Mini Tractor Subsidy : ಮಿನಿ ಟ್ರ್ಯಾಕ್ಟರ್ ಸಬ್ಸಿಡಿ : ಕೃಷಿ ಇಲಾಖೆಯಿಂದ ರೈತರಿಗೆ ಶೇ.90% ಸಹಾಯಧನ ! ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

90% subsidy to farmers from agriculture department to buy mini tractor

ನಮಸ್ಕಾರ ಕನ್ನಡಿಗರೇ, ಕೃಷಿ ಇಲಾಖೆಯ ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತರು ಮಿನಿ ಟ್ರ್ಯಾಕ್ಟರ್ (Mini Tractor Subsidy) ಸೇರಿದಂತೆ ಇತರೆ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ರೈತರ ಕೃಷಿ ಚಟುವಟಿಕೆಗಳನ್ನು ಸುಲಭಗೊಳಿಸಲು ಮತ್ತು ಉತ್ಪಾದಕತೆ ಹೆಚ್ಚಿಸಲು ಪ್ರಯತ್ನಿಸುವ ಮಹತ್ವದ ಯೋಜನೆಯಾಗಿದೆ, ತಪ್ಪದೆ ಎಲ್ಲ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆದುಕೊಳ್ಳಿ, ಈಗಾಗಲೇ ಕೃಷಿ ಇಲಾಖೆಯು ಈ ಯೋಜನೆಯ ಕೊನೆ ದಿನಾಂಕವನ್ನು ಪ್ರಕಟಿಸಿದೆ ಎಲ್ಲರು ಆದಷ್ಟು ಬೇಗ ಈ … Read more

Matru Vandana Yojana – ಮಾತೃವಂದನಾ ಯೋಜನೆಯಡಿ ತಾಯಂದಿರಿಗೆ ಸುವರ್ಣಾವಕಾಶ : ಕೇವಲ ಅರ್ಜಿ ಸಲ್ಲಿಸಿ ₹11,000 ಪಡೆಯಿರಿ ! ಇಲ್ಲಿದೆ ಡೈರೆಕ್ಟ್ ಲಿಂಕ್

Apply for Matru Vandana Yojana and get ₹11,000 every month

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರದ ಮಹತ್ವದ ಮಾತೃವಂದನಾ ಯೋಜನೆ (Pradhan Mantri Matru Vandana Yojana – PMMVY) ಗರ್ಭಿಣಿ ಮಹಿಳೆಯರಿಗೆ ಉತ್ತಮ ಪೌಷ್ಟಿಕ ಆಹಾರವನ್ನು ಸಿಗುವಂತೆ ಮಾಡುವ ಹಾಗೂ ಅವರ ಆರೋಗ್ಯವನ್ನು ಉತ್ತಮಗೊಳಿಸಲು ನೆರವಾಗುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಡಿ, ಅರ್ಥಿಕವಾಗಿ ಹಿಂದುಳಿದ ಮತ್ತು ಆರ್ಥಿಕ ನೆರವಿಗೆ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ₹11,000 ರೂ, ಹಣಕಾಸಿನ ಸಹಾಯವನ್ನು ನೀಡಲಾಗುತ್ತದೆ. ಮೊದಲ ಮತ್ತು ಎರಡನೇ ಮಗುವಿನ ಹೆರಿಗೆ ಸಂದರ್ಭದಲ್ಲಿ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ತಪ್ಪದೆ … Read more

Kharif Bele Parihara : ಖರಿಫ್ ಬೆಳೆ ಹಾನಿ ಪರಿಹಾರ : ಹಾನಿಯಾದ ಬೆಳೆಗಳಿಗೆ ಸರ್ಕಾರದಿಂದ ₹ 95 ಕೋಟಿ ಹಣ – ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮಾ!

