Anna Bhagya Scheme : ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ : ನಿಮಗೂ ಬಂದಿದ್ಯಾ ಚೆಕ್ ಮಾಡಿ ಇಲ್ಲಿದೆ ಡೈರೆಕ್ಟ್ ಲಿಂಕ್

Annabhagya Yojana money release

ನಮಸ್ಕಾರ ಕನ್ನಡಿಗರೇ, ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ ಅನ್ನಭಾಗ್ಯ ಯೋಜನೆಯಾಗಿದ್ದು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವಂತಹ ಬಡ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ. ತಿಂಗಳಿಗೆ 5 ಕೆಜಿ ಉಚಿತ ಅಕ್ಕಿಯನ್ನು ನೀಡುವುದರ ಜೊತೆಗೆ ಹಿಂದುಳಿದ 5 ಕೆಜಿ ಅಕ್ಕಿಯ ಬದಲು ಡೈರೆಕ್ಟ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ನೆರವಾಗಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಜಮಾ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಖ್ಯ … Read more

Agriculture Machinery Subsidy : ಸರ್ಕಾರದಿಂದ ಕೃಷಿ ಯಂತ್ರೋಪಕರಣಗಳಿಗೆ 50% ರಿಂದ 90% ಸಬ್ಸಿಡಿ : ಈ ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

50% to 90% subsidy on farm machinery from Govt

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರವು ಜಾರಿಗೆ ತಂದಂತಹ ಯೋಜನೆಯ ಮೂಲಕ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ವರ್ಗದ ರೈತರು ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು ಸಬ್ಸಿಡಿಯ ಮೂಲಕ ಖರೀದಿ ಮಾಡಬಹುದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ 2024 ಮತ್ತು 25ರ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಹನಿ ನೀರಾವರಿ … Read more

ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್ :ಸರ್ಕಾರದಿಂದ 57,000 ರೂ ವರೆಗೆ ಸಹಾಯಧನ ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Subsidy upto Rs 57,000 from Govt for Self Employed

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯೋಗ ಮಾಡಲು ಬಯಸುವ ನಿರುದ್ಯೋಗ ಯುಗ ಯುವತಿಯರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಕೇಂದ್ರ ಸರ್ಕಾರ ಜೊತೆಗೆ ರಾಜ್ಯ ಸರ್ಕಾರವೂ ಕೂಡ ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಹೇಳಿದ್ದು ಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಾಮಾನ್ಯ ಜನರು ಮತ್ತು ಕೂಲಿ ಕಾರ್ಮಿಕರ ಹೇಳಿಕೆಗಾಗಿ ರಾಜ್ಯ ಸರ್ಕಾರವು … Read more

Today Gold Rate : ಬಂಗಾರ ಖರೀದಿಗಾರರಿಗೆ ನಿರಾಸೆ : ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ…! ಇವತ್ತಿನ ಬೆಲೆ ಎಷ್ಟಿದೆ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

Gold price skyrocketed again...!

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಬಂಗಾರದ ಬೆಲೆ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಶುಭ ಸಮಾರಂಭ ಮಾತ್ರವಲ್ಲದೆ ಕಷ್ಟದ ಸಮಯದಲ್ಲಿಯೂ ಕೂಡ ಚಿನ್ನವು ಕೈಹಿಡಿಯುತ್ತದೆ ಎಂದು ಹೇಳಿದರೆ ತಪ್ಪಾಗಲಾರದು. ಅಂತಹ ಚಿನ್ನವನ್ನು ಖರೀದಿ ಮಾಡಲು ಇದೀಗ ಸಾಕಷ್ಟು ಯೋಚಿಸಬೇಕಾಗಿದೆ ಏಕೆಂದರೆ ದಿನದಿಂದ ದಿನಕ್ಕೆ ಚಿನ್ನದ ಬೆಲೆಯು ಏರಿಕೆಯಾಗುತ್ತಿದ್ದು ಜನಸಾಮಾನ್ಯರು ಕೊಂಡುಕೊಳ್ಳುವುದು ಕಷ್ಟವಾಗುತ್ತಿದೆ. ಚಿನ್ನವನ್ನು ಖರೀದಿ ಮಾಡುವುದರ ಮೂಲಕ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗುತ್ತಿದ್ದು ಆಭರಣಪ್ರಿಯರಿಗೆ ಬೇಸರವನ್ನುಂಟು … Read more

ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ : ಅಡಿಕೆ ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಳ ವಿಮೆ ಹಣ ಸಿಗಲಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

Release of crop insurance money to farmers

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರ ಕೆಲವೊಂದು ಬೆಳೆಗಳ ಬೆಳೆವಿಮೆ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜವ ಮಾಡಲಾಗುತ್ತದೆ ಎಂಬ ಮಾಹಿತಿಯು ಕೇಳಿ ಬರುತ್ತಿದೆ. ಅಡಿಕೆಯ ಜೊತೆಗೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ ಪರಿಹಾರದ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದೆ. 2023-2024 ನೇ ಸಾಲಿನಲ್ಲಿ ಬೆಳೆ ಬೆಳೆಯುವವರು … Read more

ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ : ಈ ದಿನಾಂಕದಂದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ

Grilahakshmi 15th installment money release

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಕರ್ನಾಟಕ ಸರ್ಕಾರವು ವಿಧಾನಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬಹುದಾಗಿ ಘೋಷಣೆ ಮಾಡಿದ್ದು ಅದರಂತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಒಂದೊಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತ ಬಂದಿವೆ. ಸದ್ಯ ಇದೀಗ ಕರ್ನಾಟಕ ಸರ್ಕಾರವು ಜಾರಿಗೆ ತಂದಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಯ ಹೆಚ್ಚು ಯಶಸ್ವಿಯಾಗಿದೆ. ಮಹಿಳೆಯರ ಆರ್ಥಿಕ … Read more