿದುಕೊಳ್ಳಿ

Release of 15th installment of Grilahakshmi Yojana

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಬಂಧಿಸಿದಂತೆ ಕೆಲವೊಂದು ಪ್ರಸ್ತುತ ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಲಿ ಎನ್ನುವ ಉದ್ದೇಶದಿಂದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗು ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಹಂತ ಹಂತವಾಗಿ ಒಂದೊಂದೇ ಯೋಜನೆಗಳನ್ನು ಬಿಡುಗಡೆ ಮಾಡಿತ್ತು ಸದ್ಯ ಈಗ ಬಿಡುಗಡೆ ಮಾಡಿರುವಂತಹ ಐದು … Read more

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

release-of-19th-installment-of-pradhan-mantri-kisan-yojana

ನಮಸ್ಕಾರ ಕನ್ನಡಿಗರೇ, ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ಸದ್ಯ ಇದೀಗ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಹೆಚ್ಚು ಸದ್ದು ಮಾಡುತ್ತಿದ್ದು ರೈತರ ಬ್ಯಾಂಕ್ ಖಾತೆಗೆ ಯಾವಾಗ 19ನೇ ಕಂತಿನ ಹಣ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಸರ್ಕಾರ ತಿಳಿಸಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು ಇನ್ನೇನು ರೈತರ … Read more