Government has released money for damaged crops

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರವು 2024 ರ ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗಿದ್ದ ರೈತರಿಗೆ ನಗದು ಪರಿಹಾರವನ್ನು ಒದಗಿಸಲು ರಾಜ್ಯ ಸರಕಾರವು ಎಂತಹ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಸುತ್ತಮುತ್ತಲೂ ಸ್ತರವಾದ ಮಳೆಯಿಂದಾಗಿ ರೈತರ ಬೆಳೆಗೆ ಹಾನಿಯಾಗಿದೆ, ಹಾಗೂ ಈ ಹಾನಿಯ ಪರಿಹಾರಕ್ಕಾಗಿ ಸರ್ಕಾರವು ₹ 95 ಕೋಟಿ ರೂಪಾಯಿ ಖರ್ಚು ಮಾಡಿದ್ದು, ಈ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಕಂದಾಯ ಇಲಾಖೆ, SDRF ಮಾರ್ಗಸೂಚಿಯ ಪ್ರಕಾರ, … Read more

Bond Paper : ಬಾಂಡ್ ಪೇಪರ್ ಪಡೆಯುವ ಹೊಸ ಆನ್‌ಲೈನ್ ವಿಧಾನ ! ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ಚೆಕ್ ಮಾಡಿ

Now getting bond paper is very easy click here complete information

ನಮಸ್ಕಾರ ಕನ್ನಡಿಗರೇ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು, ಒಪ್ಪಂದಗಳನ್ನು ಮಾಡಿಕೊಳ್ಳಲು, ಮತ್ತು ಕಾನೂನು ಸಂಭದಿತ ವ್ಯವಹಾರಗಳಲ್ಲಿ ಬಾಂಡ್ ಪೇಪರ್ ಅನಿವಾರ್ಯವಾಗಿದೆ. ಇದನ್ನು ಪಡೆಯಲು ನಗರ ಪ್ರದೇಶಗಳಿಗೆ ಹೋಗುವುದು, ನೋಟರಿ ಮಾಡಿಸುವುದು, ಮತ್ತು ಅನಾವಶ್ಯಕವಾದ ಸಮಯ ಮತ್ತು ಹಣ ವ್ಯಯ ಮಾಡುವುದು ಹಲವು ಗ್ರಾಮೀಣ ಪ್ರದೇಶದ ಜನರಿಗೆ ತೊಂದರೆಯಾದ ವಿಷಯ. ಆದರೆ ಇತ್ತೀಚಿನ ಕಾಲದಲ್ಲಿ ಡಿಜಿಟಲ್ ಬಾಂಡ್ ಪೇಪರ್ ಪರಿಚಯದಿಂದ ಈ ಪ್ರಕ್ರಿಯೆ ಸುಲಭವಾಗಿದ್ದು, ಹಳ್ಳಿಯಲ್ಲೇ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ. ಈ ಲೇಖನದಲ್ಲಿ, ಬಾಂಡ್ ಪೇಪರ್ … Read more

Pension Amount : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿ ! ಇದರ ಸಂಪೂರ್ಣ ಮಾಹಿತಿ ಇಲ್ಲಿದೆ

Government declares 50% salary as pension to employees

ನಮಸ್ಕಾರ ಕನ್ನಡಿಗರೇ, ಇಂದಿನ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರಲ್ಲಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಪುನರ್ ಜಾರಿಗೆ ಸಂಬಂಧಿಸಿದಂತೆ ದೊಡ್ಡ ಚರ್ಚೆಯು ನೆಡೆಯುತ್ತಿದೆ. ಸರ್ಕಾರಿ ನೌಕರರ ಹಿತದೃಷ್ಟಿಯಿಂದ, ಹಲವಾರು ರಾಜ್ಯ ಸರ್ಕಾರಗಳು ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ಮುಂದಾಗಿದ್ದು, ಇದು ಲಕ್ಷಾಂತರ ಉದ್ಯೋಗಿಗಳಿಗೆ ಹೊಸ ಆಶಾಕಿರಣವನ್ನು ನೀಡಲಿದೆ. ಈ ಲೇಖನದಲ್ಲಿ ಹಳೆಯ ಪಿಂಚಣಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ, ಅದರ ಪ್ರಯೋಜನಗಳು, ಪ್ರಕ್ರಿಯೆ ಮತ್ತು ಅದರ ಪರಿಣಾಮಗಳ ಬಗ್ಗೆ … Read more

Crop loan waiver : ಬೆಳೆ ಸಾಲ ಮನ್ನಾ: ರಾಜ್ಯ ಸರ್ಕಾರದಿಂದ 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ರೂ ಅನುದಾನ

