ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ…!ಇಲ್ಲಿದೆ ಸಂಪೂರ್ಣ ಮಾಹಿತಿ ತಕ್ಷಣ ತಿಳಿದುಕೊಳ್ಳಿ

Release of 15th installment of Grilahakshmi Yojana

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಬಂಧಿಸಿದಂತೆ ಕೆಲವೊಂದು ಪ್ರಸ್ತುತ ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಲಿ ಎನ್ನುವ ಉದ್ದೇಶದಿಂದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗು ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಹಂತ ಹಂತವಾಗಿ ಒಂದೊಂದೇ ಯೋಜನೆಗಳನ್ನು ಬಿಡುಗಡೆ ಮಾಡಿತ್ತು ಸದ್ಯ ಈಗ ಬಿಡುಗಡೆ ಮಾಡಿರುವಂತಹ ಐದು … Read more

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

release-of-19th-installment-of-pradhan-mantri-kisan-yojana

ನಮಸ್ಕಾರ ಕನ್ನಡಿಗರೇ, ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ಸದ್ಯ ಇದೀಗ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಹೆಚ್ಚು ಸದ್ದು ಮಾಡುತ್ತಿದ್ದು ರೈತರ ಬ್ಯಾಂಕ್ ಖಾತೆಗೆ ಯಾವಾಗ 19ನೇ ಕಂತಿನ ಹಣ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಸರ್ಕಾರ ತಿಳಿಸಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು ಇನ್ನೇನು ರೈತರ … Read more

ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆಯಡಿ 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ: ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

Free treatment up to 5 lakhs under Yashavini Yojana

ನಮಸ್ಕಾರ ಕನ್ನಡಿಗರೇ, ಸರ್ಕಾರ ಹೊಸ ಆದೇಶವನ್ನು ಪ್ರಕಟಿಸಿದೆ 2024-2025 ನೇ ಸಾಲಿನ ಯಶಸ್ವಿನಿ ಅರೋಗ್ಯ ರಕ್ಷಣಾ ಯೋಜನೆಯ ಸಹಕಾರಿಗಳಿಗೆ ಮತ್ತು ಹೊಸ ಸದಸ್ಯರಿಗೆ ನೋಂದಣಿ ಮಾಡಿಕೊಳ್ಳಲು ಆದೇಶ ಸೂಚಿಸಿದೆ. ರಾಜ್ಯ ಸರ್ಕಾರದ ಈ ಹೊಸ ಆದೇಶದಲ್ಲಿ ಏನಿಲ್ಲ ಮಾಹಿತಿಗಳು ಲಭ್ಯವಿವೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಂಡು ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಯಶಸ್ವಿನಿ ಯೋಜನೆ : ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಜಾರಿಗೊಳಿಸಿರುವಂತಹ ಒಂದು ಪ್ರತಿಷ್ಠಿತ ವಿಶಿಷ್ಟ ಯೋಜನೆ … Read more

ಪ್ರಧಾನ ಮಂತ್ರಿ ಉಜ್ವಲ್ ಯೋಜನೆಗೆ ಅರ್ಜಿ ಪ್ರಾರಂಭ: ಉಚಿತ ಸಿಲಿಂಡರ್ ಪಡೆಯಲು ಮಹಿಳೆಯರಿಗೆ ಸುವರ್ಣ ಅವಕಾಶ

Application Start for Pradhan Mantri Ujjwal Yojana

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಗ್ಯಾಸ್ ಸಿಲಿಂಡರ್ ಗಳನ್ನು ಈಗಾಗಲೇ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಗ್ಯಾಸ್ ಕನೆಕ್ಷನ್ ಅನ್ನು ಕೋಟ್ಯಂತರ ಕುಟುಂಬಗಳು ಪಡೆದುಕೊಳ್ಳುತ್ತಿದ್ದಾರೆ. ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ನಮ್ಮ ದೇಶದಲ್ಲಿ ಕೆಲವು ವರ್ಷಗಳ ಹಿಂದೆ ಎಲ್ಲರೂ ಕೂಡ ಬಳಸಿ ಅಡುಗೆ ಮಾಡುತ್ತಿರಲಿಲ್ಲ ಸಾಮಾನ್ಯವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ … Read more

ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಪ್ರಾರಂಭ ತಕ್ಷಣ ಅರ್ಜಿ ಸಲ್ಲಿಸಿ

Pradhan Mantri Awas Yojana

ನಮಸ್ಕಾರ ಕನ್ನಡಿಗರೇ ಕೇಂದ್ರ ಸರ್ಕಾರ ತಂದಿರುವ ಪ್ರದಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಬಡವರಿಗೆ, ಹಿಂದುಳಿದು ವರ್ಗದವರಿಗೆ ಹಾಗೂ ಮನೆ ಇಲ್ಲದವರಿಗೆ, ಈ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿಯವರು ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದೀಗ ಪ್ರಸ್ತುತ ಪ್ರದಾನ ಮಂತ್ರಿ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯುವ ಅರ್ಜಿ ಅನ್ವಾಹನಿಸಲಾಗಿದೆ,ಆಸಕ್ತಿ ಇರುವಂತ ಬಡ ಕುಟುಂಬಗಳು ಈ ಯೋಜನೆ ಅಡಿಯಾಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು. ಹಾಗಾಗಿ ಈ ಒಂದು ಲೇಖನಿಯನ್ನು … Read more