RTC Aadhar Card Link : ಜಮೀನ್ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ : ಲಿಂಕ್ ಮಾಡಲು ಇಲ್ಲಿದೆ ಸಂಪೂರ್ಣ ಮಾಹಿತಿ

Linking of Aadhaar Card is mandatory for Zameen Pahani

ನಮಸ್ಕಾರ ಕನ್ನಡಿಗರೇ, ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು ಜಮೀನಿನ ಪಹಣಿಗಳ (RTC) ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಘೋಷಿಸಿದೆ. ರೈತರು ಮತ್ತು ಜಮೀನು ಹೊಂದಿರುವ ಸಾರ್ವಜನಿಕರು ತಮ್ಮ ಪಹಣಿಗಳನ್ನು ಆಧಾರ್ ಕಾರ್ಡ್‍ಗೆ ಲಿಂಕ್ ಮಾಡಿಸುವುದು ನಿಗದಿತ ನಿಯಮದ ಅಡಿಯಲ್ಲಿ ಕಡ್ಡಾಯವಾಗಿದೆ. ಈ ನಿರ್ಣಯದ ಹಿಂದಿನ ಉದ್ದೇಶ ಮತ್ತು ಲಿಂಕ್ ಮಾಡುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ಮೊಬೈಲ್ ಮೂಲಕ ಆಧಾರ್ ಲಿಂಕ್ ಮಾಡುವುದು ಮತ್ತು ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸುವ ಎರಡೂ … Read more

Solar Agricultural Pumpset Scheme 2024: ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80% ಸಬ್ಸಿಡಿ: ರೈತರಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಹತ್ವದ ಯೋಜನೆ ! ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Solar Agricultural Pumpset Scheme 2024

ನಮಸ್ಕಾರ ಕನ್ನಡಿಗರೇ, ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ನಿರಂತರ ಮತ್ತು ಸಮರ್ಪಕ ವಿದ್ಯುತ್ ಪೂರೈಕೆಯನ್ನು ಒದಗಿಸುವ ನಿಟ್ಟಿನಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80% ಸಹಾಯಧನದೊಂದಿಗೆ ಸೋಲಾರ್ ವಿದ್ಯುತ್ ಘಟಕ ಅಳವಡಿಸುವ ಮಹತ್ವಾಕಾಂಕ್ಷಿ ಯೋಜನೆ ‘Solar Agricultural Pumpset Scheme 2024’ ಅನ್ನು ಘೋಷಿಸಿದೆ. ಕೃಷಿಕರಿಗೆ ಈ ಯೋಜನೆಯಿಂದ ಅನೇಕ ಸೌಲಭ್ಯಗಳು ದೊರೆಯಲಿವೆ, ಮತ್ತು ಶೇಕಡಾ 80ರಷ್ಟು ಸಹಾಯಧನವು ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದ ಮೂಲಕ ನೀಡಲಾಗುತ್ತದೆ. ಎಲ್ಲ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಿ ಇದರ ಸಂಪೂರ್ಣ … Read more

PM Surya Ghar Scheme: ನಿಮ್ಮ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

300 units of free electricity for your home

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತಿ ಬಿಜ್ಲಿ ಯೋಜನೆ (PM Surya Ghar Muft Bijli Yojana)‌ ನಿಮ್ಮ ಮನೆಗೆ ಸೋಲಾರ್ (ಮೇಲ್ಛಾವಣಿ) ವಿದ್ಯುತ್ ಅಳವಡಿಸಲು ಸರಳ ಮತ್ತು ತ್ವರಿತ ಅವಕಾಶ ಒದಗಿಸಿದೆ. ಈ ಯೋಜನೆಯಡಿಯಲ್ಲಿ ಅರ್ಜಿ ಪ್ರಕ್ರಿಯೆಯನ್ನು ಸುಗಮಗೊಳಿಸಲಾಗಿದ್ದು, ಕೇವಲ ಐದು ನಿಮಿಷದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಅರ್ಜಿಯನ್ನು ಪ್ರತಿಯೊಬ್ಬರೂ ತಮ್ಮ ಮೊಬೈಲ್ ಅಲ್ಲಿಯೇ ಸಲ್ಲಿಸಬಹುದಾಗಿದೆ, ನಿಮ್ಮ ಮೊಬೈಲ್ ನಲ್ಲೆ ಹೇಗೆ ಸಲ್ಲಿಸಬಹುದು ಎಂಬುದರ ಸಂಪೂರ್ಣ … Read more

Krushi Mela : ಕೃಷಿ ಮತ್ತು ತೋಟಗಾರಿಕೆ ಮೇಳಗಳು: ನವೀನ ತಂತ್ರಜ್ಞಾನಗಳ ಮೂಲಕ ರೈತರಿಗೆ ಹೊಸ ಮಾರ್ಗದರ್ಶನ

