Sprinkler Subsidy : ಕೃಷಿ ಇಲಾಖೆಯಿಂದ ಸಬ್ಸಿಡಿ ಯಲ್ಲಿ ಸ್ಪ್ರಿಂಕ್ಲರ್ ಸೆಟ್ : ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಭಾರತದ ಕೃಷಿ ಕ್ಷೇತ್ರದಲ್ಲಿ ನೀರಿನ ಸಂರಕ್ಷಣೆ ಮತ್ತು ಸಮರ್ಪಕ ಬಳಕೆ ಅತ್ಯಗತ್ಯವಾಗಿದೆ. ನಿರಂತರ ಹವಾಮಾನ ಬದಲಾವಣೆಗಳು, ಬರ ಮತ್ತು ಅತಿವೃಷ್ಟಿಯಂತಹ ಸಮಸ್ಯೆಗಳ ಪರಿಣಾಮವಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ಪಾಶ್ವಭೂಮಿಯಲ್ಲಿ, ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ಸ್ಪ್ರಿಂಕ್ಲರ್ ಸೆಟ್ಗಳ ಸಬ್ಸಿಡಿ ಯೋಜನೆಯನ್ನು ಪರಿಚಯಿಸಿದ್ದು, ರೈತರಿಗೆ ಆರ್ಥಿಕ ಸಹಾಯ ಮತ್ತು ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಮಹತ್ವದ ಸಾಧನವಾಗಿದೆ. ಈ ವಿಷಯದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ಕೊನೆ ವರೆಗೂ ಓದಿ ತಿಳಿದುಕೊಳ್ಳಿ. ಸ್ಪ್ರಿಂಕ್ಲರ್ ವ್ಯವಸ್ಥೆಯ … Read more