PM-Kisan Yojana : ಪಿಎಂ – ಕಿಸಾನ್ 9.7 ಯೋಜನೆಯಡಿ ರೈತರ ಖಾತೆಗೆ 21,000 ಕೋಟಿ ಹಣ ಜಾಮಾ

Funds are deposited in the accounts of all farmers under the PM Kisan scheme

ನಮಸ್ಕಾರ ಕನ್ನಡಿಗರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆ ಭಾರತದ ಕೃಷಿಕರಿಗೆ ಆರ್ಥಿಕ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದು ದೇಶದ ಸಣ್ಣ ಮತ್ತು ಅಲ್ಪಭೂದಾರಕ ರೈತರಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸಲು ಉದ್ದೇಶವಾಗಿದೆ. ಈ ಯೋಜನೆಯಡಿ, ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ ₹6,000 ಹಣವನ್ನು ಮೂರು ಕಂತುಗಳಲ್ಲಿ (ಪ್ರತಿ ಕಂತು ₹2,000) ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ನೀವು ಈ ಯೋಜನೆಯ ಲಾಭ ಪಡೆದುಕೊಳ್ಳಲು ಈ ಲೇಖನವನ್ನು … Read more

Kisan Vikas Patra (KVP) : ಕಿಸಾನ್ ವಿಕಾಸ್ ಪತ್ರ (KVP) ಸರ್ಕಾರದಿಂದ ಹಣ ಡಬಲ್ ಮಾಡುವ ಸುರಕ್ಷಿತ ಯೋಜನೆ

Kisan Vikas Patra (KVP) is a safe scheme to double money from Govt

ನಮಸ್ಕಾರ ಕನ್ನಡಿಗರೇ, ಅಂಚೆ ಇಲಾಖೆಯು (Indian Post) ರೂಪಿಸಿರುವ ಕಿಸಾನ್ ವಿಕಾಸ್ ಪತ್ರ (Kisan Vikas Patra – KVP) ಯೋಜನೆ, ಜನರ ಬಂಡವಾಳವನ್ನು ಸುರಕ್ಷಿತವಾಗಿ ಡಬಲ್ ಮಾಡುವ ಮೂಲಕ ನಿಶ್ಚಿತ ಆದಾಯದ ಭರವಸೆ ನೀಡುವ ಅಗ್ರಗ್ರೇಯ ಹೂಡಿಕೆ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯು ಮುಖ್ಯವಾಗಿ ದೀರ್ಘಾವಧಿಯ ಆರ್ಥಿಕ ಶಿಸ್ತನ್ನು ಉತ್ತೇಜಿಸಲು ಹಾಗೂ ಜನರಲ್ಲಿ ಉಳಿತಾಯದ ಅಭ್ಯಾಸವನ್ನು ಬೆಳೆಸಲು ಉದ್ದೇಶಿತವಾಗಿದೆ. ಕಡಿಮೆ ಮೊತ್ತದಿಂದ ಪ್ರಾರಂಭಿಸಿ ಉನ್ನತ ಮಟ್ಟದ ಹಣವನ್ನು ಹೂಡಿಕೆ ಮಾಡುವವರಿಗೆ ಈ ಯೋಜನೆ ಉತ್ತಮ ಆಯ್ಕೆಯಾಗಿದೆ. … Read more

PM Kisan Yojane : ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ ! ನಿಮಗೂ ಬಂದಿದ್ಯ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

Fund release of 19th installment of PM Kisan Yojana

ನಮಸ್ಕಾರ ಕನ್ನಡಿಗರೇ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (Pradhan Mantri Kisan Samman Nidhi Yojana) ದೇಶದ ರೈತರಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ 2019ರಲ್ಲಿ ಆರಂಭಿಸಲಾಯಿತು. ಈ ಯೋಜನೆಯಡಿಯಲ್ಲಿ, ದೇಶದ ಎಲ್ಲಾ ಅಲ್ಪ ಮತ್ತು ಸಣ್ಣ ರೈತರಿಗೆ ವರ್ಷಕ್ಕೆ ₹6,000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಹಣವನ್ನು 4 ತಿಂಗಳ ಅವಧಿಯ 3 ಕಂತುಗಳಲ್ಲಿ—ಪ್ರತಿ ಕಂತಿಗೆ ₹2,000—ರೀತಿಯಾಗಿ ರೈತರಿಗೆ ವಿತರಿಸಲಾಗುತ್ತದೆ. ಇತ್ತೀಚೆಗೆ, 2025ರ … Read more

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

release-of-19th-installment-of-pradhan-mantri-kisan-yojana

ನಮಸ್ಕಾರ ಕನ್ನಡಿಗರೇ, ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ಸದ್ಯ ಇದೀಗ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಹೆಚ್ಚು ಸದ್ದು ಮಾಡುತ್ತಿದ್ದು ರೈತರ ಬ್ಯಾಂಕ್ ಖಾತೆಗೆ ಯಾವಾಗ 19ನೇ ಕಂತಿನ ಹಣ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಸರ್ಕಾರ ತಿಳಿಸಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು ಇನ್ನೇನು ರೈತರ … Read more