Agriculture and Horticulture fairs

ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ನಾವೀನ್ಯತೆಯನ್ನು ಪರಿಚಯಿಸಲು ಹಾಗೂ ರೈತರ ಜ್ಞಾನವನ್ನು ವಿಸ್ತರಿಸಲು ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಬಾಗಲಕೋಟೆ ಮತ್ತು ಮೂಡಗೆರೆಯಲ್ಲಿ ಮಹತ್ವದ ಎರಡು ಮೇಳಗಳು ನಡೆಯಲಿವೆ. ಈ ಮೇಳಗಳು ಪ್ರಾದೇಶಿಕ ಹಿತಾಸಕ್ತಿ, ಪ್ರಗತಿ, ಮತ್ತು ಆಧುನಿಕ ತಂತ್ರಜ್ಞಾನಗಳ ಪ್ರಚಾರವನ್ನು ಗುರಿಯಾಗಿಸಿಕೊಂಡಿವೆ. ಕೃಷಿ, ತೋಟಗಾರಿಕೆ, ಯಂತ್ರೋಪಕರಣಗಳು, ನಿಖರ ಬೇಸಾಯ ತಂತ್ರಗಳು, ಮತ್ತು ಹೊಸ ಆವಿಷ್ಕಾರಗಳ ಪರಿಚಯದಿಂದಾಗಿ ಈ ಮೇಳಗಳು ರೈತರ ಪಾಲಿಗೆ ಪ್ರಮುಖ ವೇದಿಕೆ ಆಗಲಿದೆ. ಹಾಗೆ ಕೃಷಿ ಚಟುವಟಿಗೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒದಗಿಸುತ್ತದೆ … Read more

Parihara Amount : ಕಂದಾಯ ಇಲಾಖೆಯಿಂದ ₹297 ಕೋಟಿ ಪರಿಹಾರ ಬಿಡುಗಡೆ : ಯಾವ ಹಾನಿಗೆ ಎಷ್ಟು ಪರಿಹಾರ ಇಲ್ಲಿದೆ ಸಂಪೂರ್ಣ ಮಾಹಿತಿ

Parihara Amount

ನಮಸ್ಕಾರ ಕನ್ನಡಿಗರೇ, ಈ ವರ್ಷ ಕರ್ನಾಟಕದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾದ ಬೆಳೆ ಮತ್ತು ಆಸ್ತಿ ಹಾನಿಗೆ ಪರಿಹಾರವಾಗಿ ಕಂದಾಯ ಇಲಾಖೆ ₹297 ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ (DBT) ಮೂಲಕ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದೆ. ಈ ಕುರಿತಾದ ಮಾಹಿತಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ್ದು, ಪರಿಹಾರದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಇದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮೂಡಬಿದ್ರೆ … Read more

Post Office : ಅಂಚೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

Government job in postal department!

ನಮಸ್ಕಾರ ಕನ್ನಡಿಗರೇ, ಈ ಲೇಖನದ ಮೂಲಕ ನಿಮಗೆ ಹೇಳುವ ವಿಷಯವೇನೆಂದರೆ ಭಾರತೀಯ ಅಂಚೆ ಇಲಾಖೆಯ 2025 ನೇ ಕೆಲಸದ ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಅಂಚೆ ಇಲಾಖೆಯು ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಗಳನ್ನು ಹಂತ ಹಂತವಾಗಿ ಬಿಡುಗಡೆ ಮಾಡಿದೆ. ಇನ್ನು ಈಗ ಹೊರಡಿಸಿರುವ ಅಧಿಸೂಚನೆಯಡಿ, 10ನೇ ತರಗತಿಯನ್ನು ಪಾಸಾದವರು ಅರ್ಜಿ ಸಲ್ಲಿಸಬಹುದಾದ ಹುದ್ದೆಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಆದ್ದರಿಂದ ತಪ್ಪದೆ ಎಲ್ಲರೂ ಸಂಪೂರ್ಣ ಮಾಹಿತಿಯನ್ನು ಓದಿ. ಅರ್ಜಿ ಸಲ್ಲಿಸುವ ಮೊದಲು ಗಮನಿಸಬೇಕಾದ ವಿಷಯಗಳು … Read more

PM Ujjwala :ಇನ್ನುಮುಂದೆ ಮಹಿಳೆಯರಿಗೆ ಉಚಿತ ಗ್ಯಾಸ್: ಕೇಂದ್ರ ಸರ್ಕಾರದ ಮಹತ್ವದ ಉಜ್ವಲ್ 2.0ಗೆ ಯೋಜನೆ

PM Ujjwala Yojana

ನಮಸ್ಕಾರ ಕನ್ನಡಿಗರೇ ಕೇಂದ್ರ ಸರ್ಕಾರದ ಉಜ್ವಲ್ 2.0 (PM Ujjwala Yojana) ಯೋಜನೆ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್‌ನ್ನು ನೀಡುವ ಮಹತ್ವದ ಯೋಜನೆಯಾಗಿದೆ. ಇದರಿಂದ ದೇಶದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಬಹಳಷ್ಟು ಸೌಲಭ್ಯವಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ, ಆಹಾರ ತಯಾರಿಕೆಯಲ್ಲಿ ಪರಿಸರ ಸ್ನೇಹಿ ಮತ್ತು ಆರೋಗ್ಯಕರ ವಿಧಾನಗಳನ್ನು ಉತ್ತೇಜಿಸುವುದು. ಈ ಲೇಖನದಲ್ಲಿ, ಈ ಯೋಜನೆಯ ಸಂಪೂರ್ಣ ವಿವರವನ್ನು ತಿಳಿಸಲಾಗುವುದು.ಲೇಖನವನ್ನು ಕೊನೆವರೆಗೂ ಓದಿ. ಉಜ್ವಲ್ 2.0 ಯೋಜನೆಯ ಮುಖ್ಯಾಂಶಗಳು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? … Read more