The state gov has released 232 crore rs for farmers' crop loan waiver

ನಮಸ್ಕಾರ ಕನ್ನಡಿಗರೇ, 2017 ಮತ್ತು 2018ನೇ ವರ್ಷಗಳಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಬೆಳೆ ಸಾಲ ಮನ್ನಾ ಮಾಡಲಾಗುವ ಘೋಷಣೆಯು ಲಕ್ಷಾಂತರ ರೈತರಿಗೆ ನೆಮ್ಮದಿಯ ಆಶಾಕಿರಣವಾಗಿತ್ತು. ಈ ಯೋಜನೆಯಡಿ ಸುಮಾರು 17.37 ಲಕ್ಷ ರೈತರು ತಮ್ಮ ಬೆಳೆಗಾಗಿ ಮಡಿದ ಸಾಲವನ್ನು ಮನ್ನಾ ಮಾಡಿಸಿಕೊಂಡು ಸಂತೋಷದಿಂದ ಇದ್ದರೆ. ಆದರೆ, ಕೆಲ ತಾಂತ್ರಿಕ ಕಾರಣಗಳಿಂದಾಗಿ 31 ಸಾವಿರ ರೈತರು ಈ ಯೋಜನೆಯ ಸೌಲಭ್ಯವನ್ನು ಸಂಪೂರ್ಣವಾಗಿ ಪಡೆಯಲು ಸಾಧ್ಯವಾಗಿಲ್ಲ. ಈ ಸಂಬಂಧವಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನ ಪರಿಷತ್ತಿನಲ್ಲಿ ನೀಡಿದ … Read more

E-Khata Application : ಡಿಜಿಟಲ್ ಆಸ್ತಿ ನೋಂದಣಿ ಪ್ರಾರಂಭ : ಇ-ಖಾತಾ ಮತ್ತು ಇ-ಸ್ವತ್ತು ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

Complete information about Digital Asset Registration e-Khata and e-Swat

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿಯನ್ನು ಸುಗಮಗೊಳಿಸಲು ಮತ್ತು ನಕಲಿ ದಾಖಲೆಗಳ ಅಕ್ರಮಕ್ಕೆ ಕಡಿವಾಣ ಹಾಕಲು, ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಮತ್ತು ನಗರ ಭಾಗದಲ್ಲಿ ಡಿಜಿಟಲ್ ಪ್ರಕ್ರಿಯೆ ಇ-ಖಾತಾ ಅನ್ವಯವನ್ನು ಪರಿಚಯಿಸಿದೆ. ಗ್ರಾಮ ಪಂಚಾಯತಿ ಮತ್ತು ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿಯನ್ನು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅನುಕೂಲ ನೀಡಲಾಗಿದೆ. ಈ ಪ್ರಕ್ರಿಯೆಯಲ್ಲಿನ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ತಿಳಿದುಕೊಳ್ಳಿ. ಆನ್ಲೈನ್ ಇ-ಖಾತಾ ಪ್ರಕ್ರಿಯೆ ಏಕೆ? ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ … Read more

Disabled Pension Scheme:ವಿಕಲಚೇತನರಿಗಾಗಿ ಕರ್ನಾಟಕ ಸರ್ಕಾರದಿಂದ ಹೊಸ ಯೋಜನೆ: ಪ್ರತಿ ತಿಂಗಳು ₹1,000 ಪ್ರೋತ್ಸಾಹಧನ! ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Government Disability Pension Scheme Incentive up to ₹ 1,000 per month

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರದಿಂದ ವಿಶ್ವ ವಿಕಲಚೇತನರ ದಿನಾಚರಣೆ 2024ರ ಅಂಗವಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (Disabled Pension Scheme) ನೂತನ ಯೋಜನೆಗಳನ್ನು ಘೋಷಿಸಿದೆ. ವಿಕಲಚೇತನ ವ್ಯಕ್ತಿಗಳ ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕೆ ಉತ್ತೇಜನ ನೀಡಲು, “ನಾಯಕತ್ವಕ್ಕೆ ಉತ್ತೇಜನ” ಘೋಷವಾಕ್ಯದಡಿ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆಗಳ ಘೋಷಣೆ, ವಿಕಲಚೇತನರ ಹಕ್ಕುಗಳನ್ನು ಬಲಪಡಿಸಲು ಹಾಗೂ ಅವರ ಆರೈಕೆದಾರರಿಗೆ ಆರ್ಥಿಕ ಸಹಾಯ ನೀಡಲು ಮಹತ್ವದ ಹೆಜ್ಜೆ ಎನಿಸಿದೆ. … Read more

