ರೈತರಿಗೆ ಶೇ.80% ಸಹಾಯಧನ ಸೋಲಾರ್ ಪಂಪ್ಸೆಟ್ ಗೆ ಕೂಡಲೇ ಅರ್ಜಿ ಸಲ್ಲಿಸಿ
ನಮಸ್ಕಾರ ಕನ್ನಡಿಗರೇ,ಕರ್ನಾಟಕ ಸರ್ಕಾರವು ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ ಕುಸುಮ್ ಬಿ ಯೋಜನೆ ಮೂಲಕ ಸೋಲಾರ್ ಪಂಪ್ಸೆಟ್ ನಿಂದ ಜಲಮುಕ್ತ ಸೌರ ಕೃಷಿ ಪಂಪ್ಸೆಟ್ ಪಡೆಯಲು ರೈತರಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ,ಶೇಕಡ 80ರಷ್ಟು ಸಬ್ಸಿಡಿಯಲ್ಲಿ ರೈತರು ಸೌರ ಕೃಷಿ ಪಂಪ್ಸೆಟ್ ಅನ್ನು ಅಳವಡಿಸಿಕೊಳ್ಳಲು ಸಹಾಯವಾಗುತ್ತದೆ.ತಪ್ಪದೆ ಈ ಮಾಹಿತಿಯನ್ನು ಕರ್ನಾಟಕದ ಎಲ್ಲ ರೈತರಿಗೂ ತಿಳಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ ಹೇಳಿ ಸಂಪೂರ್ಣ ಮಾಹಿತಿಗಾಗಿ ಲೇಖನವನ್ನು ಕೊನೆವರೆಗೂ ಓದಿ. ಸೋಲಾರ್ ಪಂಪ್ಸೆಟ್ : ರಾಜ್ಯದ ರೈತರು ಸೋಲಾರ್ ಪಂಪ್ಸೆಟ್ ಅನ್ನು ಬಳಸಿ … Read more