Labour Department Scholarship ಕರ್ನಾಟಕ ಕಾರ್ಮಿಕ ಇಲಾಖೆಯ ವಿದ್ಯಾರ್ಥಿವೇತನ ಕೂಡಲೇ ಅರ್ಜಿ ಸಲ್ಲಿಸಿ

Labour Department Scholarship

ನಮಸ್ಕಾರ ಕನ್ನಡಿಗರೇ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ (Karmika Mandali) 2023-24 ಮತ್ತು 2024-25 ನೇ ಸಾಲಿನ ವಿದ್ಯಾರ್ಥಿವೇತನ ಯೋಜನೆ (Labour Department Scholarship) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31 ಡಿಸೆಂಬರ್ 2024 ರವರೆಗೆ ವಿಸ್ತರಿಸಿ ಹೊಸ ಆದೇಶವನ್ನು ಹೊರಡಿಸಲಾಗಿದೆ. ಈ ಯೋಜನೆಯು ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ಒದಗಿಸಲು ಸಮರ್ಪಿತವಾಗಿದ್ದು, ರಾಜ್ಯ ಸರ್ಕಾರದ ಉತ್ತೇಜಕ ಕಾರ್ಯಕ್ರಮಗಳಲ್ಲಿ ಮುಖ್ಯತಮವಾಗಿದ್ದು, ಹಲವು ಕುಟುಂಬಗಳಿಗೆ ಹಾಸುಹೊರೆಯನ್ನು ಕಡಿಮೆ ಮಾಡುತ್ತಿದೆ.ಲೇಖನವನ್ನು ಕೊನೆವರೆಗೂ … Read more

PM Vishvakarma Yojana: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 1751 ಕೋಟಿ ರೂ ಅನುದಾನ : ಹೊಲಿಗೆ ಯಂತ್ರ ಸಬ್ಸಿಡಿ ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

1751 crore grant under Pradhan Mantri Vishwakarma Yojana for the poor

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಅರ್ಹ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿ ಸಬ್ಸಿಡಿಯಲ್ಲಿ ಸಾಲ ವಿತರಣೆ ಹಾಗೂ ಸ್ವಉದ್ಯೋಗ ಮಾಡಿಕೊಳ್ಳಲು ಉಪಕರಣಗಳನ್ನು ಒದಗಿಸಲು ಕೇಂದ್ರ ಸರ್ಕಾರವು ರಾಜ್ಯಸಭೆಗೆ 1751 ಕೋಟಿ ರೂಪಾಯಿ ಅನುದಾನ ಭರಿಸಲಾಗಿದೆ ಎಂದು ತಿಳಿಸಿದೆ. ಹಾಗಾದರೆ ಅರ್ಹ ಫಲಾನುಭವಿಗಳು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಏನಿಲ್ಲ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಹಾಗೂ ಹೇಗೆ … Read more

Ration Card : ಎಲ್ಲರಿಗೂ ಡಿಜಿಟಲ್ ರೇಷನ್ ಕಾರ್ಡ್ ಸಿಗಲಿದೆ : ಈ ಕೊಡಲೇ ಡೌಲೋಡ್ ಮಾಡಿಕೊಳ್ಳಿ ಇಲ್ಲಿದೆ ಡೈರೆಕ್ಟ್ ಲಿಂಕ್

Everyone will get a digital ration card

ನಮಸ್ಕಾರ ಕನ್ನಡಿಗರೇ, ರೇಷನ್ ಕಾರ್ಡ್ ಹೊಂದಿರುವವರು ತಮ್ಮ ರೇಷನ್ ಕಾರ್ಡ್ ನ ಡಿಜಿಟಲ್ ಪ್ರತಿಯನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳಬೇಕೆಂದು ಕಾಯುತ್ತಿದ್ದರು ಸದ್ಯ ಈಗ ತಮ್ಮ ಮೊಬೈಲ್ ಮೂಲಕವೇ ಕೇಂದ್ರ ಸರ್ಕಾರವು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಿದ್ದು ಹೇಗೆ ಡಿಜಿಟಲ್ ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು ಎಂಬುದರ ಪೂರ್ಣ ಮಾಹಿತಿಯನ್ನು ಇದರಲ್ಲಿ ತಿಳಿದುಕೊಳ್ಳಬಹುದು. ಈ ಲೇಖನದಲ್ಲಿ ಇರುವ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನೀವು ಡಿಜಿಟಲ್ ರೇಷನ್ ಕಾರ್ಡ್ ಪಡೆದುಕೊಳ್ಳಿ. ಡಿಜಿಟಲ್ ರೇಷನ್ ಕಾರ್ಡ್ : ಕೇಂದ್ರ … Read more