Drip Irrigation : ಹನಿ ನೀರಾವರಿಗೆ ರಾಜ್ಯ ಸರ್ಕಾರದಿಂದ ₹255 ಕೋಟಿ ಅನುದಾನ : ನೀವು ಪಡೆದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

State Government grants up to ₹255 crore for drip irrigation

ನಮಸ್ಕಾರ ಕನ್ನಡಿಗರೇ, ರಾಜ್ಯ ಸರಕಾರದಿಂದ ರೈತರಿಗೆ ಅತೀ ಕಡಿಮೆ ಬೆಲೆಯಲ್ಲಿ ಹನಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಲು ₹255 ಕೋಟಿ ಅನುದಾನವನ್ನು ನೀಡಲು ನಿರ್ಧಾರ ಮಾಡಿದೆ, ಈ ಯೋಜನೆಯ ಸದುಪಯೋಗವನ್ನು ಪಡೆಯಲು ರೈತರು ಅನುಸರಿಸಬೇಕಾದ ಕ್ರಮಗಳು, ಅಗತ್ಯ ದಾಖಲೆಗಳು ಹಾಗೂ ಅರ್ಜಿ ಸಲ್ಲಿಕೆ ವಿಧಾನಗಳನ್ನು ಇಲ್ಲಿ ವಿವರಿಸಲಾಗಿದೆ. ಎಲ್ಲರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಮತ್ತು ಈ ಯೋಜನೆ ಬಗ್ಗೆ ಎಲ್ಲ ರೈತರಿಗೂ ತಿಳಿಸಿ. ಹನಿ ಮತ್ತು ತುಂತುರು ನೀರಾವರಿ ಘಟಕವನ್ನು ಅಳವಡಿಸಿಕೊಳ್ಳುವುದರ ಮಹತ್ವ: ನೀರಿನ … Read more

Honey Bee Keeping Training : ಸರ್ಕಾರದಿಂದ ನಿರುದ್ಯೋಗಿಗಳಿಗೆ ಹೊಸ ಯೋಜನೆ ಪ್ರಾರಂಭ : ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅವಕಾಶ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Opportunity for free bee farming training from Govt

ನಮಸ್ಕಾರ ಕನ್ನಡಿಗರೇ, ಸರ್ಕಾರದಿಂದ ರೈತರಿಗೆ ಕೃಷಿಯ ಜೊತೆಯಲ್ಲಿ ಜೇನು ಸಾಕಾಣಿಕೆಯನ್ನು ಮಾಡುವ ಆಸಕ್ತಿ ಹೊಂದಿರುವ ವ್ಯಕ್ತಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರವು ಉಚಿತ ತರಬೇತಿಯನ್ನು ನೀಡುತ್ತಿದೆ. ಈ ತರಬೇತಿಯು ಕೃಷಿ ಆಧಾರದ ಮೇಲೆ ಕೇವಲ ಬೆಳೆ ಬೆಳೆಯುವುದಷ್ಟರಲ್ಲದೆ, ಜೇನು ಸಾಕಾಣಿಕೆಯ ಮೂಲಕ ಎರಡನೇ ಆದಾಯದ ಮೂಲವನ್ನು ಸೃಷ್ಟಿಸಲು ಸಹಕಾರಿಯಾಗಿದೆ. ಇದರಿಂದ, ಜೇನು ತುಪ್ಪ ಮತ್ತು ಇತರ ಸಂಬಂಧಿತ ಉತ್ಪನ್ನಗಳಿಂದ ಆದಾಯವನ್ನು ಗಳಿಸಬಹುದಾಗಿದೆ ಮತ್ತು ಬೆಳೆಗಳಲ್ಲಿ ಪರಾಗಸ್ಪರ್ಶ ಹೆಚ್ಚುವುದರಿಂದ ಉತ್ತಮ ಇಳುವರಿಯನ್ನು ಪಡೆಯಬಹುದು. ಈ ಯೋಜನೆಯ … Read more