ಸರ್ಕಾರದಿಂದ ರೈತರಿಗೆ ಬಂಪರ್ ಆಫರ್ : ಬಗರ್ ಹುಕುಂ ಡಿಜಿಟಲ್ ಸಾಗೋಡಿ ಚೀಟಿ ವಿತರಣೆ ಪ್ರಾರಂಭ ಇಲ್ಲಿದೆ ಸಂಪೂರ್ಣ ಮಾಹಿತಿ

Bagar Hukum digital sagodi voucher distribution to farmers started by government

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿಯನ್ನು ತಿಳಿಸುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ರಾಜ್ಯ ಸರ್ಕಾರದಿಂದ ಸರ್ಕಾರಿ ಜಮೀನನ್ನು ಮಂಜೂರಾತಿ ಪಡೆದು ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಇದೀಗ ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಬಗರ್ ಹುಕುಂ ಡಿಜಿಟಲ್ ಸಾಗುವಳಿ ಚೀಟಿ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರದ ವಿವಿಧ ಯೋಜನೆಯ ಅಡಿಯಲ್ಲಿ ಅನೇಕ ವರ್ಷಗಳಿಂದ ದೊಡ್ಡ ಸಂಖ್ಯೆಯ ರೈತರು ಜಮೀನನ್ನು ಸಾಗುವಳಿ … Read more

Anna Bhagya Scheme : ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ : ನಿಮಗೂ ಬಂದಿದ್ಯಾ ಚೆಕ್ ಮಾಡಿ ಇಲ್ಲಿದೆ ಡೈರೆಕ್ಟ್ ಲಿಂಕ್

Annabhagya Yojana money release

ನಮಸ್ಕಾರ ಕನ್ನಡಿಗರೇ, ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ ಅನ್ನಭಾಗ್ಯ ಯೋಜನೆಯಾಗಿದ್ದು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವಂತಹ ಬಡ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ. ತಿಂಗಳಿಗೆ 5 ಕೆಜಿ ಉಚಿತ ಅಕ್ಕಿಯನ್ನು ನೀಡುವುದರ ಜೊತೆಗೆ ಹಿಂದುಳಿದ 5 ಕೆಜಿ ಅಕ್ಕಿಯ ಬದಲು ಡೈರೆಕ್ಟ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ನೆರವಾಗಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಜಮಾ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಖ್ಯ … Read more

Agriculture Machinery Subsidy : ಸರ್ಕಾರದಿಂದ ಕೃಷಿ ಯಂತ್ರೋಪಕರಣಗಳಿಗೆ 50% ರಿಂದ 90% ಸಬ್ಸಿಡಿ : ಈ ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

50% to 90% subsidy on farm machinery from Govt

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರವು ಜಾರಿಗೆ ತಂದಂತಹ ಯೋಜನೆಯ ಮೂಲಕ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ವರ್ಗದ ರೈತರು ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು ಸಬ್ಸಿಡಿಯ ಮೂಲಕ ಖರೀದಿ ಮಾಡಬಹುದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ 2024 ಮತ್ತು 25ರ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಹನಿ ನೀರಾವರಿ … Read more

Free Sewing Machine : ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ : ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Free sewing machine for women from Govt

ನಮಸ್ಕಾರ ಕನ್ನಡಿಗರೇ, ರಾಜ್ಯದ ಮಹಿಳೆಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಹಲವರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದ್ದು ಇದೀಗ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಆಸಕ್ತಿ ಹೊಂದಿದ ಮತ್ತು ಅರ್ಹ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಹಾಗೂ ಉಚಿತ ಹೊಲಿಗೆ ಯಂತ್ರ … Read more

ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ : ಈ ದಿನಾಂಕದಂದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ

Grilahakshmi 15th installment money release

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಕರ್ನಾಟಕ ಸರ್ಕಾರವು ವಿಧಾನಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬಹುದಾಗಿ ಘೋಷಣೆ ಮಾಡಿದ್ದು ಅದರಂತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಒಂದೊಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತ ಬಂದಿವೆ. ಸದ್ಯ ಇದೀಗ ಕರ್ನಾಟಕ ಸರ್ಕಾರವು ಜಾರಿಗೆ ತಂದಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಯ ಹೆಚ್ಚು ಯಶಸ್ವಿಯಾಗಿದೆ. ಮಹಿಳೆಯರ ಆರ್ಥಿಕ … Read more

ರೇಷನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಇಲ್ಲಿದೆ ಸುಲಭ ವಿಧಾನ : ಉಚಿತ ಅಕ್ಕಿ ಜೊತೆಗೆ 170 ರೂಪಾಯಿ ಹಾಗು ಗೃಹಲಕ್ಷ್ಮಿ ಹಣ ಸಿಗಲಿದೆ

here-is-an-easy-method-to-link-aadhaar-card-with-ration-card

ನಮಸ್ಕಾರ ಸ್ನೇಹಿತರೆ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ನೊಂದಿಗೆ ಹೇಗೆ ಲಿಂಕ್ ಮಾಡಬೇಕು ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಆಧಾರ್ ಕಾರ್ಡ್ ಮೂಲಕ ಏನೆಲ್ಲ ಪ್ರಯೋಜನಗಳು ಲಭ್ಯವಿವೆ ಹಾಗೂ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಏನೆಲ್ಲಾ ಆಗಲಿದೆ ಎಂಬುದರ ಬಗ್ಗೆಯೂ ಕೂಡ ತಿಳಿದುಕೊಳ್ಳಬಹುದು. ಸದ್ಯದೀಗ ಸರ್ಕಾರ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಮಾಡುವುದು, ಕಡ್ಡಾಯಗೊಳಿಸಲಾಗಿದ್ದು ಈಗಾಗಲೇ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೇ ಇಲ್ಲವೇ, … Read more

ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ…!ಇಲ್ಲಿದೆ ಸಂಪೂರ್ಣ ಮಾಹಿತಿ ತಕ್ಷಣ ತಿಳಿದುಕೊಳ್ಳಿ

Release of 15th installment of Grilahakshmi Yojana

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಬಂಧಿಸಿದಂತೆ ಕೆಲವೊಂದು ಪ್ರಸ್ತುತ ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಲಿ ಎನ್ನುವ ಉದ್ದೇಶದಿಂದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗು ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಹಂತ ಹಂತವಾಗಿ ಒಂದೊಂದೇ ಯೋಜನೆಗಳನ್ನು ಬಿಡುಗಡೆ ಮಾಡಿತ್ತು ಸದ್ಯ ಈಗ ಬಿಡುಗಡೆ ಮಾಡಿರುವಂತಹ ಐದು … Read more

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

release-of-19th-installment-of-pradhan-mantri-kisan-yojana

ನಮಸ್ಕಾರ ಕನ್ನಡಿಗರೇ, ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ಸದ್ಯ ಇದೀಗ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಹೆಚ್ಚು ಸದ್ದು ಮಾಡುತ್ತಿದ್ದು ರೈತರ ಬ್ಯಾಂಕ್ ಖಾತೆಗೆ ಯಾವಾಗ 19ನೇ ಕಂತಿನ ಹಣ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಸರ್ಕಾರ ತಿಳಿಸಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು ಇನ್ನೇನು ರೈತರ … Read more

ರೈತರಿಗೆ ಉಚಿತ ಬೋರ್ವೆಲ್ ಯೋಜನೆ : ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ ಇಲ್ಲಿದೆ ತಕ್ಷಣ ನೋಡಿ

Free borewell scheme for farmers

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಹಲವಾರು ಯೋಜನೆಗಳನ್ನು ದಿನದಿಂದ ದಿನಕ್ಕೆ ವಿಸ್ತರಿಸುತ್ತಿವೆ ಹಾಗೂ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅದರಂತೆ ಕರ್ನಾಟಕ ಸರ್ಕಾರವು ತನ್ನ ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನವನ್ನು ರಾಜ್ಯದಲ್ಲಿರುವ ಎಲ್ಲ ರೈತರು ಪಡೆದುಕೊಳ್ಳುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ಇಂತಹ ರೈತರಿಗೆ ಸರ್ಕಾರದ ಒಂದು ಯೋಜನೆಯ ಮೂಲಕ ಉಚಿತವಾಗಿ … Read more

ಪ್ರತಿಯೊಂದು ಮನೆಗೂ ಸೋಲಾರ್ ವಿದ್ಯುತ್ ಬೆಸ್ಕಾಂ ಅವರೇ ಹಣ ಕೊಡತ್ತಾರೆ ತಪ್ಪದೆ ಯೋಜನೆ ಬಗ್ಗೆ ತಿಳಿದುಕೊಳ್ಳಿ

The government announced a new power scheme

ನಮಸ್ಕಾರ ಕನ್ನಡಿಗರೇ ಬೆಸ್ಕಾಂ ನಿಂದ ಹೊಸ ಸ್ಕೀಮ್ “ಗೃಹಾಜ್ಯೋತಿ” ಉಚಿತ ವಿದ್ಯುತ್ ಯೋಜನೆಯ ಸಮಯದಲ್ಲಿ ಇನ್ನೊಂದ್ ಹೊಸ ಸ್ಕೀಮ್ ಜಾರಿಗೆ ತಂದ ಬೆಸ್ಕಾಂ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಎಲ್ಲರು ಈ ಹೊಸ ಯೋಜನೆಯ ಉಪಯೋಗ ಪಡೆದುಕೊಳ್ಳಿ, ಬಡವರಿಗೆ, ಕೂಲಿ ಕಾರ್ಮಿಕರಿಗೆ, ರೈತರ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವ ಹೊಸ ಯೋಜನೆಯಾಗಿದೆ, ತಪ್ಪದೆ ಎಲ್ಲ ಬಡ ಕುಟುಂಬಗಳಿಗೆ ತಿಳಿಸಿ ನೀವು ಇದರ ಉಪಯೋಗವನ್ನು ಪಡೆಯಿರಿ, ಈಗಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ, ನಿಮ್ಮ ಮನೆಯಲ್ಲೇ ಕುಳಿತು ಭರ್ಜರಿ ಆದಾಯಗಳಿಸಿ. … Read more